• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಂತ್ರಜ್ಞಾನ ಬಳಸಿ ಬಾಂಬ್‌ ಸ್ಫೋಟ ಭೇದಿಸಿ: ಸಿದ್ದರಾಮಯ್ಯ

Mar 03 2024, 01:32 AM IST
ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲು ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪಾಕ್‌ಗೆ ಜೈಕಾರ ಸಿದ್ದರಾಮಯ್ಯ ಸರ್ಕಾರದ ಸಾಧನೆ: ಕೋಟ ಟೀಕೆ

Mar 03 2024, 01:31 AM IST
ಉಗ್ರವಾದಿಗಳ ಜೊತೆ ಕಾಂಗ್ರೆಸ್ ಪಕ್ಷಕ್ಕೆ ಸಂಪರ್ಕವಿರುವುದಕ್ಕೆ ಇತ್ತೀಚಿಗೆ ರಾಜ್ಯದಲ್ಲಿ ನಡೆಯುತ್ತಿರುವ ಅನೇಕ ಘಟನೆಗಳು ಸಾಕ್ಷಿಯಾಗಿವೆ ಎಂದು ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಆರೋಪ ಮಾಡಿದರು.

ಬೆಂಗಳೂರಿನದ್ದು ಹೆಚ್ಚು ತೀವ್ರತೆ ಹೊಂದಿದ್ದ ಸಣ್ಣ ಸ್ಫೋಟ: ಸಿಎಂ ಸಿದ್ದರಾಮಯ್ಯ

Mar 02 2024, 01:54 AM IST

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಸುಧಾರಿತ ಸ್ಫೋಟಕಗಳನ್ನು ಬಳಸಲಾಗಿದೆ. ಇದು ಸಣ್ಣ ಪ್ರಮಾಣದ ಸ್ಫೋಟವಾದರೂ ತೀವ್ರತೆ ಪರಿಣಾಮಕಾರಿಯಾಗಿತ್ತು. ತಪ್ಪಿತಸ್ಥರು ಯಾರೇ ಇದ್ದರೂ ಅವರ ವಿರುದ್ಧ ಕಠಿಣ ಕ್ರಮ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪ್ರಜಾಪ್ರಭುತ್ವದ ಮೇಲೆ ರಾಜಕೀಯ ನಿಲ್ಲದಿದ್ದರೆ ಸ್ವಾತಂತ್ರ್ಯ ಸಾರ್ಥಕವಾಗದು: ಸಿಎಂ ಸಿದ್ದರಾಮಯ್ಯ

Mar 02 2024, 01:48 AM IST
ಪ್ರಸ್ತುತ ಸಂವಿಧಾನಕ್ಕೆ ಅಪಾಯವಿದೆ. ಇದು ನಮ್ಮ ಮುಂದಿರುವ ಸವಾಲು. ಅನಂತ ಕುಮಾರ್ ಹೆಗ್ಡೆ ಎಂಬ ಮಂತ್ರಿಯಾಗಿದ್ದ ವ್ಯಕ್ತಿ ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿದ. ಆದರೆ ಆತನ ಮೇಲೆ ಬಿಜೆಪಿ ಏನೂ ಕ್ರಮ ಕೈಗೊಳ್ಳಲಿಲ್ಲ ಎಂದರೆ, ಆ ಪಕ್ಷದ ಉದ್ದೇಶ, ಧೋರಣೆ ಏನು ಎಂಬುದು ಸ್ಪಷ್ಟವಾಗುವುದಿಲ್ಲವೇ?.

ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ 50 ಕೋಟಿ ರು. ಆಮಿಷ: ಮುಖ್ಯಮಂತ್ರಿ ಸಿದ್ದರಾಮಯ್ಯ

Mar 02 2024, 01:46 AM IST

ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸಂಪುಟ ಚರ್ಚೆ ಬಳಿಕ ಜಾತಿ ಜನಗಣತಿ ವರದಿ ತೀರ್ಮಾನ: ಸಿದ್ದರಾಮಯ್ಯ

Mar 02 2024, 01:45 AM IST
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸಲ್ಲಿಸಿರುವ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು, ಅದರಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಂಗಭೂಮಿಗೆ ಗುಬ್ಬಿ ವೀರಣ್ಣರ ಕೊಡುಗೆ ಅಪಾರ: ಸಿದ್ದರಾಮಯ್ಯ

Feb 29 2024, 02:04 AM IST
ಗುಬ್ಬಿ ವೀರಣ್ಣನವರು ಅಂತಾರಾಷ್ಟ್ರೀಯವಾಗಿ ಖ್ಯಾತರಾಗಿದ್ದರು. ಅವರ ಕೊಡುಗೆ ರಂಭೂಮಿಗೆ ಗುರುತರವಾದದ್ದು. ಅವರ ಮುಂದರಿಕೆಯಾಗಿ ತುಮಕೂರು ಜಿಲ್ಲೆಯಲ್ಲಿ ಹತ್ತಾರು ರಂಗತಂಡಗಳು ಜನಮನ್ನಣೆ ಗಳಿಸುವಲ್ಲಿ ಯಶಸ್ವಿಯಾಗಿವೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಜಿ. ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಮಾ.೧ಕ್ಕೆ ₹೧,೨೪೩ ಕೋಟಿ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ: ಜಿಲ್ಲಾಧಿಕಾರಿ ಸತ್ಯಭಾಮ

Feb 29 2024, 02:01 AM IST
೧೦೧.೬೩ ಕೋಟಿ ರು. ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ೧,೨೪೩.೩೩ ಕೋಟಿ ರು. ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನು ಮಾ.೧ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ತಿಳಿಸಿದರು. ಹಾಸನ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಮಾ.3 ನಗರದಲ್ಲಿ ‘ಗ್ಯಾರಂಟಿ’ಯೋಜನೆಗಳ ಸಮಾವೇಶ, ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ

Feb 28 2024, 02:31 AM IST
ಚಿಕ್ಕಮಗಳೂರಿನಲ್ಲಿ ಮಾರ್ಚ್‌ 3ರಂದು ನಡೆಯಲಿರುವ ಗ್ಯಾರಂಟಿ ಯೋಜನೆಗಳ ಸಮಾವೇಶದ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾ ಆಟದ ಮೈದಾನದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ ಅವರು ಸ್ಥಳ ಪರಿಶೀಲನೆ ನಡೆಸಿದರು.

ಕೇಂದ್ರದ ಅನ್ಯಾಯ ವಿರುದ್ಧ ನೂತನ ಸಂಸದರ ಧ್ವನಿ: ಸಿಎಂ ಸಿದ್ದರಾಮಯ್ಯ

Feb 28 2024, 02:30 AM IST

‘ಕಾಂಗ್ರೆಸ್‌ನಿಂದ ಗೆದ್ದಿರುವ ಮೂರು ಮಂದಿ ರಾಜ್ಯಸಭೆ ಸಭೆ ಸದಸ್ಯರು ತೆರಿಗೆ ಪಾಲು ಕಡಿತ, ವಿಶೇಷ ಅನುದಾನ ನಿರಾಕರಣೆ, ಅಭಿವೃದ್ದಿ ಯೋಜನೆಗಳಿಗೆ ದೊರಕದ ಅನುದಾನ ಸೇರಿದಂತೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯಗಳ ವಿರುದ್ಧ ರಾಜ್ಯಸಭೆಯಲ್ಲಿ ಧ್ವನಿ ಎತ್ತಲಿದ್ದಾರೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 110
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved