• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡಕ್ಕೆ 7 ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ರಿಷಬ್‌ ಅತ್ಯುತ್ತಮ ನಟ

Aug 17 2024, 12:52 AM IST
ಕೇಂದ್ರ ಸರ್ಕಾರ ನೀಡುವ ಪ್ರತಿಷ್ಠಿತ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳಲ್ಲಿ ಕನ್ನಡದ ಬ್ಲಾಕ್‌ಬಸ್ಟರ್‌ ಚಿತ್ರ ‘ಕಾಂತಾರ’ದಲ್ಲಿನ ಅಭಿನಯಕ್ಕಾಗಿ ಖ್ಯಾತ ನಟ ರಿಷಬ್‌ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅವರು ನಿರ್ದೇಶಿಸಿ ಅಭಿನಯಿಸಿದ ‘ಕಾಂತಾರ’ ಚಿತ್ರವು ಪ್ರಾದೇಶಿಕ ವಿಭಾಗದಲ್ಲಿ ‘ಅತ್ಯುತ್ತಮ ಮನರಂಜನಾ ಚಿತ್ರ’ ಪ್ರಶಸ್ತಿಯನ್ನೂ ಪಡೆದುಕೊಂಡಿದೆ.

2022ನೇ ಸಾಲಿನ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರಕಟ : ಕನ್ನಡದ ರಿಷಬ್‌ ಶೆಟ್ಟಿ ‘ಕಾಂತಾರ’ದಲ್ಲಿನ ನಟನೆಗಾಗಿ ಅತ್ಯುತ್ತಮ ನಟ ಪ್ರಶಸ್ತಿ

Aug 17 2024, 12:46 AM IST

ಕೇಂದ್ರ ಸರ್ಕಾರ ಪ್ರತಿವರ್ಷ ನೀಡುವ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳ 2022ನೇ ಸಾಲಿನ ಪ್ರಶಸ್ತಿಗಳು ಶುಕ್ರವಾರ ಪ್ರಕಟವಾಗಿದ್ದು, ದಕ್ಷಿಣದ ನಟ-ನಟಿಯರು ಹಾಗೂ ನಿರ್ದೇಶಕರು ಸಿಂಹಪಾಲು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ.

ಇಂದು ‘ಇದು ಎಂಥ ಲೋಕವಯ್ಯ’ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

Aug 09 2024, 12:45 AM IST
‘ಇದು ಎಂಥ ಲೋಕವಯ್ಯ’ ಸಿನಿಮಾದ ಪ್ರೀಮಿಯರ್ ಪ್ರದರ್ಶನದ ಉದ್ಘಾಟನೆ ಕಾರ್ಯಕ್ರಮ ಬುಧವಾರ ಸಂಜೆ ನಗರದ ಬಿಗ್ ಸಿನೆಮಾಸ್‌ನಲ್ಲಿ ನಡೆಯಿತು.

ರಾಕಿಂಗ್‌ ಸ್ಟಾರ್‌ ಯಶ್ ನಟನೆಯ ‘ಟಾಕ್ಸಿಕ್‌’ಸಿನಿಮಾ ಮುಹೂರ್ತ : ಟೀಮ್‌ನ ಸೆಟ್‌ ಬಾಯ್ ಸುನೀಲ್ ಅವರಿಂದ ಮೊದಲ ದೃಶ್ಯಕ್ಕೆ ಕ್ಲ್ಯಾಪ್

Aug 09 2024, 12:32 AM IST
ಯಶ್ ನಟನೆಯ ಟಾಕ್ಸಿಕ್ ಸಿನಿಮಾಕ್ಕೆ ಕೊನೆಗೂ ಒಂದೊಳ್ಳೆ ದಿನ ಮುಹೂರ್ತ ಆಗಿದೆ.

ಪ್ಯಾನ್‌ ಇಂಡಿಯಾ ಸಿನಿಮಾ ‘ಕಣ್ಣಪ್ಪ’ದ ಮಧುಬಾಲಾ ಪಾತ್ರದ ಫಸ್ಟ್ ಲುಕ್‌ ಬಿಡುಗಡೆ : ಪನ್ನಗ ಎಂಬ ಬೇಡರ ಕುಲದ ನಾಯಕಿ ಪಾತ್ರ

Aug 03 2024, 12:39 AM IST
ಮಧುಬಾಲಾ ಲುಕ್‌ ಇನ್ ಕಣ್ಣಪ್ಪ

ರಿಷಬ್ ಶೆಟ್ಟಿ ನಟನೆಯ ಕಾಂತಾರ 1 ಸಿನಿಮಾ ಶೂಟಿಂಗ್‌ ಬಹುತೇಕ ಪೂರ್ಣ : 125 ಕೋಟಿ ರು.ಗೂ ಅಧಿಕ ವೆಚ್ಚ

Aug 02 2024, 12:52 AM IST
ಕಾಂತಾರ ಸಿನಿಮಾದ ಶೂಟಿಂಗ್ ಆಲ್‌ಮೋಸ್ಟ್ ಕಂಪ್ಲೀಟ್ ಆಗಿದೆ.

ಕನ್ನಡ ನಿರ್ಮಾಪಕ ರಮೇಶ್‌ ರೆಡ್ಡಿ ನಿರ್ಮಾಣದ ಹಿಂದಿ ಸಿನಿಮಾ ಘುಸ್ಪೈಥಿಯಾ ಟ್ರೇಲರ್ ಬಿಡುಗಡೆ

Jul 29 2024, 12:51 AM IST
ಕನ್ನಡ ನಿರ್ಮಾಪಕ ರಮೇಶ್ ರೆಡ್ಡಿ ನಿರ್ಮಾಣದ ಹಿಂದಿ ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ. ಸದ್ಯದಲ್ಲೇ ಸಿನಿಮಾ ಕೂಡ ಚಿತ್ರಮಂದಿರಗಳಿಗೆ ಬರಲಿದೆ.

ನಿತ್ಯ ಬದುಕಿನ ಒಳ ಸುಳಿಗಳ ನೋಟದಲ್ಲಿ ಸಾಗುವ ಸಹದೇವ್‌ ಕೆಲವಡಿ ನಿರ್ದೇಶನದ ಕೆಂಡ ಸಿನಿಮಾ

Jul 27 2024, 12:46 AM IST
ಸಹದೇವ್‌ ಕೆಲವಡಿ ನಿರ್ದೇಶನದ ಕೆಂಡ ಸಿನಿಮಾ ಹೇಗಿದೆ ಎನ್ನುವ ಕುತೂಹಲ ಇದ್ದವರು ಓದಿ.

ಬಿಗ್‌ಬಾಸ್‌ ರಾಜೀವ ಈಗ ಖಡಕ್‌ ರಾಘವ - ಬೇಗೂರು ಕಾಲೊನಿ ಸಿನಿಮಾ ಶೀಘ್ರ ತೆರೆಗೆ ಬರಲು ಸಜ್ಜು

Jul 27 2024, 12:45 AM IST
ಬಿಗ್‌ಬಾಸ್‌ ರಾಜೀವ ಈಗ ಖಡಕ್‌ ರಾಘವ. ಬೇಗೂರು ಕಾಲೊನಿ ಸಿನಿಮಾ ಶೀಘ್ರ ತೆರೆಗೆ.

ಬಡವರ ಮಕ್ಕಳು ಕನ್ನಡ ಸಿನಿಮಾ ಮಾಡಬಾರದು, ಮಾಡಲ್ಲ : ನಿರ್ದೇಶಕ ಅರುಣ್ ಅಮುಕ್ತ ಅಳಲು

Jul 26 2024, 01:32 AM IST
ಕನ್ನಡ ಚಿತ್ರಗಳನ್ನು ನೋಡಲು ಪ್ರೇಕ್ಷಕರು ಬರುತ್ತಿಲ್ಲ ಯಾಕೆ ಎಂಬುದನ್ನು ನಿರ್ದೇಶಕ ಅರುಣ್ ಅಮುಕ್ತ ತಮ್ಮ ಅಳಲು ತೋಡಿಕೊಂಡಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 26
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved