• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಲ್ತುಳಿತದ ನಂತರ ನಾನು ವಿಚಲಿತ : ಸಿದ್ದರಾಮಯ್ಯ

Aug 23 2025, 11:04 AM IST

ನನ್ನ 42 ವರ್ಷಗಳ ರಾಜಕೀಯ ಜೀವನದಲ್ಲಿ ಕಾಲ್ತುಳಿತದಂತಹ ಕಹಿ ಘಟನೆ ನಡೆದಿರಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತದಿಂದ 11 ಮಂದಿ ಸಾವಿಗೀಡಾದಾಗಿನಿಂದ ವಿಚಲಿತನಾಗಿದ್ದೇನೆ.

2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!

Aug 23 2025, 02:00 AM IST
ಮುಂದಿನ (2028ರ) ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವೇ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಆದರೆ, ನಾನು ಮುಖ್ಯಮಂತ್ರಿಯಾಗುವುದಿಲ್ಲ! ಹೀಗಂತ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸದನದಲ್ಲಿ ಘೋಷಿಸಿದ್ದಾರೆ.

ಒಳ ಮೀಸಲು ಸಿದ್ದರಾಮಯ್ಯ ಚಿತ್ರಕ್ಕೆ ಹಾಲಿನ ಅಭಿಷೇಕ

Aug 21 2025, 09:21 AM IST

ಒಳ ಮೀಸಲಾತಿ ಜಾರಿಗೊಳಿಸಲು ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾದಿಗ ಸಮುದಾಯ ಮತ್ತು ಚಾಮರಾಜನಗರದಲ್ಲಿ ಬಲಗೈ-ಎಡಗೈ ಸಮುದಾಯದವರು ಸಂಭ್ರಮಿಸಿದರು.

ಅರಸು ಸಾಮಾಜಿಕ ನ್ಯಾಯದ ಹರಿಕಾರ : ಮುಖ್ಯಮಂತ್ರಿ ಸಿದ್ದರಾಮಯ್ಯ

Aug 21 2025, 02:00 AM IST
ದೇವರಾಜ ಅರಸು ಅವರು ಸಾಮಾಜಿಕ ನ್ಯಾಯದ ಹರಿಕಾರರು. ಅತ್ಯಂತ ಹಿಂದುಳಿದ ಜಾತಿಗಳನ್ನು ವಿಧಾನಸೌಧದ ಮೆಟ್ಟಿಲು ಹತ್ತಿಸುವ ಕೆಲಸ ಮಾಡಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು.

ಕೇಂದ್ರ ಸರ್ಕಾರದಿಂದ ಪಕ್ಷಪಾತ : ಸಿಎಂ ಸಿದ್ದರಾಮಯ್ಯ ಕಿಡಿ

Aug 16 2025, 05:41 AM IST

ಕೇಂದ್ರ ಸರ್ಕಾರ ತೆರಿಗೆ, ಮತ್ತಿತರ ಸಂಪನ್ಮೂಲಗಳ ಹಂಚಿಕೆಯಲ್ಲಿ ನಿಷ್ಪಕ್ಷಪಾತ ಧೋರಣೆ ಅನುಸರಿಸುತ್ತಿಲ್ಲ. ಐಟಿ, ಇ.ಡಿ., ಸಿಬಿಐನಂಥ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಈ ಬಗ್ಗೆ ನಾಗರಿಕರು ಧ್ವನಿ ಎತ್ತಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ

Aug 15 2025, 01:00 AM IST
ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿರುವುದು ಪಕ್ಷದ ಆಂತರಿಕ ವಿಷಯವಾಗಿದ್ದು, ಈ ಬಗ್ಗೆ ಪ್ರತಿಪಕ್ಷಗಳಿಗೆ ಉತ್ತರಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ

ಸಿಎಲ್ಪಿ ಸಭೆಗೆ ಕಪ್‌ ಕಾಲ್ತುಳಿತ ಘಟನೆ ವಿವರಿಸಿದ ಸಿದ್ದರಾಮಯ್ಯ

Aug 13 2025, 02:31 AM IST
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಘಟನೆಯ ಬಗ್ಗೆ ಶಾಸಕರಿಗೆ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಿಸಿದ್ದಾರೆ.

ಕರ್ನಾಟಕ ರಾಜ್ಯ ಕಂಡಂತಹ ಧೀಮಂತ ಮುಖ್ಯಮಂತ್ರಿ ಸಿದ್ದರಾಮಯ್ಯ

Aug 13 2025, 12:30 AM IST
ಕರ್ನಾಟಕ ರಾಜ್ಯ ಕಂಡಂತಹ ಧೀಮಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದಿದ್ದರೂ ಅಂತ್ಯಂತ ಕೆಳ ಹಂತದಿಂದ ಬೆಳೆದು ರಾಷ್ಟ್ರವೇ ಮೆಚ್ಚುವಂತಹ ಮಾದರಿ ಆಡಳಿತ ನೀಡಿದಂತಹ ಮೇರು ವ್ಯಕ್ತಿತ್ವ. ಸದಾ ನೊಂದವರ, ದಲಿತ ದಮನಿತರ, ಹಿಂದುಳಿದವರ, ಮಹಿಳೆಯರ, ಆರ್ಥಿಕ ದುರ್ಬಲರ ಪರವಾಗಿ ನೂರಾರು ಜನಪರ ಯೋಜನೆಗಳನ್ನು ಅನುಷ್ಠಾನ ಮಾಡಿದಂತಹ ಅನುಭವಿ ರಾಜಕಾರಣಿ.

ಸಾಮಾಜಿಕ ನ್ಯಾಯದ ಹರಿಕಾರ ಸಿದ್ದರಾಮಯ್ಯ: ಎಂ.ಲಕ್ಷ್ಮಣ್

Aug 13 2025, 12:30 AM IST
13 ಬಜೆಟ್ ಮಂಡಿಸಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಕಾರಣರಾಗಿದ್ದಾರೆ, ತಮ್ಮ ರಾಜಕೀಯ ಜೀವನದಲ್ಲಿ ಕಳಂಕರಹಿತರಾಗಿ ದುಡಿದಿದ್ದಾರೆ, ಅವರ ವಿರುದ್ಧ ಪಿತೂರಿ ನಡೆಸಿದ ಬಿಜೆಪಿ ಎಂಡಿಎ ಹಗರಣದಲ್ಲಿ ಅವರ ಕುಟುಂಬವನ್ನು ಗುರಿ ಮಾಡಿ ಅಪಪ್ರಚಾರ ನಡೆಸಿತ್ತು, ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಪಿತೂರಿ ನಡೆಸಿದ ಇಡಿ ಗೆ ಛಿಮಾರಿ ಹಾಕಿದೆ, ಸಿದ್ದರಾಮಯ್ಯ ರಾಜ್ಯದ ನಮ್ಮ ಪ್ರಶ್ನಾತೀತ ನಾಯಕ.

ಮುಖ್ಯಮಂತ್ರಿ ಸಿದ್ದರಾಮಯ್ಯ ನಾಸ್ತಿಕ, ಹಿಂದೂಗಳ ವಿರೋಧಿ

Aug 12 2025, 12:30 AM IST
ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರೇ ಸಿದ್ದರಾಮಯ್ಯ ಅವರಿಗೆ ಈ ಕುರಿತು ಕಪಾಳಕ್ಕೆ ಹೊಡೆದ ರೀತಿಯಲ್ಲಿ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಕ್ರೌರ್ಯ ಮೆರೆದವರ ಮೇಲೆ ಕ್ರಮ ಆಗಬೇಕು. ನಾವೂ ಇದಕ್ಕೆ ಬದ್ಧರಾಗಿದ್ದೇವೆ. ಆದರೆ, ಸುಖಾಸುಮ್ಮನೆ ಧರ್ಮಸ್ಥಳ ದೇವಸ್ಥಾನ ಮತ್ತು ಧರ್ಮಾಧಿಕಾರಿಗಳ ಮತ್ತು ಅವರ ಕುಟುಂಬದವರ ಮೇಲೆ ಆರೋಪ ಮಾಡಲಾಗುತ್ತಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 124
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved