• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದರಾಮಯ್ಯ 14 ಮುಡಾ ಸೈಟ್‌ ವಾಪಸ್ ಕೊಡಲಿ: ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ

Jul 20 2024, 01:50 AM IST
ಹಗರಣಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಲಿತರಾಗಿದ್ದಾರೆಂದು ಕೆಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ಬಿಜೆಪಿ ಕಾಲದ 21 ಹಗರಣಗಳ ತನಿಖೆ: ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು

Jul 20 2024, 01:47 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣದ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು ನೀಡಲು ಮುಂದಾಗಿದ್ದು, ಬಿಜೆಪಿ ಅಧಿಕಾರಾವಧಿಯ 21 ಹಗರಣಗಳ ತನಿಖೆ ನಡೆಸುವುದಾಗಿ ಪ್ರಕಟಿಸಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಭ್ರಷ್ಟ ಸರ್ಕಾರ: ಕ್ಯಾ.ಚೌಟ ಆರೋಪ

Jul 20 2024, 12:55 AM IST
ಸಿದ್ದರಾಮಯ್ಯ ಸರ್ಕಾರ ಒಂದು ವರ್ಷದಲ್ಲೇ ಭ್ರಷ್ಟಾಚಾರದಲ್ಲಿ ಮುಳುಗಿದೆ. ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ಕೊಡಗು ಜಿಲ್ಲಾ ಬಿಜೆಪಿಯಿಂದ ನಗರದ ಕೊಡವ ಸಮಾಜದಲ್ಲಿ ಶುಕ್ರವಾರ ನಡೆದ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ವಾಲ್ಮೀಕಿ ನಿಗಮ ಹಗರಣ - ನೈತಿಕತೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆವರೆಗೂ ಪ್ರತಿಭಟನೆ :ಬಿಜೆಪಿ

Jul 19 2024, 12:56 AM IST
ವಾಲ್ಮೀಕಿ ನಿಗಮ ಹಗರಣ ಹಿನ್ನೆಲೆಯಲ್ಲಿ ನೈತಿಕತೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಅಲ್ಲಿವರೆಗೆ ನಿರಂತರವಾಗಿ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಎಚ್ಚರಿಕೆ ನೀಡಿದೆ.

ಅನಾಚಾರ ಮಾಡಿ ಅಧಿಕಾರ ಕಳೆದುಕೊಂಡವರು ಬಿಜೆಪಿ - ಎಲ್ಲಾ ಹಗರಣ ಹೊರತೆಗೆಯುವೆ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Jul 19 2024, 12:50 AM IST
ರಾಜ್ಯದಲ್ಲಿ ಎಲ್ಲಾ ಭ್ರಷ್ಟಾಚಾರ, ಅನಾಚಾರ ಮಾಡಿ ಅಧಿಕಾರ ಕಳೆದುಕೊಂಡವರು ನೀವು (ಬಿಜೆಪಿಯವರು). ರಾಜಕೀಯಕ್ಕಾಗಿ ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದೀರಿ. ನಿಮ್ಮ ಎಲ್ಲಾ ಹಗರಣ ಹೊರತೆಗೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಸದ್ದಡಗಿಸೋಕಾಗಲ್ಲ: ಸುಬ್ರಹ್ಮಣ್ಯ ತಿರುಗೇಟು

Jul 19 2024, 12:46 AM IST
ಎಂಡಿಎ ಸೈಟನ್ನು ಮಲ್ಲಿಕಾರ್ಜುನ ಅವರು ಖರೀದಿಸಿ 2004ರಲ್ಲಿ ಕ್ರಯ ಮಾಡಿಕೊಂಡಿದ್ದು, ಬಳಿಕ ತಮ್ಮ ತಂಗಿ ಹೆಸರಿಗೆ ದಾನಪತ್ರ ಮಾಡಿಕೊಟ್ಟರು

ಮೈಸೂರು ಎಂಡಿಎ ಹಗರಣ ಬಳಿಕ ಮೆತ್ತಗಾದ ಸಿದ್ದರಾಮಯ್ಯ: ಶಾಸಕ ಟಿ.ಎಸ್.ಶ್ರೀವತ್ಸ ಟೀಕೆ

Jul 18 2024, 01:33 AM IST
ಸದ್ಯಕ್ಕೆ ವಾಲ್ಮೀಕಿ ನಿಗಮದ ಹಗರಣದ ಚರ್ಚೆ ಅಧಿವೇಶನದಲ್ಲಿ ಆಗುತ್ತಿದೆ. ಶುಕ್ರವಾರ ಅಥವಾ ಸೋಮವಾರ ಎಂಡಿಎ ಹಗರಣದ ಬಗ್ಗೆ ಮಾತನಾಡುತ್ತೇವೆ. ಎಂಡಿಎ ಹಗರಣ ತಾರ್ಕಿಕ ಅಂತ್ಯ ಕಾಣಲಿದೆ. ಈಗ ನಿವೃತ್ತ ನ್ಯಾಯಾಧೀಶಕರ ನೇತೃತ್ವದಲ್ಲಿ ಸಮಿತಿ ರಚಿಸಿ, ವರದಿ ನೀಡಲು ಆರು ತಿಂಗಳ ಕಾಲಾವಕಾಶ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಕಪ್ಪುಬಾವುಟ ಪ್ರದರ್ಶನ

Jul 17 2024, 12:51 AM IST
ಪರಿಶಿಷ್ಟರ ಮೀಸಲು ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಅನುದಾನದಲ್ಲಿ ೨೫,೨೮೨ ಕೋಟಿ ರು.ಗಳನ್ನು ಗ್ಯಾರಂಟಿ ಯೋಜನೆಗೆ ವರ್ಗಾವಣೆ ಮಾಡಿದ್ದಲ್ಲದೆ ರಾಜ್ಯ ಸರ್ಕಾರ ೧,೦೫,೪೬೯ ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ, ಅದೇ ರೀತಿ ವಾಲ್ಮೀಕಿ ನಿಗಮದಲ್ಲಿ ೧೮೭ ಕೋಟಿ ರು. ಭ್ರಷ್ಟಾಚಾರ ನಡೆಸಿ ಹಣ ಗುಳುಂ ಮಾಡಲಾಗಿದೆ. ಆರ್ಥಿಕ ಅಶಿಸ್ತಿನ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು.

ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿ ನಿರ್ಭಯ ಕಾರ್ಯನಿರ್ವಹಣೆ

Jul 15 2024, 01:47 AM IST
ಮಾಜಿ ಸಚಿವ ಎಚ್.ಆಂಜನೇಯ ಅವರನ್ನು ರಾಜ್ಯ ಸರ್ಕಾರದ ಪರವಾಗಿ ಸಿಎಂ ಸಿದ್ದರಾಮಯ್ಯ ಸನ್ಮಾನಿಸಿದರು. ಲೋಕಸಭಾ ಮಾಜಿ ಸ್ಪೀಕರ್ ಮೀರಾಕುಮಾರಿ, ಸಚಿವರಾದ ಎಚ್.ಸಿ.ಮಹಾದೇವಪ್ಪ, ಕೆ.ಎಚ್.ಮುನಿಯಪ್ಪ ಇತರರಿದ್ದರು.

ಕಳಚಿದೆ ಸಿದ್ದರಾಮಯ್ಯ ಸಮಾಜವಾದಿ ಮುಖವಾಡ

Jul 14 2024, 01:43 AM IST
ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣದ ಆರೋಪದ ನಂತರ ಸಿದ್ದರಾಮಯ್ಯನವರ ಸಮಾಜವಾದಿ ಮುಖವಾಡ ಕಳಚಿ ಬಿದ್ದಿದೆ. ಸಮಾಜವಾದಿ ಅಂತ ಹೇಳಿಕೊಳ್ಳುವವರ ಮುಖವಾಡ ಕಳಚಿದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ವ್ಯಂಗ್ಯವಾಡಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 110
  • next >

More Trending News

Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved