• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗದ್ದಿಗೌಡರ ಮನೆಗೆ ಕಳಿಸಿ, ಸಂಯುಕ್ತಾ ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ

Apr 28 2024, 01:16 AM IST
ಬರ ಪರಿಹಾರದಲ್ಲಿ ಕೇಂದ್ರದ ಈ ತಾರತಮ್ಯದ ವಿರುದ್ಧ ಭಾನುವಾರ ಬೆಂಗಳೂರಿನ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪಂಚ ಗ್ಯಾರಂಟಿಗಳು ನಿರಂತರ, ಎಂದು ನಿಲ್ಲೋದಿಲ್ಲ: ಸಿಎಂ ಸಿದ್ದರಾಮಯ್ಯ

Apr 27 2024, 01:00 AM IST
ಎಂಪಿ ಎಲೆಕ್ಷನ್ ನಂತರ ರಾಜ್ಯದಲ್ಲಿ ನಾವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ನಿಲ್ಲಿಸ್ತಾರೆ ಅಂತ ಬಿಜೆಪಿ ಅಪಪ್ರಚಾರ ಮಾಡುತ್ತಿದ್ದಾರೆ, ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರೋವರೆಗೂ ಯಾವ ಕಾರಣಕ್ಕೂ ಗ್ಯಾರಂಟಿಗಳು ನಿಲ್ಲೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮುಸ್ಲಿಂ ಮೀಸಲು ಮುಂದುವರಿಸಿದ್ದು ಬೊಮ್ಮಾಯಿ ಸರ್ಕಾರ: ಸಿದ್ದರಾಮಯ್ಯ

Apr 26 2024, 06:46 AM IST

ಮುಸ್ಲಿಮರಿಗೆ ನೀಡಲಾಗುತ್ತಿರುವ ಶೇ.4ರಷ್ಟು ಮೀಸಲಾತಿಯನ್ನು ಮುಂದುವರಿಸುತ್ತೇವೆ ಎಂದು ಸುಪ್ರೀಂಕೋರ್ಟ್‌ನಲ್ಲಿ ಈ ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವೇ ಅಫಿಡವಿಟ್‌ ಸಲ್ಲಿಸಿದೆ.

ರಾಜ್ಯಕ್ಕೆ ಆಗಿರುವ ಅನ್ಯಾಯ ಪ್ರಶ್ನಿಸದ ಸಚಿವ ಜೋಶಿ ಸೋಲಿಸಿ-ಸಿಎಂ ಸಿದ್ದರಾಮಯ್ಯ

Apr 26 2024, 12:50 AM IST
ಬರ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಕೇಂದ್ರ‌ ಸಚಿವ ಪ್ರಹ್ಲಾದ ಜೋಶಿ ಯಾವತ್ತೂ ಪ್ರಶ್ನಿಸಲಿಲ್ಲ. ೨೫ ಸಂಸದರಲ್ಲಿ ಒಬ್ಬರೂ ಕನ್ನಡಿಗರ ಹಿತ ಕಾಪಾಡುವ ಕೆಲಸ‌ ಮಾಡಿಲ್ಲ. ಒಮ್ಮೆಯೂ ಕನ್ನಡಿಗರ ಪರವಾಗಿ ಮಾತನಾಡದ ಇವರನ್ನು ಚುನಾವಣೆಯಲ್ಲಿ ಸೋಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಮುಸ್ಲಿಮರಿಗೆ ದಲಿತರ ಮೀಸಲು ನೀಡ್ತೇವೆಂಬ ಹೇಳಿಕೆ ಸುಳ್ಳು: ಸಿದ್ದರಾಮಯ್ಯ

Apr 25 2024, 02:05 AM IST

ದೇಶದ ಈವರೆಗಿನ ಯಾವ ಪ್ರಧಾನಿಯೂ ಈ ಮಟ್ಟಕ್ಕೆ ಇಳಿದಿಲ್ಲ. ಒಬಿಸಿ ಮೀಸಲು ಕಿತ್ತು ಮುಸ್ಲಿಮರಿಗೆ ಯಾವಾಗ ಕೊಟ್ಟಿದ್ದೇವೆ? ಯಾವ ರಾಜ್ಯ ಹೀಗೆ ಮಾಡಿದೆ? ಆದೇಶ ಪತ್ರ ಎಲ್ಲಿದೆ ತೋರಿಸಿ ಎಂದು ಪ್ರಧಾನಿಗೆ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. 

ಸಿದ್ದರಾಮಯ್ಯ ಸರ್ವ ಜನಾಂಗದ ತೋಟ : ಎಂ.ಸಿ.ಸುಧಾಕರ್

Apr 25 2024, 01:05 AM IST
ಒಕ್ಕಲಿಗರ ಬಗ್ಗೆ ಕಾಳಜಿ ತೋರುತ್ತಿರುವವರಿಗೆ ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಆಡಳಿತದಾವಧಿಯಲ್ಲಿ ಸಿಎಂ ಆಗಿದ್ದ ಎಚ್.ಡಿ.ಕುಮಾರಸ್ವಾಮಿಯನ್ನು ಸ್ಥಾನದಿಂದ ಕೆಳಕ್ಕಿಳಿಸಿದಾಗ ಸಮುದಾಯದ ಅರಿವು ಇರಲಿಲ್ಲವೇ

ರಾಜ್ಯದಲ್ಲಿ ಬಿಜೆಪಿ ಯಾವ ಸಮುದಾಯಕ್ಕೂ ಟಿಕೆಟ್‌ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Apr 25 2024, 01:05 AM IST
ಸಾಮಾಜಿಕ ನ್ಯಾಯದ ವಿರುದ್ಧವಾಗಿದ್ದವರು ಬಿಜೆಪಿ ಎಂಬುವುದಕ್ಕೆ ಇದೇ ಸಾಕ್ಷಿ. ಎಲ್ಲ ಸಮಾಜವಷ್ಟೇ ಅಲ್ಲ, 6 ಜನ ಮಹಿಳೆಯರಿಗೂ ಟಿಕೆಟ್‌ ನೀಡಿದೆ ಕಾಂಗ್ರೆಸ್‌. ಗ್ಯಾರಂಟಿ ಅಪಹಾಸ್ಯ ಮಾಡಿದ್ದ ಮೋದಿಗೂ ಗ್ಯಾರಂಟಿ ಬೇಕಾಯ್ತು, ನಾಚಿಕೆ ಆಗಲ್ವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅಪಾಯದಲ್ಲಿರುವ ಸಂವಿಧಾನವನ್ನು ರಕ್ಷಿಸಬೇಕು:ಸಿಎಂ ಸಿದ್ದರಾಮಯ್ಯ

Apr 25 2024, 01:01 AM IST
ಪ್ರಜಾಪ್ರಭುತ್ವದ ಉಳಿವಿಗಾಗಿ ಎಲ್ಲರೂ ಚಿಂತನೆ ನಡೆಸಬೇಕು. ದೇಶದ ಭವಿಷ್ಯ ರೂಪಿಸಲು ಇದು ಬಹಳ ಮುಖ್ಯ. ಜನತೆ ವಿಚಾರ ಮಾಡಿ ಯಾವ ಪಕ್ಷಕ್ಕೆ ಅಧಿಕಾರ ಕೊಟ್ಟರೆ ದೇಶದ ಹಿತ ಕಾಪಾಡುತ್ತಾರೆ ಎಂದು ತೀರ್ಮಾನಿಸಬೇಕು.

ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯ ತಾತ್ಪರ್ಯ ಬೇರೆ: ಎಚ್.ಸಿ. ಮಹದೇವಪ್ಪ

Apr 24 2024, 02:20 AM IST
ಯತೀಂದ್ರ ಹೇಳಿಕೆಯ ತಾತ್ಪರ್ಯ ಬೇರೆ ಎಂದು ಸಚಿವ ಮಹದೇವಪ್ಪ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಪ್ರಧಾನಿ ಯೋಗ್ಯತೆ ಇರುವವರು ಬಹಳಷ್ಟು ಜನರಿದ್ದಾರೆ: ಸಿದ್ದರಾಮಯ್ಯ

Apr 24 2024, 02:19 AM IST
ನಮ್ಮಲ್ಲಿ ಪ್ರಧಾನಿಯಾಗುವ ಯೋಗ್ಯತೆ ಇರುವ ಬಹಳಷ್ಟು ಜನರಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 110
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved