• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಕಸಿತ ಭಾರತವೆಂಬ ಸುಳ್ಳಿನ ಪ್ರಚಾರಕ್ಕೆ ಸೋಲಾಗಲಿದೆ: ಸಿಎಂ ಸಿದ್ದರಾಮಯ್ಯ

Apr 23 2024, 12:52 AM IST
ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ಎನ್ನುವ ಸುಳ್ಳಿನ ಪ್ರಚಾರಕ್ಕೆ ಸೋಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹಿಂದೂ ಹೆಣ್ಣು ಮಕ್ಕಳ ಹತ್ಯೆಗೆ ಸಿದ್ದರಾಮಯ್ಯ ಸರ್ಕಾರ ಕಾರಣ: ಚಂದ್ರಶೇಖರ್

Apr 23 2024, 12:51 AM IST
ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂಗಳಿಗೆ ಉಳಿಗಾಲವಿಲ್ಲದಂತಾಗಿದೆ. ಕಾಂಗ್ರೆಸ್ ಸರ್ಕಾರ ಮುಸ್ಲಿಮರ ಮತಕ್ಕಾಗಿ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ವಕ್ತಾರ ಚಂದ್ರಶೇಖರ್ ಆರೋಪಿಸಿದರು.

ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂಗಳಿಗೆ ಹಲ್ಲೆ, ಹತ್ಯೆ ಗ್ಯಾರಂಟಿ: ಭರತ್ ಶೆಟ್ಟಿ

Apr 23 2024, 12:48 AM IST
ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಭಿವೃದ್ಧಿರಹಿತ, ದೂರದೃಷ್ಟಿಯಿಲ್ಲದ, ರಾಜ್ಯದ ಜನತೆಗೆ ಯಾವುದೇ ರೀತಿಯ ನೆಮ್ಮದಿ ನೀಡದ ಕಾಂಗ್ರೆಸ್ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೇಹಾ ಹಿರೇಮಠ್ ಪ್ರಕರಣ ಸಿಐಡಿಗೆ: ಸಿಎಂ ಸಿದ್ದರಾಮಯ್ಯ

Apr 23 2024, 12:48 AM IST
ನಮ್ಮ ಕಾಲದಲ್ಲಿ ಅಪರಾಧ ಸಂಖ್ಯೆ ಕಡಿಮೆಯಾಗಿದೆ. ಬಿಜೆಪಿ ಆಡಳಿತದಲ್ಲಿ ಹೆಚ್ಚು ಕ್ರೈಮ್ ಆಗಿದೆ. ನಮ್ಮ ಕಾಲದಲ್ಲಿ ಎಲ್ಲರಿಗೂ ರಕ್ಷಣೆ ನೀಡುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.

ಬಿಜೆಪಿ ಸುಳ್ಳಿನ ಫ್ಯಾಕ್ಟರಿ: ಸಿದ್ದರಾಮಯ್ಯ ವ್ಯಂಗ್ಯ

Apr 23 2024, 12:46 AM IST
ಜನರ ಖಾತೆಗೆ ಹಣವೂ ಹಾಕದೆ ಉದ್ಯೋಗವೂ ನೀಡದ ಬಿಜೆಪಿಯವರು ಸುಳ್ಳಿನ ಫ್ಯಾಕ್ಟರಿ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರದ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಅಕ್ಷಯಪಾತ್ರೆ ಇದ್ದರೆ, ಮೋದಿ ಬರ ಪರಿಹಾರ ಯಾಕೆ ಕೊಡ್ತಿಲ್ಲ?: ಸಿದ್ದರಾಮಯ್ಯ

Apr 22 2024, 10:24 AM IST

ರಾಜ್ಯದ ಬರ ಪರಿಹಾರಕ್ಕೆ ಕೇಂದ್ರ ಏಕೆ ಅನುದಾನ ಕೊಡಲಿಲ್ಲ? ರಾಜ್ಯದ ಪಾಲಿನ ತೆರಿಗೆ ಹಣ ಯಾಕೆ ಕೊಡಲು ಕೇಂದ್ರ ತಯಾರಿಲ್ಲ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಇಂದು ಕಡೂರಿನಲ್ಲಿ ಶ್ರೇಯಸ್ ಪರ ಸಿಎಂ ಸಿದ್ದರಾಮಯ್ಯ ಮತಯಾಚನೆ

Apr 22 2024, 02:06 AM IST
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರವಾಗಿ ಸಿದ್ದರಾಮಯ್ಯ ಚುನಾವಣಾ ಪ್ರಚಾರಕ್ಕೆ ಕಡೂರಿಗೆ ಆಗಮಿಸಲಿದ್ದಾರೆ ಎಂದು ಶಾಸಕ ಕೆ.ಎಸ್. ಆನಂದ್ ತಿಳಿಸಿದರು

ಲೋಕಾ ಚುನಾವಣಾ ಪ್ರಚಾರದಲ್ಲೇ ಸಿಎಂ ಸಿದ್ದರಾಮಯ್ಯ ಬಿಗ್ ಚಾಲೇಂಜ್

Apr 22 2024, 02:01 AM IST
ಪ್ರಧಾನಿಗಳ ಗಮನಸೆಳೆಯಲು ಕಾಂಗ್ರೆಸ್ ಕಾರ್ಯಕರ್ತರು ಮೋದಿಗೆ ಖಾಲಿ ಚೊಂಬು ಪ್ರದರ್ಶಿಸಿದರೆ ಅದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌರಿಗೆ ಅಕ್ಷಯಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಸ್ ಯಾಕೆ ಬರಲಿಲ್ಲ.

ರಾಜ್ಯ ಸರ್ಕಾರ ಪತನವಾಗುತ್ತದೆ ಎಂಬುದು ಕನಸು: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 21 2024, 02:22 AM IST
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದವರಿಗೆ ಅವರ ಮನೆಯವರನ್ನು ಬಿಟ್ಟರೆ ನನ್ನನ್ನೂ ಸೇರಿದಂತೆ ಒಕ್ಕಲಿಗರನ್ನು ಕಂಡರೆ ಆಗುವುದಿಲ್ಲ ಎಂದು ಜರಿದರಲ್ಲದೆ, ಅದರಲ್ಲಿಯೂ ಒಕ್ಕಲಿಗ ಸಮಾಜದವರು ಅಧಿಕಾರದಲ್ಲಿದ್ದರೆ ಹೊಟ್ಟೆ ಹುರಿದುಕೊಂಡು ಬಾಯಿ ಬಡ್ಡಿದುಕೊಳ್ಳುತ್ತಾರೆ

28, 30ರಂದು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರ

Apr 21 2024, 02:22 AM IST
ಬೆಳಗಾವಿ: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಕಣ ರಂಗೇರಿದ್ದು, ಏ.28 ಮತ್ತು 30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಅಭ್ಯರ್ಥಿಗಳ ಪರವಾಗಿ ಜಿಲ್ಲೆಯಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 110
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved