• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡದ ಕೃತಿಗಳ ಭಾಷಾಂತರಕ್ಕೆ ಸಹಕಾರ: ಸಿಎಂ ಸಿದ್ದರಾಮಯ್ಯ

May 06 2025, 01:50 AM IST
ಕನ್ನಡ ಬೆಳೆಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದ್ದು, ಕನ್ನಡ ಕೃತಿಗಳು ಇಂಗ್ಲಿಷ್‌ ಸೇರಿ ವಿವಿಧ ಭಾಷೆಗೆ ತರ್ಜುಮೆ ಮಾಡಿ ಕನ್ನಡ ಸಾಹಿತ್ಯದ ಕಂಪು ಪಸರಿಸಲು ಸಹಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಸಿದ್ದರಾಮಯ್ಯ ಅವರದ್ದು ಭಂಡತನದ ಪರಮಾವಧಿ : ಜೋಶಿ

May 06 2025, 12:24 AM IST

ಸಿದ್ದರಾಮಯ್ಯ ಅವರದ್ದು ಅಯೋಗ್ಯತನ, ಭಂಡತನದ ಪರಮಾವಧಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದ್ದಾರೆ.

ಒಳಮೀಸಲಾತಿ ಜಾರಿಗೆ ದತ್ತಾಂಶ ಬೇಕು: ಸಿದ್ದರಾಮಯ್ಯ

May 06 2025, 12:24 AM IST

 ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿಗಳ ವೈಜ್ಞಾನಿಕ ದತ್ತಾಂಶ ಸಂಗ್ರಹ ಕಾರ್ಯ ನಡೆಯಲಿದ್ದು, ಎಲ್ಲರೂ ಭಾಗವಹಿಸಿ ಮಾಹಿತಿ ನೀಡಿ ಗೊಂದಲ ಬಗೆಹರಿಸಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ 

ಸಮಾಜಘಾತಕ ಶಕ್ತಿ ಮಟ್ಟಹಾಕಲು ವಿಶೇಷ ಪಡೆ ಅಗತ್ಯ: ಸಿಎಂ ಸಿದ್ದರಾಮಯ್ಯ

May 05 2025, 12:50 AM IST
ಜಾತಿಗಣತಿಯನ್ನು ಮಾಡಿಸುವ ಮೂಲಕ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಡುತ್ತಿದ್ದಾರೆ ಎಂದು ಟೀಕೆ ಮಾಡುತ್ತಿದ್ದವರು ಕೇಂದ್ರ ಸರ್ಕಾರ ಜಾತಿಗಣತಿ ಮಾಡಿಸುವುದನ್ನು ಮುಕ್ತ ಮನಸ್ಸಿನಿಂದ ಸ್ವಾಗತ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮೋದಿಯ ‘ಅಚ್ಚೆ ದಿನ್‌’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ

May 05 2025, 12:49 AM IST
ಅಚ್ಚೆ ದಿನ್‌ ಆಯೇಗಾ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಆ ಅಚ್ಚೇ ದಿನ ಬರಲೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಯವರು ಪ್ರತಿಭಟನೆ ಮಾಡಲಿ: ಸಿಎಂ ಸಿದ್ದರಾಮಯ್ಯ

May 05 2025, 12:48 AM IST
ಅಭಿವೃದ್ಧಿ ಯೋಜನೆಗಳಿಗೆ ರಾಜ್ಯ ಸರ್ಕಾರ ಹಣ ನೀಡುತ್ತಿಲ್ಲ, ಗ್ಯಾರಂಟಿಗಳಿಂದ ಖಜಾನೆ ಖಾಲಿಯಾಗಿದೆ ಎಂದು ಬಿಜೆಪಿಯವರು ಸುಳ್ಳು ಹೇಳುತ್ತ ಹೋಗುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸಂವಿಧಾನ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

May 04 2025, 01:33 AM IST
ಸಂವಿಧಾನದ ರಕ್ಷಣೆಯಾದರೆ ನಮ್ಮ ಹಕ್ಕುಗಳೂ ರಕ್ಷಣೆಯಾಗುತ್ತವೆ. ಹೀಗಾಗಿ, ಸಂವಿಧಾನಕ್ಕೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಇಂದು ಅಕ್ಕಿಆಲೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

May 04 2025, 01:32 AM IST
ಅಕ್ಕಿಆಲೂರಿನ ಎಪಿಎಂಸಿ ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಾಣಗೊಂಡಿದೆ. 10 ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದೆ.

ಗುಲಾಮಗಿರಿ ಮನಸ್ಥಿತಿಯಿಂದ ಹೊರಬನ್ನಿ : ಮುಖ್ಯಮಂತ್ರಿ ಸಿದ್ದರಾಮಯ್ಯ

May 03 2025, 12:18 AM IST

ಪಾಪದ ಕೆಲಸ ಮಾಡಿ ಒಳ್ಳೆಯದನ್ನು ಕೇಳಿದರೆ ಆಗೋಲ್ಲ, ಗುಲಾಮಗಿರಿ ಮನಸ್ಥಿತಿ ಕಿತ್ತುಹಾಕಿ ಮನುಷ್ಯರಾಗಬೇಕು.  

ಬಿಜೆಪಿಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ : ಸಿದ್ದರಾಮಯ್ಯ

May 03 2025, 12:17 AM IST

ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ, ಬದ್ಧತೆಯೂ ಇಲ್ಲ. ಇತಿಹಾಸವನ್ನು ನೋಡುತ್ತಾ ಬನ್ನಿ ನೂರು ವರ್ಷಗಳಿಂದಲೂ ವಿರೋಧ ಮಾಡುತ್ತಾ ಬಂದಿದ್ದಾರೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ  

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 110
  • next >

More Trending News

Top Stories
ನಾನು, ಡಿಕೆಶಿ ಒಗ್ಗಟ್ಟಾಗಿದ್ದೇವೆ : ಸಿಎಂ ಸಿದ್ದರಾಮಯ್ಯ
ಸಚಿವರ ಬಗ್ಗೆ ಕೈ ಶಾಸಕರ ಆಕ್ರೋಶ । ಸುರ್ಜೇವಾಲಾ ಬಳಿ ಮಂತ್ರಿಗಳ ವಿರುದ್ಧ ದೂರಿನ ಸುರಿಮಳೆ!
ಇಂದಿನಿಂದ ಎಸಿ, ಸ್ಲೀಪರ್‌ ರೈಲು ಟಿಕೆಟ್ ದುಬಾರಿ
ರಾಜ್ಯದಲ್ಲಿ ಗೋವುಗಳ ಮೇಲೆ ನಿಲ್ಲದ ವಿಕೃತಿ
ಬಿಹಾರದಲ್ಲಿ ₹100 ಕೋಟಿ ರಸ್ತೆ ಮಧ್ಯೆಯೇ ಮರಗಳು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved