• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಆಶೀರ್ವಾದ ಇರುವವರೆಗೂ ನನ್ನನ್ನು ಯಾರೂ ಅಲ್ಲಾಡಿಸಲು ಸಾಧ್ಯವಿಲ್ಲ: ಸಿದ್ದರಾಮಯ್ಯ

Sep 03 2024, 01:30 AM IST

‘ಜನರ ಆಶೀರ್ವಾದ ಇರುವವರೆಗೂ ನನ್ನನ್ನು ಯಾರೂ ಅಲ್ಲಾಡಿಸಲು ಸಾಧ್ಯವಿಲ್ಲ. ಬಡವರ ಪರ ಕೆಲಸ ಮುಂದುವರೆಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ.  

ಸಿದ್ದರಾಮಯ್ಯ ಈಗ ಕೋವಿಡ್ ಹಗರಣ, ತನಿಖೆ ಮಾಡ್ತೀವಂದ್ರೆ ಏನರ್ಥ?: ಬಿ.ಸಿ.ಪಾಟೀಲ್‌ ಕಿಡಿ

Sep 02 2024, 02:09 AM IST
ಸರ್ಕಾರ ಬದಲಾವಣೆಯಾಗಿ 14 ತಿಂಗಳಾಗುತ್ತಾ ಬಂದಿದೆ. ಈವರೆಗೂ ಸುಮ್ಮನಿದ್ದವರು ಈಗ ಕೋವಿಡ್ ಹಗರಣದ ತನಿಖೆ ಮಾಡುತ್ತೇವೆಂದರೆ ಏನರ್ಥ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಗೆ ದಾವಣಗೆರೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಗೆ ಸಿದ್ದರಾಮಯ್ಯ ಟಾರ್ಗೆಟ್: ಜಮೀರ್‌

Sep 02 2024, 02:08 AM IST
ಸಿದ್ದರಾಮಯ್ಯ ಹಿಂದುಳಿದ ವರ್ಗ ನಾಯಕ ಎನ್ನುವ ಕಾರಣದಿಂದ ಬಿಜೆಪಿ ಟಾರ್ಗೆಟ್ ಮಾಡಿದೆ. ಸಿದ್ದರಾಮಯ್ಯ ಜನರ ಮುಖ್ಯಮಂತ್ರಿ. ಅಂಥವರ ವಿರುದ್ಧ ಯಾರೋ ಖಾಸಗಿ ವ್ಯಕ್ತಿ ಕೊಟ್ಟ ದೂರಿನ ಅನ್ವಯ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ ಎಂದು ಸಚಿವ ಜಮೀರ್‌ಖಾನ್‌ ಹೇಳಿದರು.

ಸಿದ್ದರಾಮಯ್ಯ ಒಪ್ಪಿದ್ರೆ ನಾನು ಸಿಎಂ ಆಗ್ತೇನಿ: ಆರ್‌.ವಿ.ದೇಶಪಾಂಡೆ

Sep 02 2024, 02:03 AM IST
ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.

ಸಿದ್ದರಾಮಯ್ಯ ಟಗರು, ಹುಲಿಯಿದ್ದಂತೆ ಭಯದ ಅಗತ್ಯವಿಲ್ಲ: ಜಮೀರ್‌

Sep 02 2024, 02:02 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಟಗರು, ಹುಲಿ ಇದ್ದಂತೆ ಯಾವುದೇ ಕಾರಣಕ್ಕೂ ಭಯ ಬೀಳುವ ಅಗತ್ಯವಿಲ್ಲ ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಹೇಳಿದರು.

ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿದ್ದರಿಂದ ಭಯ ಕಾಡುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Sep 01 2024, 01:57 AM IST
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಮಾಡಿದ ತಪ್ಪು ಮುಚ್ಚಿಕೊಳ್ಳುವ ಉದ್ದೇಶದಿಂದ ಬಿಜೆಪಿ ನಾಯಕರ ಮೇಲೂ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರ ಮೇಲೆ ಒತ್ತಡ ಹೇರುವ ಪ್ರಯತ್ನ ನಡೆಸಿದ್ದಾರೆ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ರಾಜೀನಾಮೆ ನೀಡಲಿ: ವಿಶ್ವೇಶ್ವರ ಹೆಗಡೆ ಕಾಗೇರಿ

Sep 01 2024, 01:52 AM IST
ಮುಡಾ, ವಾಲ್ಮೀಕಿ ಹಗರಣ ಸೇರಿದಂತೆ ದಿನದಿಂದ ದಿನಕ್ಕೆ ಸರ್ಕಾರದಿಂದ ಒಂದೊಂದು ಹಗರಣ ಹೊರಕ್ಕೆ ಬರುತ್ತಿದೆ ಎಂದು ಸಂಸದ ಕಾಗೇರಿ ಆರೋಪಿಸಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ : ರಾಜಭವನ ಚಲೋಗೆ ಕಾಂಗ್ರೆಸ್‌ ಕರೆ

Aug 31 2024, 05:25 AM IST

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ವಿರುದ್ಧ ಹೋರಾಟವನ್ನ ತೀವ್ರಗೊಳಿಸಲಿ ಕಾಂಗ್ರೆಸ್ ಮುಂದಾಗಿದೆ. ಒಂದು ಕಡೆ ಕಾನೂನು ಹೋರಾಟ, ಮತ್ತೊಂದೆಡೆ ರಾಜಕೀಯ ಹೋರಾಟ ಮಾಡಲು ಕಾಂಗ್ರೆಸ್‌ ತಯಾರಿ ನಡೆಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಬಗ್ಗೆ ಕೇವಲ ಬುದ್ಧಿವಂತಿಕೆ ಪ್ರದರ್ಶನ : ಕೋಡಿಹಳ್ಳಿ ಚಂದ್ರಶೇಖರ ಆರೋಪ

Aug 31 2024, 01:45 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ  ಕೇವಲ ಬುದ್ಧಿವಂತಿಕೆ ಪ್ರದರ್ಶನ ಮಾಡುತ್ತಿದ್ದಾರೆ ಎಂದು ರಾಜ್ಯ ರೈತರ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಆರೋಪಿಸಿದರು.

ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ-ಜೆಡಿಎಸ್‌ ಹುನ್ನಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

Aug 31 2024, 01:37 AM IST
ಬಿಜೆಪಿ ಹೈಕಮಾಂಡ್ ಹಾಗೂ ಜೆಡಿಎಸ್‌ ನನ್ನನ್ನು ಮೊದಲಿನಿಂದಲೂ ಟಾರ್ಗೆಟ್ ಮಾಡುತ್ತಿದ್ದಾರೆ. ಬಿಜೆಪಿಯವರು ಎಂದಿಗೂ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕವೇ ಅಧಿಕಾರಕ್ಕೆ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 104
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved