• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದರಾಮಯ್ಯ ಆಡಳಿತದ ಅಂತ್ಯ ಸಮೀಪ: ಛಲವಾದಿ ನಾರಾಯಣಸ್ವಾಮಿ

Aug 01 2024, 12:20 AM IST
ಕಾಂಗ್ರೆಸ್ ಚುನಾವಣೆ ವೇಳೆ ಹೊರಡಿಸಿದ ಪ್ರಣಾಳಿಕೆಯಂತೆ ಆಡಳಿತ ನಡೆಸುತ್ತಿಲ್ಲ. ದಲಿತರಿಗೆ ಸೇರಿದ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ದೂರಿದರು.

ಸಿದ್ದರಾಮಯ್ಯ ಜೊತೆ ನಾಡಿನ ಜನರಿದ್ದಾರೆ: ಸುಬ್ರಹ್ಮಣ್ಯ

Aug 01 2024, 12:17 AM IST
ಎಚ್.ವಿಶ್ವನಾಥ್ ಅವರು ಸಿದ್ದರಾಮಯ್ಯ ಒಬ್ಬಂಟಿ, ಹೆದರಿದ್ದಾರೆ, ಬೆದರಿದ್ದಾರೆ ಎಂಬ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಇಡೀ ನಾಡಿನ ಜನರಿದ್ದಾರೆ. ಸಿದ್ದರಾಮಯ್ಯ ಒಬ್ಬಂಟಿಯಾಗಿ ಬೆಳೆದ ನಾಯಕರಲ್ಲ, ಅವರೊಬ್ಬ ಜನನಾಯಕ. ಬದಲಾದ ರಾಜಕೀಯ ಕ್ಷಿತಿಜದಲ್ಲಿ ವಿಶ್ವನಾಥ್ ಅವರು ಕೂಡ ಅಹಿಂದ ನಾಯಕನ ಅಣಿಯಲು ಮುಂದಾಗಿರುವುದು ದುರ್ದೈವದ ಸಂಗತಿ.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೇ ಗೊಡ್ಡು ಬೆದರಿಕೆಗೆ ಮಣಿಯಲ್ಲ: ವಿಜಯೇಂದ್ರ ಕಿಡಿ

Jul 30 2024, 01:35 AM IST
‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ, ನೀವು ಗೊಡ್ಡು ಬೆದರಿಕೆ ಹಾಕುವ ಮೂಲಕ ನಮ್ಮ ಹೋರಾಟವನ್ನು, ಪಾದಯಾತ್ರೆಯನ್ನು ಹತ್ತಿಕ್ಕಲು ಸಾಧ್ಯವಿಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗುಡುಗಿದ್ದಾರೆ.

ಮುಡಾ, ವಾಲ್ಮೀಕಿ ಕೇಸ್‌ ಬಗ್ಗೆ ವರಿಷ್ಠರಿಗೆ ಇಂದು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿವರಣೆ?

Jul 30 2024, 01:33 AM IST

 ಬಜೆಟ್‌ನಲ್ಲಿ  ಕಡಿಮೆ ಅನುದಾನ ನೀಡಿರುವ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚಿಸಲು ಹಾಗೂ ಮುಡಾ ಹಾಗೂ ವಾಲ್ಮೀಕಿ ಹಗರಣ ವಿಚಾರಗಳ ಬಗ್ಗೆ ಎಐಸಿಸಿ ವರಿಷ್ಠರಿಗೆ ಸತ್ಯಾಂಶ ವಿವರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌  ದೆಹಲಿಗೆ ತೆರಳಲಿದ್ದಾರೆ.

ಮೇಕೆದಾಟು ನಮ್ಮ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ

Jul 30 2024, 12:36 AM IST
ನಾವು ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯಡಿ ವಾರ್ಷಿಕ ೩೯ ಸಾವಿರ ಕೋಟಿ ರು. ಖರ್ಚು ಮಾಡುತ್ತಿದ್ದೇವೆ. ೪೮ ಲಕ್ಷ ಕೋಟಿ ರು. ಬಜೆಟ್ ಮಂಡಿಸುವ ಕೇಂದ್ರ ಸರ್ಕಾರ ದಲಿತರಿಗೆ ಕೇವಲ ೬೫ ಸಾವಿರ ಕೋಟಿ ರು. ಹಣ ಇಟ್ಟಿದ್ದಾರೆ. ದಲಿತರ ಅಭಿವೃದ್ಧಿಗೆ ನಾವು ಮಾಡಿರುವಷ್ಟು ಕೆಲಸವನ್ನು ಯಾರೂ ಮಾಡಿಲ್ಲ. ಇಂತಹವರಿಂದ ದಲಿತರ ಉದ್ಧಾರದ ಬಗ್ಗೆ ಪಾಠ ಕಲಿಯಬೇಕಿಲ್ಲ.

ಕಾವೇರಿ ಮಾತೆಗೆ ಪೂಜೆ ಸಲ್ಲಿಸದ ಮುಖ್ಯಮಂತ್ರಿ ಸಿದ್ದರಾಮಯ್ಯ

Jul 30 2024, 12:35 AM IST
ಬಾಗಿನ ಸಮರ್ಪಿಸಿದ ಬಳಿಕ ಸಿಎಂ ಸಿದ್ದರಾಮಯ್ಯನವರು ಮೆಟ್ಟಿಲುಗಳನ್ನು ಇಳಿಯಲಾಗದ ಕಾರಣ ಮತ್ತೆ ವಿಶೇಷ ವಾಹನವೇರಿದರು. ಅವರನ್ನು ಸಚಿವರು, ಶಾಸಕರು ಹಿಂಬಾಲಿಸಿದರು. ಆದರೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕರಾದ ಡಿ.ಕೆ.ಶಿವಕುಮಾರ್, ದಿನೇಶ್‌ಗೂಳಿಗೌಡ ಅವರು ಮೆಟ್ಟಿಲುಗಳ ಮೂಲಕ ಇಳಿದು ಬಂದು ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿದರು.

ಮುಂಗಾರು ಮಳೆಗೆ ತುಂಬಿದ ಕಾವೇರಿ ನದಿ, ಕಬಿನಿಗೆ ಜಲಾಶಯಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಣೆ

Jul 30 2024, 12:35 AM IST
ಕೆಆರ್‌ಎಸ್‌ ಮತ್ತು ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಪುಟ ಸಹೋದ್ಯೋಗಿಗಳ ಜೊತೆ ಬಾಗಿನ ಅರ್ಪಿಸಿದರು.

ನೀತಿ ಆಯೋಗ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು ಕೆಟ್ಟ ಬೆಳವಣಿಗೆ: ಸಚಿವೆ ನಿರ್ಮಲಾ ಸೀತಾರಾಮನ್

Jul 29 2024, 09:23 AM IST

ರಾಜ್ಯದ ಬೇಡಿಕೆ, ವಿಚಾರಗಳನ್ನು ಮಂಡಿಸಲು ನೀತಿ ಆಯೋಗದ ಸಭೆಯು ಒಂದು ಉತ್ತಮವಾದ ವೇದಿಕೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಭೆಗೆ ಗೈರುಹಾಜರಾಗಿರುವುದು ಕೆಟ್ಟ ಬೆಳವಣಿಗೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೇಸರ ವ್ಯಕ್ತಪಡಿಸಿದ್ದಾರೆ.

ಕಾವೇರಿ ಒಡಲು ತುಂಬಿದ ಕನ್ನಂಬಾಡಿ ಅಣೆಕಟ್ಟೆ : 3ನೇ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಆರ್‌ಎಸ್‌ಗೆ ಬಾಗಿನ

Jul 29 2024, 01:01 AM IST
ಕಾವೇರಿ ಒಡಲು ತುಂಬಿದ ಕನ್ನಂಬಾಡಿ ಅಣೆಕಟ್ಟೆಗೆ ಬಾಗಿನ ಅರ್ಪಿಸುವ ಸಂಪ್ರದಾಯವನ್ನು ಡಿ.ದೇವರಾಜ ಅರಸು ಅವರು ಪ್ರಾರಂಭಿಸಿದರು. 1979ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಕೃಷ್ಣರಾಜಸಾಗರ ಜಲಾಶಯದಲ್ಲಿ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದರು.

ರಾಕೇಶ್‌ ಸಿದ್ದರಾಮಯ್ಯ ಪುಣ್ಯ ಸ್ಮರಣೆ

Jul 29 2024, 12:48 AM IST
ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್‌, ಶಾಸಕರಾದ ಡಿ. ರವಿಶಂಕರ್‌, ಅನಿಲ್‌ ಚಿಕ್ಕಮಾದು, ಗಣೇಶ್‌ಪ್ರಸಾದ್, ದರ್ಶನ್‌ಧ್ರುವನಾರಾಯಣ್
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 110
  • next >

More Trending News

Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved