• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಲಾಶ್ರೀ ನಟನೆಯ ಹೊಸ ಸಿನಿಮಾ ತಾಯಿನೇ ದೇವರ : ಚಿತ್ರಕ್ಕೆ ಇತ್ತೀಚಿಗೆ ನಡೆದ ಮುಹೂರ್ತ

Sep 19 2024, 01:49 AM IST

‘ತಾಯಿನೇ ದೇವರ?’ ಚಿತ್ರಕ್ಕೆ ಇತ್ತೀಚಿಗೆ ಮುಹೂರ್ತ ನಡೆದಿದೆ. ಮಾಲಾಶ್ರೀ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಸಾಹಿತ್ಯಕ್ಕೆ ಸಿನಿಮಾ ರೂಪ ನೀಡುವಾಗ ಸಾಕಷ್ಟು ಸವಾಲು: ಗಿರೀಶ್ ಕಾಸರವಳ್ಳಿ

Sep 16 2024, 01:52 AM IST
ಶಿವಮೊಗ್ಗದ ಶನಿವಾರ ಆಯೋಜಿಸಿದ್ದ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರ ಚಿತ್ರಗಳ ಪ್ರದರ್ಶನ ಮತ್ತು ಅವಲೋಕನ- ಸಂವಾದ ಕಾರ್ಯಕ್ರಮದಲ್ಲಿ 'ಬಿಂಬ-ಬಿಂಬನ' ಕೃತಿ ಬಿಡುಗಡೆಗೊಳಿಸಲಾಯಿತು.

ಶನಿವಾರಸಂತೆ: ಕೊರಗಜ್ಜನ ಕತೆಯ ‘ಕಲ್ಜಿಗ’ ಸಿನಿಮಾ ಬಿಡುಗಡೆ

Sep 14 2024, 01:46 AM IST
ತುಳುನಾಡ ಆರಾಧ್ಯದೈವ ಕೊರಗಜ್ಜ ಮಹಿಮೆ ಹಿನ್ನೆಯ ಕಲ್ಜಿಗ ಕನ್ನಡ ಕಲಾತ್ಮಕ ಸಿನಿಮಾದ ಬಿಡುಗಡೆ ಸಮಾರಂಭವು ಶುಕ್ರವಾರ ಶನಿವಾರಸಂತೆ ಯಶಸ್ವಿ ಚಿತ್ರ ಮಂದಿರದ ಆವರಣದಲ್ಲಿ ನಡೆಯಿತು.

ಸ್ಮೈಲ್‌ ಗುರು ರಕ್ಷಿತ್‌ ಹಾಗೂ ಅಮೃತಾ ಪ್ರೇಮ್‌ ನಟನೆಯ ಅಮ್ಮು ಸಿನಿಮಾ ಶೀರ್ಷಿಕೆ ಅನಾವರಣ

Sep 13 2024, 01:49 AM IST
ಸ್ಮೈಲ್‌ ಗುರು ರಕ್ಷಿತ್‌ ಹಾಗೂ ಅಮೃತಾ ಪ್ರೇಮ್‌ ನಟನೆಯ ಅಮ್ಮು ಸಿನಿಮಾ ಶೀರ್ಷಿಕೆ ಅನಾವರಣಗೊಂಡಿದೆ.

ರಾನಿ ಸಿನಿಮಾ ಪಕ್ಕಾ ಕಮರ್ಷಿಯಲ್‌ ಎಂಟರ್‌ಟೇನರ್‌. ಆ್ಯಕ್ಷನ್‌, ಲವ್‌, ಫ್ಯಾಮಿಲಿ ಸೆಂಟಿಮೆಂಟ್‌ : ಗುರುತೇಜ್‌ ಶೆಟ್ಟಿ

Sep 12 2024, 01:52 AM IST
ಕನ್ನಡತಿ’ ಧಾರಾವಾಹಿಯ ಹರ್ಷ ಪಾತ್ರದಲ್ಲಿ ಗಮನ ಸೆಳೆದ ನಟ ಕಿರಣ್‌ರಾಜ್‌, ಇದೀಗ ‘ರಾನಿ’ಯಾಗಿ ಹಿರಿತೆರೆ ಮೇಲೆ ಅಬ್ಬರಿಸಲು ಹೊರಟಿದ್ದಾರೆ. ಚಂದ್ರಕಾಂತ್‌ ಪೂಜಾರಿ ಮತ್ತು ಉಮೇಶ್‌ ಹೆಗ್ಡೆ ನಿರ್ಮಾಣ ಮಾಡಿರುವ ಈ ಸಿನಿಮಾ ಬಗ್ಗೆ ನಿರ್ದೇಶಕ ಗುರುತೇಜ್‌ ಮಾತನಾಡಿದ್ದಾರೆ.

12ರಂದು ರಾನಿ ಸಿನಿಮಾ ರಾಜ್ಯಾದ್ಯಂತ ಬೆಳ್ಳಿತೆರೆಗೆ

Sep 11 2024, 01:09 AM IST
ಪ್ರತಿಭಾವಂತ ಕುಂಚ ಕಲಾವಿದನೊಬ್ಬ ಗ್ಯಾಂಗ್ ಸ್ಟರ್‌ ಹೇಗಾದ ಎಂಬ ಕಥಾ ತಿರುಳಿನ ರಾನಿ ಸಿನಿಮಾ ಸೆ.12ರಂದು ರಾಜ್ಯಾದ್ಯಂತ ಸುಮಾರು 200 ಚಿತ್ರ ಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ ಎಂದು ಸಿನಿಮಾ ನಿರ್ದೇಶಕ ಗುರುತೇಜ ಶೆಟ್ಟಿ ದಾವಣಗೆರೆಯಲ್ಲಿ ಹೇಳಿದ್ದಾರೆ.

ನಟ ಗಣೇಶ್‌ ಕೃಷ್ಣಂ ಪ್ರಣಯ ಸಖಿ’ ಸಿನಿಮಾ 25 ದಿನಗಳ ಯಶಸ್ವಿ ಪ್ರದರ್ಶನ ಪೂರೈಸಿದ ಸಂಭ್ರಮ

Sep 11 2024, 01:04 AM IST

‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ 25 ದಿನಗಳ ಯಶಸ್ವಿ ಪ್ರದರ್ಶನ ಪೂರೈಸಿದ ಸಂಭ್ರಮದಲ್ಲಿದೆ. ಇನ್ನೊಂದೆಡೆ ಚಿತ್ರದ ಗೆಲುವಿನ ಓಟ ಮುಂದುವರಿದಿದೆ. ಈ ಖುಷಿಗೆ ಚಿತ್ರತಂಡ ಇತ್ತೀಚೆಗೆ ಬೆಂಗಳೂರಿನ ಪ್ರಸನ್ನ ಥಿಯೇಟರ್‌ನಲ್ಲಿ ಸಂಭ್ರಮಾಚಾರಣೆ ನಡೆಸಿತು.

‘ಕಂಕನಾಡಿ’ ತು‍ಳು ಸಿನಿಮಾ ಚಿತ್ರೀಕರಣಕ್ಕೆ ಮುಹೂರ್ತ

Sep 09 2024, 01:33 AM IST
ವಿಧಾನ ಪರಿಷತ್‌ ಸದಸ್ಯ ಐವನ್ ಡಿ ಸೋಜಾ ಚಿತ್ರೀಕರಣಕ್ಕೆ ಕ್ಲ್ಯಾಪ್ ಮಾಡಿದರು. ಪ್ರಕಾಶ್ ಪಾಂಡೇಶ್ವರ್ ಕ್ಯಾಮರಾ ಚಾಲನೆ ನೀಡಿದರು.

ಲೈಂಗಿಕ ದೌರ್ಜನ್ಯವನ್ನು ಸಿನಿಮಾ ಕ್ಷೇತ್ರಕ್ಕಷ್ಟೇ ಸೀಮಿತ ಮಾಡಬೇಡಿ: ರಮೇಶ್‌

Sep 07 2024, 01:35 AM IST
ಲೈಂಗಿಕ ಕಿರುಕುಳವನ್ನು ಕೇವಲ ಸಿನಿಮಾ ಕ್ಷೇತ್ರಕ್ಕೆ ಮಾತ್ರ ಸೀಮಿತಗೊಳಿಸಬೇಡಿ ಎಂದು ನಟ ರಮೇಶ್‌ ಅರವಿಂದ್‌ ಮನವಿ ಮಾಡಿದ್ದಾರೆ.

ಬಹುಭಾಷೆಯ ಮಂಡ್ಯ : ಕನ್ನಡದಲ್ಲಿ ಮತ್ತೊಂದು ಮಲ್ಟಿಲಾಂಗ್ವೇಜ್‌ ಸಿನಿಮಾ ಬಿಡುಗಡೆಗೆ ಸಜ್ಜು

Sep 06 2024, 01:05 AM IST

ಕನ್ನಡದಲ್ಲಿ ಮತ್ತೊಂದು ಮಲ್ಟಿಲಾಂಗ್ವೇಜ್‌ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ.

  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 27
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved