• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸವಣ್ಣನ ಸ್ಮರಣೆ ಎಲ್ಲರ ಕರ್ತವ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ

May 01 2025, 01:49 AM IST
ವಿಶ್ವಗುರು ಬಸವಣ್ಣ ಅವರನ್ನು ಸ್ಮರಿಸಬೇಕಾಗಿರುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮನ್‌ ಕಿ ಬಾತ್ ಸರ್ವಾಧಿಕಾರಿಯ ಲಕ್ಷಣ : ಸಿಎಂ ಸಿದ್ದರಾಮಯ್ಯ

May 01 2025, 12:51 AM IST
ಮನ್‌ ಕಿ ಬಾತ್ ನಲ್ಲಿ ಚರ್ಚೆ ಇಲ್ಲ. ಏಕಮುಖವಾಗಿ ಹೇಳಿದ್ದನ್ನು ಕೇಳಬೇಕು ಎನ್ನುವ ಧೋರಣೆ ಇದೆ. ಇದು ಸರ್ವಾಧಿಕಾರಿ ಲಕ್ಷಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದರು.

ಅನಿವಾರ್ಯ ಆದ್ರೆ ಪಾಕಿಸ್ತಾನದೊಂದಿಗೆ ಯುದ್ಧ ಮಾಡಲಿ: ಸಿದ್ದರಾಮಯ್ಯ

May 01 2025, 12:48 AM IST
ಪಾಕಿಸ್ತಾನ ವಿರುದ್ಧ ಯುದ್ಧ ಅನಿವಾರ್ಯ ಆದರೆ ಯುದ್ಧ ಮಾಡಲಿ, ಆದರೆ ಭಯೋತ್ಪಾದನೆ ನಿರ್ಮೂಲನೆ ಮಾಡಬೇಕು, ಇದನ್ನು ಕೇಂದ್ರ ಸರ್ಕಾರ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಗುಲಾಮಗಿರಿಗೆ ಆರ್ಥಿಕ ಅಸಮಾನತೆ ಕಾರಣ : ಸಿದ್ದರಾಮಯ್ಯ

May 01 2025, 12:48 AM IST
ಬಸವ ಜಯಂತಿ ನಿಮಿತ್ತ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬುಧವಾರ ಆಯೋಜಿಸಿದ್ದ ‘ಶರಣರ ಸಂಸ್ಕೃತಿ ವೈಭವ-2025’ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ವಕೀಲರು ಕೇವಲ ಶುಲ್ಕ ಪಡೆಯಲು ವಕೀಲಿ ವೃತ್ತಿ ನಡೆಸದೆ ಕಕ್ಷಿದಾರರ ಹಕ್ಕು ರಕ್ಷಿಸಿ: ಸಿದ್ದರಾಮಯ್ಯ

Apr 30 2025, 02:03 AM IST
ಪ್ರಸ್ತುತ ದಿನದಲ್ಲಿ ವ್ಯಾಜ್ಯದಾರರು ಕೋರ್ಟ್‌ ಮೆಟ್ಟಿಲೇರಿ ನ್ಯಾಯ ಪಡೆಯುವುದು ದುಬಾರಿಯಾಗಿದ್ದು, ವಕೀಲರು ಕೇವಲ ಶುಲ್ಕ ಪಡೆಯಲು ವಕೀಲಿ ವೃತ್ತಿ ನಡೆಸದೆ, ಕಕ್ಷಿದಾರರ ಹಕ್ಕುಗಳನ್ನು ರಕ್ಷಿಸಲು ಹಾಗೂ ಸಮಾಜದಲ್ಲಿನ ಅಸಮಾನತೆ ತೊಲಗಿಸಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಮೇ 8 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡ್ಯ ನಗರಕ್ಕೆ: ಸುರೇಶ್

Apr 30 2025, 12:33 AM IST
ಮೇ 8 ರಂದು ಮಂಡ್ಯ ನಗರದಲ್ಲಿ 10 ಕೋಟಿ ರು. ವೆಚ್ಚದಲ್ಲಿ ಕುರುಬ ಸಮಾಜದ ವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸಕ್ಕಾಗಿ ನಿಲಯದ ಕಟ್ಟಡದ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮೃತ ಹಸ್ತದಿಂದ ಭೂಮಿ ಪೂಜಾ ಕಾರ್ಯ ನಡೆಸಲಿದ್ದಾರೆ. ಕಟ್ಟಡದ ಕಾಮಗಾರಿಗೆ ರಾಜ್ಯ ಸರ್ಕಾರವು ಈಗಾಗಲೇ 2 ಕೋಟಿ ರು. ವಿಶೇಷ ಅನುದಾನ ಬಿಡುಗಡೆ ಮಾಡಿದೆ.

ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ : ಅಧ್ಯಕ್ಷ ಎಚ್.ವಿ.ಚಂದ್ರು

Apr 29 2025, 12:51 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ ಮಹರ್ಷಿಗಳ ಪುತ್ಥಳಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುವ ಮೂಲಕ ನುಡಿದಂತೆ ನಡೆದಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು ಹೇಳಿದರು.

ಸಿಎಂ ವಿರುದ್ಧ ಬಿಜೆಪಿಗರ ವಾರ್ ! ಯುದ್ಧ ಬೇಡ ಎಂದ ಸಿದ್ದರಾಮಯ್ಯ ಕ್ಷಮೆ ಕೇಳಲಿ

Apr 28 2025, 10:06 AM IST

ಪಹಲ್ಗಾಂ ಉಗ್ರರ ದಾಳಿಗೆ ಪ್ರತೀಕಾರವಾಗಿ ಯುದ್ಧ ಸಾರುವುದು ಅನಗತ್ಯ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ನಾಯಕರು ಯುದ್ಧವನ್ನೇ ಸಾರಿದ್ದಾರೆ.

ಜಾತಿಗಣತಿ ಸಿದ್ದರಾಮಯ್ಯ ಚುನಾವಣೆಗಾಗಿ ಮಾಡುತ್ತಿರುವ ನಾಟಕ

Apr 28 2025, 12:52 AM IST
ಜಾತಿಗಣತಿ ವರದಿಯ ವಿಚಾರದ ಕುರಿತು ಶಾಸಕ ಶಾಮನೂರು ಶಿವಶಂಕರಪ್ಪ ಅವರ ಮನೆಯಲ್ಲಿ ಒಕ್ಕಲಿಗ ನಾಯಕರು, ಲಿಂಗಾಯತ ಮುಖಂಡರು ಸೇರಿ ಚರ್ಚೆ ನಡೆಸಿದ್ದೇವೆ.

ಬುದ್ಧ, ಬಸವರ ನಾಡು ನಮ್ಮದು : ಸಿದ್ದರಾಮಯ್ಯ

Apr 28 2025, 12:51 AM IST

ಭಾರತ ಪ್ರತೀ ಸಂದರ್ಭದಲ್ಲೂ ಸಾಬೀತುಪಡಿಸಿದೆ. ಇತಿಹಾಸದುದ್ದಕ್ಕೂ ನಾವು ಈ ಎಚ್ಚರವನ್ನು ಮತ್ತು ಸಾರ್ವಭೌಮತೆಯನ್ನು ಕಾಪಾಡಿಕೊಂಡೇ ಬಂದಿದ್ದೇವೆ. ಮುಂದಕ್ಕೂ ಇದನ್ನು ಕಾಪಾಡಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 110
  • next >

More Trending News

Top Stories
ನಾನು, ಡಿಕೆಶಿ ಒಗ್ಗಟ್ಟಾಗಿದ್ದೇವೆ : ಸಿಎಂ ಸಿದ್ದರಾಮಯ್ಯ
ಸಚಿವರ ಬಗ್ಗೆ ಕೈ ಶಾಸಕರ ಆಕ್ರೋಶ । ಸುರ್ಜೇವಾಲಾ ಬಳಿ ಮಂತ್ರಿಗಳ ವಿರುದ್ಧ ದೂರಿನ ಸುರಿಮಳೆ!
ಇಂದಿನಿಂದ ಎಸಿ, ಸ್ಲೀಪರ್‌ ರೈಲು ಟಿಕೆಟ್ ದುಬಾರಿ
ರಾಜ್ಯದಲ್ಲಿ ಗೋವುಗಳ ಮೇಲೆ ನಿಲ್ಲದ ವಿಕೃತಿ
ಬಿಹಾರದಲ್ಲಿ ₹100 ಕೋಟಿ ರಸ್ತೆ ಮಧ್ಯೆಯೇ ಮರಗಳು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved