• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೇ 3ಕ್ಕೆ ಮುಂಡಗೋಡಕ್ಕೆ ಸಿಎಂ ಸಿದ್ದರಾಮಯ್ಯ

Apr 30 2024, 02:10 AM IST
ಮೇ ೩ರಂದು ಬೆಳಗ್ಗೆ ೧೧ ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಪಟ್ಟಣಕ್ಕೆ ಆಗಮಿಸುವರು.

ಕೊಟ್ಟ ಮಾತು ಉಳಿಸಿಕೊಳ್ಳ ಮೋದಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 30 2024, 02:03 AM IST
ಪುಲ್ವಾಮ ವಿಚಾರ ಪ್ರಸ್ತಾಪ ಮಾಡಿದ್ರು. ದೇಶದ ರಕ್ಷಣೆಗೆ ಮೋದಿ ಮಾತ್ರ ಎಂದುಕೊಂಡು ಜನ ಮತ ನೀಡಿದ್ರು. ಈಗ ಯಾವುದೇ ಭಾವನಾತ್ಮಕ ವಿಚಾರವಿಲ್ಲ.

ಕಾಂಗ್ರೆಸ್ಸಿಗೆ 20 ಸ್ಥಾನ ಖಚಿತ : ಸಿದ್ದರಾಮಯ್ಯ

Apr 30 2024, 02:00 AM IST
ಸಮೀಕ್ಷೆಯೊಂದರಲ್ಲಿ ಬಿಜೆಪಿಗೆ 260 ರಿಂದ 220 ಸ್ಥಾನಗಳನ್ನು ಪಡೆಯುತ್ತದೆ ಎಂದು ತಿಳಿಸಲಾಗಿತ್ತು. ಇದನ್ನು ಮೋದಿ ಡಿಲೀಟ್ ಮಾಡಿಸುವ ಮೂಲಕ ಜನತೆಗೆ ತಪ್ಪು ಸಂದೇಶ ನೀಡುತ್ತಿದ್ದಾರೆ.

ಮೋದಿ ಅಲೆ 2014, 2019ರಲ್ಲಿತ್ತು, ಈಗ ಇಲ್ಲ: ಸಿದ್ದರಾಮಯ್ಯ

Apr 29 2024, 01:40 AM IST

ಕಾಂಗ್ರೆಸ್‌ ಪಂಚ ಗ್ಯಾರಂಟಿ, ಮೋದಿ ವೈಫಲ್ಯ, ಮೋದಿ ಅನ್ಯಾಯದಿಂದಾಗಿ ರಾಜ್ಯದಲ್ಲಿ 20 ಸೀಟುಗಳನ್ನು ಗೆಲ್ಲುತ್ತೇವೆ.  ಎಂದು ಸಿದ್ದರಾಮಯ್ಯ ಸಂದರ್ಶನದಲ್ಲಿ ತಿಳಿಸಿದ್ದಾರೆ.

ನರೇಂದ್ರ ಮೋದಿಗೆ ಮತ ಕೇಳುವ ನೈತಿಕತೆಯಿಲ್ಲ: ಸಿಎಂ ಸಿದ್ದರಾಮಯ್ಯ

Apr 29 2024, 01:31 AM IST
ಮೇ7 ರಂದು ನಡೆಯುವ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸಿಂಧೂರಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಭಾನುವಾರ ಸಂಜೆ ನಡೆದ ಕೊಪ್ಪಳ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಪರ ಬಹಿರಂಗ ಪ್ರಚಾರ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಅವರು ಮಾತನಾಡಿದರು.

ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಮರಳಿದ ಮುಖಂಡ

Apr 28 2024, 01:27 AM IST
ಬನಹಟ್ಟಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಬಕವಿಯ ನೇತ್ರತಜ್ಞ ಡಾ.ಪದ್ಮಜೀತ ನಾಡಗೌಡ ಪಾಟೀಲ ನೂರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಸಿಎಂ ಸಿದ್ದರಾಮಯ್ಯ ಬದಲಿಸಲು ‘ಕೈ’ ಚಿಂತನೆ: ಮೋದಿ

Apr 28 2024, 01:25 AM IST
ಕರ್ನಾಟಕದಲ್ಲಿ 2.5 ವರ್ಷಗಳ ಆಡಳಿತದ ನಂತರ ಮುಖ್ಯಮಂತ್ರಿಯನ್ನು ಬದಲಿಸಲು ಕಾಂಗ್ರೆಸ್‌ ಚಿಂತನೆ ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕ್ರಾಂತಿಕಾರಿ ಕಾರ್ಯಕ್ರಮ ನೀಡಿದ ಕೀರ್ತಿ ಸಿದ್ದರಾಮಯ್ಯ ಸರ್ಕಾರದ್ದು: ಎಚ್.ಕೆ. ಪಾಟೀಲ

Apr 28 2024, 01:24 AM IST
ದೇಶದ ಬೆನ್ನೆಲುಬಾದ ರೈತರ ೩ ಲಕ್ಷ ಕೋಟಿ ಸಾಲ ಮನ್ನಾ ಮಾಡಿದರೆ ಆರ್ಥಿಕ ಸ್ಥಿತಿ ಹದಗೆಡುತ್ತದೆ ಎಂದಿದ್ದ ಕೇಂದ್ರ ಬಿಜೆಪಿ ಸರ್ಕಾರ ಶ್ರೀಮಂತ ಉದ್ಯಮಿಗಳ ೧೪.೭೬ ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಬೇಕಿಲ್ಲ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ನಾಳೆ ಕುಷ್ಟಗಿಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರ

Apr 28 2024, 01:22 AM IST
ಏ. 29ರಂದು ಮಧ್ಯಾಹ್ನ 3 ಗಂಟೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಕುಷ್ಟಗಿ ಪಟ್ಟಣಕ್ಕೆ ಆಗಮಿಸಲಿದ್ದಾರೆ. 30 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆ ಇದೆ

ಬರ ಪರಿಹಾರಕ್ಕಾಗಿ ಸುಪ್ರೀಂಗೆ ಧನ್ಯವಾದ: ಸಿದ್ದರಾಮಯ್ಯ

Apr 28 2024, 01:20 AM IST
ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂಕೋರ್ಟ್‌ಗೆ ಧನ್ಯವಾದಗಳು. ಬರ ಪರಿಹಾರಕ್ಕಾಗಿ ನೀಡಿರುವ ಈ ಹಣ ಸಾಲದು. ಬಾಕಿ ಪರಿಹಾರ ಹಣಕ್ಕಾಗಿ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 115
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved