• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಂಪೇಗೌಡ ಭವನ ನಿರ್ಮಿಸಿ, ನಾನೇ ಉದ್ಘಾಟಿಸುವೆ : ಸಿದ್ದರಾಮಯ್ಯ

Jun 28 2025, 01:33 AM IST
ದೂರದೃಷ್ಟಿಯ ಮುತ್ಸದ್ಧಿ ನಾಯಕರಾದ ನಾಡಪ್ರಭು ಕೆಂಪೇಗೌಡ ಹೆಸರಿನಲ್ಲಿ ಶೀಘ್ರದಲ್ಲೇ ಭವನ ನಿರ್ಮಾಣ ಮಾಡಿ, ಅದನ್ನು ತಾವೇ ಉದ್ಘಾಟಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ದೇವನಹಳ್ಳಿ ರೈತರ ಸಮಸ್ಯೆ ಕುರಿತು ಚರ್ಚಿಸಲು ಜು.4ರಂದು ಸಿಎಂ ಸಿದ್ದರಾಮಯ್ಯ ಸಭೆ

Jun 27 2025, 02:03 AM IST
ಉದ್ದೇಶಿತ ಹೈಟೆಕ್‌ ಡಿಫೆನ್ಸ್‌ ಮತ್ತು ಏರೋಸ್ಪೇಸ್‌ ಪಾರ್ಕ್‌ ಯೋಜನೆ ಸಂಬಂಧ ಭೂಸ್ವಾಧೀನ ಕುರಿತು ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ ರೈತರೊಂದಿಗೆ ಜು. 4ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.

ಕೇಂದ್ರದಿಂದ ರಾಜ್ಯಕ್ಕೆ ನಿರಂತರ ಅನ್ಯಾಯ : ಸಿದ್ದರಾಮಯ್ಯ

Jun 24 2025, 12:32 AM IST
ಕೇಂದ್ರ ಬಿಜೆಪಿ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯ, ದ್ರೋಹವಾಗುತ್ತಿದೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಬಿಜೆಪಿಗರು ಸುಮ್ಮನಿದ್ದಾರೆ. ಧೈರ್ಯವಿದ್ದರೆ ಕೇಂದ್ರದ ಮೇಲೆ ಒತ್ತಡ ಹೇರಿ ಅನ್ಯಾಯ ಸರಿಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.

ಸಂಕ್ರಾಂತಿ ಬಳಿಕ ರಾಜಕೀಯ ವಿಪ್ಲವ, ಆದ್ರೆ ಸಿದ್ದರಾಮಯ್ಯ ಸೇಫ್‌: ಕೋಡಿ ಶ್ರೀ

Jun 22 2025, 09:24 AM IST

ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವಿಪ್ಲವವಾಗುವ ಲಕ್ಷಣ ಗೋಚರಿಸುತ್ತಿದೆ. ಆದರೆ, ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ತೊಂದರೆ ಆಗುವುದಿಲ್ಲ

ಬಡವರಿ ಏಳಿಗೆಗಾಗಿ ಸಿದ್ದರಾಮಯ್ಯ ಅಧಿಕಾರದಲ್ಲಿ ಇರಬೇಕು: ರಾಜಣ್ಣ

Jun 22 2025, 01:18 AM IST
ಸಿಎಂ ಸಿದ್ದರಾಮಯ್ಯ ಬಡವರ ಬಗ್ಗೆ ಅಪಾರ ಕಾಳಜಿಯುಳ್ಳವರು. ಬಡವರ ಸೇವೆ ಮಾಡಲು ರಾಜಕೀಯ ಅಧಿಕಾರ ಮುಖ್ಯವಾಗಿದ್ದು, ಹೀಗಾಗಿ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿರಬೇಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.

ಅಹಿಂದ ಸಮುದಾಯಕ್ಕೆ ಸಿದ್ದರಾಮಯ್ಯ ಮಕ್ಮಲ್ ಟೋಪಿ

Jun 19 2025, 12:35 AM IST
ರಾಜ್ಯದಲ್ಲಿ ಜಾತಿ ಗಣತಿಯನ್ನು ನಡೆಸಿ ಅದಕ್ಕೆ ತಾತ್ವಿಕ ಒಪ್ಪಿಗೆಯನ್ನೂ ನೀಡಿ ಅಂತಿಮವಾಗಿ ಸಾಮಾಜಿಕ ನ್ಯಾಯ ವಿರೋಧಿಸುವ ಜಾತಿವಾದಿ ಷಡ್ಯಂತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಣಿಯುವುದರೊಂದಿಗೆ ಅಹಿಂದ ಸಮುದಾಯಕ್ಕೆ ಮಕ್ಮಲ್ ಟೋಪಿ ಹಾಕಿದ್ದಾರೆ ಎಂದು ದಸಂಸ ಮುಖಂಡ ವೆಂಕಟಗಿರಿಯಯ್ಯ ಆರೋಪಿಸಿದರು.

ಕಾಲ್ತುಳಿತ ಪ್ರಕರಣಕ್ಕೆ ಬಿಜೆಪಿಗರ ಬೀದಿ ಪ್ರಹಸನ : ಸಿದ್ದರಾಮಯ್ಯ

Jun 18 2025, 05:35 AM IST

ಬಿಜೆಪಿ ನಾಯಕರು ಬೀದಿ ಪ್ರಹಸನ ಮಾಡಿ ನಮ್ಮ ರಾಜೀನಾಮೆ ಕೇಳುತ್ತಿದ್ದಾರೆ, ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿ ಬಿಡುಗಡೆ ಮಾಡಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು

ಬಿಜೆಪಿಗರ ಬೀದಿ ಪ್ರಹಸನ: ಸಿದ್ದರಾಮಯ್ಯ

Jun 18 2025, 02:41 AM IST
‘ಚಿನ್ನಸ್ವಾಮಿ ಕ್ರೀಡಾಂಗಣ ಬಳಿಯ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಎಲ್ಲಾ ಕ್ರಮ ಕೈಗೊಂಡಿದ್ದೇವೆ. ಆದರೂ ಬಿಜೆಪಿ ನಾಯಕರು ಬೀದಿ ಪ್ರಹಸನ ಮಾಡಿ ನಮ್ಮ ರಾಜೀನಾಮೆ ಕೇಳುತ್ತಿದ್ದಾರೆ. ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿ ಬಿಡುಗಡೆ ಮಾಡಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಶಾಮನೂರು ಒಪ್ಪಿದರೆ 2028ರಲ್ಲೂ ಟಿಕೆಟ್‌ : ಸಿದ್ದರಾಮಯ್ಯ

Jun 17 2025, 06:47 AM IST

ಶಾಮನೂರು ಶಿವಶಂಕರಪ್ಪ ಅವರು ಆರೋಗ್ಯವಾಗಿದ್ದು, ಶತಾಯುಷಿಗಳಾಗಲಿದ್ದಾರೆ. ಅವರು ಬಯಸಿದರೆ 2028ರಲ್ಲಿ ನಡೆಯಲಿರುವ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತೆ ಟಿಕೆಟ್‌ ನೀಡಲಿದೆ

ಸಿದ್ದರಾಮಯ್ಯ ಸಿಎಂ ಸ್ಥಾನ ವಿಚಾರ : ಸಚಿವ ಎಚ್.ಸಿ.ಮಹಾದೇವಪ್ಪ ಸ್ಪಷ್ಟನೆ

Jun 16 2025, 06:36 AM IST

ಸದ್ಯ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಇದ್ದಾರೆ. ಅವರೇ ಮುಂದುವರೆಯುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಹೇಳಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 115
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved