• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದರಾಮಯ್ಯ ತಲೆದಂಡಕ್ಕೆ ಬಿಜೆಪಿ ಬಿಗಿ ಪಟ್ಟು

Jun 29 2024, 12:45 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಿಎಂ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡುವಂತೆ ಆಗ್ರಹಿಸಿ ಶುಕ್ರವಾರ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ನುಗ್ಗುವ ವಿಫಲ ಯತ್ನ ಮಾಡಿದರು.

ಕಾಂಗ್ರೆಸ್ಸಿನಿಂದಲೇ ಸಿದ್ದರಾಮಯ್ಯ ಕೈ ಕಟ್ಟಿಹಾಕುವ ಯತ್ನ: ಶೆಟ್ಟರ

Jun 29 2024, 12:31 AM IST
ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಪದವಿ ಕಿತ್ತಾಟ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಈ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ಈ ವರಿಗೂ ಸ್ಪಷ್ಟವಾಗಿ ಏನೂ ಹೇಳುತ್ತಿಲ್ಲ.

ದೇಶದ ಪ್ರಜಾಪ್ರಭುತ್ವ ಪತನಮುಖಿ: ಸಿದ್ದರಾಮಯ್ಯ

Jun 28 2024, 12:56 AM IST
ಗುರುವಾರ ನಗರದಲ್ಲಿ ಆಯೋಜಿಸಿದ್ದ ‘ಸಿಜಿಕೆ ಎಂಬ ಸೂಜಿಗಲ್ಲು’ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ರಾಜ್ಯದ ಸಂಸದರಿಗೆ ಸಿಎಂ ಸಿದ್ದರಾಮಯ್ಯ ಬೇಡಿಕೆ ಪಟ್ಟಿ

Jun 28 2024, 12:52 AM IST

  ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ರಾಜಕೀಯ ಮರೆತು ಸಂಸತ್ತಿನಲ್ಲಿ ಧ್ವನಿ ಎತ್ತಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಆಡಳಿತ ಮಾಡಲಾಗದ ಸಿದ್ದರಾಮಯ್ಯ ಸರ್ಕಾರ ವಿಸರ್ಜಿಸಲಿ: ಶಾಸಕ ಸಿದ್ದು ಸವದಿ

Jun 26 2024, 01:31 AM IST
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳಲು ವಿಫಲವಾಗಿರುವ ಸಿದ್ದರಾಮಯ್ಯ ಸರ್ಕಾರವನ್ನು ವಿಸರ್ಜಿಸಲಿ ಎಂದು ಶಾಸಕ ಸಿದ್ದು ಸವದಿ ಸವಾಲು ಹಾಕಿದರು.

ಸಿದ್ದರಾಮಯ್ಯ ಆಶೀರ್ವಾದದಿಂದ ಎರಡು ಬಾರಿ ಸಚಿವನಾಗಿರುವೆ: ತಂಗಡಗಿ

Jun 26 2024, 12:40 AM IST
ಸಿಎಂ ಸಿದ್ದರಾಮಯ್ಯನವರ ಆಶೀರ್ವಾದವೇ ನಾನು ರಾಜ್ಯದಲ್ಲಿ ಎರಡು ಬಾರಿ ಸಚಿವನಾಗಲು ಮುಖ್ಯಕಾರಣ.

ಎಂಜಿನಿಯರಿಂಗ್ ವಿದ್ಯಾರ್ಥಿಗಳ ಕನಸು ಈಡೇರಿಸಿದ ಸಿಎಂ ಸಿದ್ದರಾಮಯ್ಯ

Jun 23 2024, 02:04 AM IST
ಚಳ್ಳಕೆರೆ ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಸ್ತುತ ವರ್ಷದ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.

ಸಿದ್ದರಾಮಯ್ಯ ಸಿಎಂ ಆಗಿರುವವರೆಗೂ ಯೋಜನೆಗಳಿರುತ್ತವೆ: ಬಸವರಾಜ ರಾಯರೆಡ್ಡಿ

Jun 23 2024, 02:01 AM IST
ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಇರುವವರೆಗೊ ಬಡವರ ಕಣ್ಣಿರು ಒರೆಸುವ ಪಂಚ ಯೋಜನೆಗಳನ್ನು ರದ್ದುಗೊಳಿಸುವುದಿಲ್ಲ.

ಸಿದ್ದರಾಮಯ್ಯ ಹಸಿ ಸುಳ್ಳುಗಾರ ಸಿಎಂ: ಅಶ್ವಥ್‌ ನಾರಾಯಣ

Jun 22 2024, 12:55 AM IST
ಚಾಮುಂಡೇಶ್ವರಿ ಬಡಾವಣೆಯ ಬೇಕ್‌ಪಾಯಿಂಟ್ ಬಳಿ ಬಿಜೆಪಿ ಕಾರ್ಯರ್ತಕರು ಮತ್ತು ಹಿತೈಶಿಗಳು ಆಯೋಜಿಸಿದ್ದ ರಾಜ್ಯ ಬಿಜೆಪಿ ವಕ್ತಾರ, ಮಾಜಿ ವಿಧಾನ ಪರಿಷತ್ ಸದಸ್ಯ ಅಶ್ವಥ್‌ನಾರಾಯಣ್ ನಾಗಮಂಗಲ ಅವರ ಹುಟ್ಟುಹಬ್ಬ ಪ್ರಯುಕ್ತ ಅಭಿನಂದನೆ-ಸಿಹಿ ವಿತರಣೆ ಮಾಡಿದರು.

ಅಧಿಕಾರಿಗಳು ನಾವೇ ಮಾಸ್ಟರ್‌ ಎಂದು ಮೆರೆಯಬೇಡಿ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Jun 22 2024, 12:51 AM IST
ಜಿಲ್ಲೆಗೆ ಜಿಲ್ಲಾಧಿಕಾರಿಯೇ ಮನೆಯ ಯಜಮಾನ. ವಾರಕ್ಕೊಮ್ಮೆ ಅಹವಾಲು ಸ್ವೀಕರಿಸಬೇಕು.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 110
  • next >

More Trending News

Top Stories
15 ವರ್ಷದಲ್ಲಿ ಒಂದೇ ಕುಟುಂಬದ 7 ಮಂದಿಗೆ ಹೃದಯಾಘಾತ!
ನಾಯಕತ್ವ ಬದಲಾವಣೆ ಚರ್ಚೆಗಳಿಗೆ ಸಿದ್ದು ಬ್ರೇಕ್‌ 5 ವರ್ಷ ನಾನೇ ಸಿಎಂ : ಸಿದ್ದು
ಸಿದ್ದರಾಮಯ್ಯ ಬೆಂಬಲಿಸದೆ ಬೇರೆಆಯ್ಕೆಯಿಲ್ಲ : ಡಿ.ಕೆ.ಶಿವಕುಮಾರ್‌
ಪ್ರತಿ ಭಾರತೀಯನ ಮೇಲಿದೆ 4.8 ಲಕ್ಷ ಋಣ ಭಾರ!
ನಾಲ್ಕು ಹೆಸರು ಮರು ನಾಮಕರಣ ಜೊತೆ ರಾಜ್ಯದ ಮತ್ತೊಂದು ಜಿಲ್ಲೆ ಹೆಸರು ಬದಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved