• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಬೇಕು : ಬಿ.ಜೆ. ವಿಜಯಕುಮಾರ್

Jul 14 2024, 01:40 AM IST
ಸಿದ್ದರಾಮಯ್ಯ ಅವರನ್ನು ಎಲ್ಲರೂ ಭ್ರಷ್ಟಾಚಾರತೀತ ನಾಯಕ ಎಂದು ಬಿಂಬಿಸುತ್ತಿದ್ದಾರೆ. ಆದರೆ ಸಿಎಂ ಆಗಿ ಅವರು ಶಾಶ್ವತವಾಗಿ ಮುಂದುವರೆಯಬೇಕು.

ಮುಡಾ ಹಗರಣ: ಸಿದ್ದರಾಮಯ್ಯ ರಾಜೀನಾಮೆ ಕೊಡಲಿ

Jul 14 2024, 01:38 AM IST
ರಾಜ್ಯದಲ್ಲಿ ಇರುವುದು ನೂರು ಪರ್ಸೆಂಟ್‌ ಭ್ರಷ್ಟ ಸರ್ಕಾರ. ಸಿದ್ದರಾಮಯ್ಯ ಸರ್ಕಾರ ಪರಮ ಕಡುಭ್ರಷ್ಟ ಸರ್ಕಾರ. ಒಂದುವರೆ ವರ್ಷದಲ್ಲಿ ಸರ್ಕಾರ ಭಯಂಕರ ಭ್ರಷ್ಟಾಚಾರ ಶುರು ಮಾಡಿದೆ. ಸಾವಿರಾರು ಕೋಟಿ ಹಣ ಸಂಗ್ರಹ ಮಾಡಿ ತೆಲಂಗಾಣಕ್ಕೆ ಕೊಟ್ಟಿದೆ.

ಮುಡಾ ಹಗರಣ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ

Jul 14 2024, 01:37 AM IST
ಮುಡಾ ಸೈಟ್‌ ಹಗರಣವವನ್ನು ಬೇರೆ ಯಾರಾದರೂ ಮಾಡಿದ್ದರೆ ಸಿದ್ದರಾಮಯ್ಯ ಇದೇ ರೀತಿ ಸಮರ್ಥನೆ ಮಾಡಿಕೊಳ್ಳುತ್ತಿದ್ದರಾ? ಎಲ್ಲರನ್ನೂ ಭ್ರಷ್ಟರೆಂದು ಹೇಳುತ್ತಿದ್ದ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಒಂದು ಕ್ಷಣ ಸಹ ಕೂಡುವ ನೈತಿಕತೆ ಇಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ದಾವಣಗೆರೆಯಲ್ಲಿ ಹೇಳಿದ್ದಾರೆ.

ಮುಡಾ, ವಾಲ್ಮೀಕಿ ಹಗರಣದಲ್ಲಿ ಸಿದ್ದರಾಮಯ್ಯ ನಿರತರಾಗಿದ್ದಾರೆ

Jul 14 2024, 01:34 AM IST
ತುಮಕೂರು-ರಾಯದುರ್ಗ ರೈಲ್ಪೆ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದ್ದು, ತಾಲೂಕಿನಲ್ಲಿ 36 ಕಿಮೀ ಪೈಕಿ 8 ಕಿಮೀ ರೈಲ್ಪೆ ಮಾರ್ಗ ಪೂರ್ಣವಾಗಿದ್ದ ಬಗ್ಗೆ ಮಾಹಿತಿ ಇದೆ. ಬಹುಬೇಡಿಕೆಯ ಟೆಂಡರ್ ಅನ್ವಯ ಇನ್ನೂ 16 ಕಿಮೀಯ ರೈಲ್ಪೆ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಕೇಂದ್ರ ರಾಜ್ಯ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು.

ರೇವಣ್ಣ ಕುಟುಂಬದ ವಿರುದ್ಧ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಆಕ್ರೋಶ

Jul 13 2024, 01:47 AM IST

 ರೇವಣ್ಣ ಕುಟುಂಬದವರು ಕಳೆದ 20 ವರ್ಷಗಳಿಂದ ಅಧಿಕಾರದ ಸಾಮ್ರಾಜ್ಯವನ್ನು ಸ್ಥಾಪಿಸಿ ಆಡಳಿತ ಯಂತ್ರ ತಾವು ಹೇಳಿದಂತೆ ಕೇಳುವಂತೆ ಮಾಡುವ ಜತೆಗೆ ರಾಜಕೀಯ ದೌರ್ಜನ್ಯ ಮಾಡಿ, ವೈಯಕ್ತಿಕ ದ್ವೇಷ, ಅಧಿಕಾರ ದುರ್ಬಳಕೆ ಮಾಡಿಕೊಂಡು, ಸುಳ್ಳು ಕೇಸುಗಳನ್ನು ದಾಖಲಿಸಿ, ನಮ್ಮ ಸಮುದಾಯವನ್ನು ತುಳಿಯುತ್ತಾ ಬಂದಿದ್ದಾರೆ  

ಸಿದ್ದರಾಮಯ್ಯ ರಾಜೀನಾಮೆಗೆ ಹರಿಹರ ಶಾಸಕ ಒತ್ತಾಯ

Jul 13 2024, 01:39 AM IST
ಮುಡಾ ಹಗರಣದಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಹತಾಶರಾಗಿ ಜಾತಿ ಅಸ್ತ್ರವನ್ನು ಅಂತಿಮವಾಗಿ ಬಳಸುತ್ತಿದ್ದಾರೆ ಎಂದು ಹರಿಹರ ಕ್ಷೇತ್ರ ಬಿಜೆಪಿ ಶಾಸಕ ಬಿ.ಪಿ.ಹರೀಶ್‌ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಿರುವುದು ಬಿಜೆಪಿಗೆ ಸಹಿಸಲು ಆಗುತ್ತಿಲ್ಲ

Jul 13 2024, 01:39 AM IST
ಈ ಹಿಂದೆ ಬಿಜೆಪಿ ಸರ್ಕಾರ ಶೇ. 40 ಭ್ರಷ್ಟಾಚಾರ ಮಾಡಿದ್ದರ ಬಗ್ಗೆ ಗುತ್ತಿಗೆದಾರರು ಪ್ರಧಾನಿ ಕಚೇರಿಗೆ ಖುದ್ದು ದೂರು ಸಲ್ಲಿಸಿದಾಗ ಇಡಿ ಎಲ್ಲಿತ್ತು? ಚೆಕ್ ಮೂಲಕ ಲಂಚ ಪಡೆದವರು ಜೈಲಿಗೆ ಹೋಗಿದ್ದು ನೆನಪಿಲ್ಲವೆ?.

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಬೋಪಯ್ಯ ಆಗ್ರಹ

Jul 13 2024, 01:36 AM IST
ನಿಯಮದ ಪ್ರಕಾರ ಸಿದ್ದರಾಮಯ್ಯ ಪತ್ನಿಗೆ 2 ನಿವೇಶನ ಕೊಡಬೇಕು. ಆದರೆ 14 ನಿವೇಶನ ಕೊಡಲಾಗಿದೆ. ಪ್ರಕರಣದ ತನಿಖೆಯನ್ನು ಐಎಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಆದರೆ ಮುಖ್ಯಮಂತ್ರಿ ಕೈಕೆಳಗಿನ ಅಧಿಕಾರಿಗಳು ಏನು ವರದಿ ಕೊಡಬಹುದು ಎನ್ನುವುದನ್ನು ಯಾರು ಬೇಕಾದರೂ ನಿರೀಕ್ಷೆ ಮಾಡಬಹುದು. ಹಾಗಾಗಿ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು. ಕ್ಲೀನ್ ಚಿಟ್ ಸಿಗುವ ತನಕ ಮುಖ್ಯಮಂತ್ರಿ ಅಧಿಕಾರ ತ್ಯಜಿಸಬೇಕು ಎಂದು ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಆಗ್ರಹಿಸಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಕನಕಪುರದಲ್ಲಿ ಬಿಜೆಪಿ ಆಗ್ರಹ

Jul 13 2024, 01:32 AM IST
ಮೈಸೂರಿನ ಮುಡಾದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಪಿ.ಕುಮಾರ್ ಕನಕಪುರದಲ್ಲಿ ಆಗ್ರಹಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

Jul 12 2024, 01:47 AM IST
ಕೇಂದ್ರ ಸರ್ಕಾರ ಎಸ್ಸಿ, ಎಸ್ಟಿ ಸಮುದಾಯದ ಅಭಿವೃದ್ಧಿಗೆ ಬಿಡುಗಡೆ ಮಾಡಿರುವ ಅನುದಾನವನ್ನು ರಾಜ್ಯ ಸರ್ಕಾರ ದುರುಪಯೋಗಪಡಿಸಿಕೊಂಡಿದ್ದು, ಇದನ್ನು ಅರಿತ ಕೇಂದ್ರದ ಎಸ್ಸಿ ಆಯೋಗ ಕಾರಣ ಕೇಳಿ ನೋಟಿಸ್ ನೀಡಿದೆ. ಇದರಲ್ಲಿ ರಾಜಕೀಯ ಹಸ್ತಕ್ಷೇಪವಿಲ್ಲ.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 110
  • next >

More Trending News

Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved