• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀನಿವಾಸಪ್ರಸಾದ್ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

Apr 14 2024, 01:49 AM IST
ಮೈಸೂರಿಗೆ ಭಾನುವಾರ ಪ್ರಧಾನಿ ಮೋದಿ ಬರಲಿದ್ದು, ಅವರೊಂದಿಗೆ ಶ್ರೀನಿವಾಸಪ್ರಸಾದ್ ವೇದಿಕೆ ಹಂಚಿಕೊಂಡರೇ ಸಮಸ್ಯೆ ಆಗುತ್ತೆ ಎಂದು ಅಲರ್ಟ್ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಠ ಪ್ರತಿಷ್ಠೆ ಎರಡು ಬಿಟ್ಟು ಶ್ರೀನಿವಾಸಪ್ರಸಾದ್ ಅವರ ಮನೆಗೆ ಭೇಟಿ ನೀಡಿದ್ದಾರೆ

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಲೋಕಸಭೆ ಚುನಾವಣೆಯಲ್ಲಿ ಜನರಿಂದ ಉತ್ತರ: ಎಚ್.ಡಿ.ಕುಮಾರಸ್ವಾಮಿ

Apr 14 2024, 01:48 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೆಡಿಎಸ್ ಕಥೆ ಮುಗಿದು ಹೋಯಿತು ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಮುಂದಿನ ಲೋಕಸಭೆಯಲ್ಲಿ ಜನರೇ ಉತ್ತರ ಕೊಡುತ್ತಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮೈಸೂರು- ಕೊಡಗಿನಲ್ಲಿ ಸಿದ್ದರಾಮಯ್ಯ ತಂತ್ರ, ಕುತಂತ್ರ‌ ನಡೆಯಲ್ಲ

Apr 12 2024, 01:00 AM IST
ಮೈಸೂರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಲೆಕ್ಕಾಚಾರ ತೆಲೆಕೆಳಗಾಗಲಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿಯನ್ನೆ ಸೋಲಿಸಲಾಗಲಿಲ್ಲ. ಈಗ ಬಿಜೆಪಿ- ಜೆಡಿಎಸ್ ಒಗ್ಗೂಡಿದ್ದು, ಕಾಂಗ್ರೆಸ್‌ಗೆ ಗೆಲುವು ಅಸಾಧ್ಯವಾಗಿದ್ದು, ಸಿದ್ದರಾಮಯ್ಯ ಅವರು ತೀವ್ರ ಮುಖಭಂಗ ಅನುಭವಿಸುವರು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

‘ಹಿಂದೂ ಮತ ಬೇಡ’ ಸುಳ್ಸುದ್ದಿ ವಿರುದ್ಧ ಸಿದ್ದರಾಮಯ್ಯ ಕೇಸ್‌

Apr 11 2024, 10:14 AM IST

 ಕಿಡಿಗೇಡಿಗಳು ವಾರ್ತಾಪತ್ರಿಕೆ ಹೋಲುವ ನಕಲಿ ಪತ್ರಿಕಾ ಸುದ್ದಿ ತುಣುಕನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಬಗ್ಗೆ ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇನೆ - ಸಿದ್ದರಾಮಯ್ಯ

ಚಿನ್ನಸ್ವಾಮಿಯ ಸ್ಟ್ಯಾಂಡ್‌ಗೆ ಪ್ರಸನ್ನ, ವಿಶ್ವನಾಥ್‌, ಚಂದ್ರಶೇಖರ್‌ ಹೆಸರಿಡಲು ಸಿದ್ದರಾಮಯ್ಯ ಸಲಹೆ

Apr 09 2024, 12:52 AM IST
ಕರ್ನಾಟಕ ಕ್ರಿಕೆಟ್‌ ಸಂಸ್ಥೆ(ಕೆಎಸ್‌ಸಿಎ) ಅಧ್ಯಕ್ಷ ರಘುರಾಮ್ ಭಟ್ ಅವರಿಗೆ ಸಿಎಂ ಪತ್ರ. ಜಿ.ಆರ್. ವಿಶ್ವನಾಥ್, ಇ.ಎ.ಎಸ್. ಪ್ರಸನ್ನ ಹಾಗೂ ಬಿ.ಎಸ್. ಚಂದ್ರಶೇಖರ್ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಸಲಹೆ.

ಸಿದ್ದರಾಮಯ್ಯ- ಡಿಕೆಶಿ ಕುಸ್ತಿಯಲ್ಲಿ ಬಡವಾದ ರಾಜ್ಯ: ವಿಶ್ವೇಶ್ವರ ಹೆಗಡೆ ಕಾಗೇರಿ

Apr 05 2024, 01:00 AM IST
ಕ್ಷೇತ್ರದಲ್ಲಿ ಜನರ ಉತ್ಸಾಹ ನೋಡಿ ಗೆಲುವಿನ ವಿಶ್ವಾಸ ಮೂಡಿದೆ. ಆದರೆ ಅತಿಯಾದ ಆತ್ಮವಿಶ್ವಾಸದಲ್ಲಿ ಮೈಮರೆಯದಂಥ ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಬಿಜೆಪಿಯನ್ನು ಸೋಲಿಸಿ ತಕ್ಕ ಪಾಠ ಕಲಿಸಿ : ಸಿಎಂ ಸಿದ್ದರಾಮಯ್ಯ

Apr 04 2024, 01:11 AM IST

ಕಳೆದ10 ವರ್ಷಗಳಿಂದ ಕೇಂದ್ರಗಳಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಬರೀ ಸುಳ್ಳುಗಳನ್ನೇ ಹೇಳುತ್ತಾ ಜನರನ್ನು ವಂಚಿಸುತ್ತಾ ರಾಜ್ಯಕ್ಕೆ ಅನ್ಯಾಯ ಮಾಡಿದೆ, ಇದನ್ನು ಸರಿಪಡಿಸಬೇಕಾದರೆ ಈ ಬಾರಿ ಬಿಜೆಪಿಯನ್ನು ಸೋಲಿಸಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್ ಅಧಿಕ ಸ್ಥಾನ ಪಡೆದರೆ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಕೆ : ಇಕ್ಬಾಲ್ ಅನ್ಸಾರಿ

Apr 04 2024, 01:10 AM IST
ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕ ಸ್ಥಾನ ಪಡೆದರೆ ಮಾತ್ರ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಯುತ್ತಾರೆ.

ಸೋಲಿನ ಭಯದಿಂದ ಸಿದ್ದರಾಮಯ್ಯ ನಿವೃತ್ತಿ ಪ್ರಸ್ತಾಪ: ಜೋಶಿ

Apr 04 2024, 01:03 AM IST
ಯಡಿಯೂರಪ್ಪ ಸರ್ಕಾರವಿದ್ದಾಗಲೂ ಮನೆ ಬಿದ್ದವರಿಗೆ ₹ 5 ಲಕ್ಷ, ಎಕರೆಗೆ ₹5 ಸಾವಿರ ಪರಿಹಾರ ನೀಡಿದ್ದೇವು. ಆದರೆ, ಕಾಂಗ್ರೆಸ್ ಸರ್ಕಾರ ಯಾಕೆ ಬರ‌ ಪರಿಹಾರ ವಿಚಾರದಲ್ಲಿ‌ ಸುಳ್ಳು ಹೇಳುತ್ತಿದೆ?.

ಸಿಎಂ ಸಿದ್ದರಾಮಯ್ಯ ಕೈ ಬಲಪಡಿಸಲು ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿ

Apr 04 2024, 01:03 AM IST
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 110
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved