ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಒಂದೇ ಬಾರಿಗೆ ಸಿನಿಮಾ ಅರ್ಥವಾಗಬೇಕು ಎಂಬ ಗ್ರಹಿಕೆ ತಪ್ಪು: ಗಿರೀಶ್ ಕಾಸರವಳ್ಳಿ
Jul 08 2024, 12:33 AM IST
ನಿಮಿಷಕ್ಕೊಂದು ಟ್ವಿಸ್ಟ್ ಬರಬೇಕು ಎಂಬುದು ಮಾರ್ಕೇಟ್ ಎಕಾನಮಿ ಸಿನಿಮಾದ ಮೇಲೆ ಹೇರುತ್ತಿರುವ ನಿಬಂಧನೆಯಾಗಿದೆ. ಆದರೆ, ಒಂದು ಸಿನಿಮಾ ಹೀಗೇ ಇರಬೇಕು ಅಥವಾ ಇಷ್ಟೇ ಸಮಯದ ಮಿತಿಯೊಳಗೆ ಇರಬೇಕು ಎಂದು ಹೇಳುವುದು ಸರಿಯಲ್ಲ.
ಜು.5ರಂದು ‘ಧರ್ಮದೈವ’ ತುಳು ಸಿನಿಮಾ ಕರಾವಳಿಯಲ್ಲಿ ತೆರೆಗೆ
Jul 05 2024, 12:49 AM IST
ತುಳುನಾಡಿನ ದೈವ-ದೇವರು, ನೇಮ- ಕೋಲ-ತಂಬಿಲ, ನಾಗಾರಾಧನೆ -ದೈವಾರಾಧನೆ. ಮೂಲಕ ಈ ಮಣ್ಣಿನ, ಬದುಕಿನ ಕಥೆಯನ್ನು ಕಟ್ಟಿಕೊಡುವ ತುಳು ಚಲನಚಿತ್ರ ‘ಧರ್ಮ ದೈವ’ ಬೆಳ್ಳಿ ತೆರೆಯಲ್ಲಿ ಮೂಡಿಬರಲು ಸಿದ್ಧವಾಗಿದೆ.
ಹಳೆಯಂಗಡಿ: ‘ಪೀಡಿತ್’ ಹಿಂದಿ ಸಿನಿಮಾ ಉಚಿತ ಪ್ರದರ್ಶನ
Jul 04 2024, 01:01 AM IST
ಶ್ರೀಗುರು ನಮನ ಸಂತೃಪ್ತಿ ಸಿನಿಮಾ ತಂಡದೊಂದಿಗೆ ಬಿಲ್ಲವ ಸಮಾಜ ಸೇವಾ ಸಂಘ ಹಳೆಯಂಗಡಿ ಮತ್ತು ಯುವವಾಹಿನಿ ಹಳೆಯಂಗಡಿ ಘಟಕದ ಜಂಟಿ ಸಂಯೋಜನೆಯಲ್ಲಿ ಚಿತ್ರವನ್ನು ಉಚಿತವಾಗಿ ಪ್ರದರ್ಶನ ನಡೆಯಿತು.
ಸಿನಿಮಾ ಶೂಟಿಂಗಲ್ಲಿ ಸಲ್ಲು ಕೊಲ್ಲಲು ಸಂಚು
Jul 03 2024, 12:16 AM IST
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಸಿನಿಮಾ ಶೂಟಿಂಗ್ ವೇಳೆ ಹತ್ಯೆ ಮಾಡಲು ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿಯ ಗ್ಯಾಂಗ್ ಸಂಚು ರೂಪಿಸಿತ್ತು.
ಸಿನಿಮಾ ನಟರು ಸಮಾಜಕ್ಕೆ ಆದರ್ಶಪ್ರಾಯರಾಗಿ ಉಳಿಯಲಿ
Jun 20 2024, 01:20 AM IST
ರೇಣುಕಾಸ್ವಾಮಿ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಶಿಕಾರಿಪುರದ ವಿವಿಧ ಸಂಘ-ಸಂಸ್ಥೆ ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟಿಸಿ ತಹಸೀಲ್ದಾರ್ ಗೆ ಮನವಿ ಸಲ್ಲಿಸಲಾಯಿತು.
ಸಂಭವಾಮಿ ಯುಗೇ ಯುಗೇ ಸಿನಿಮಾ ತೆರೆಗೆ
Jun 20 2024, 01:11 AM IST
ವಿದ್ಯಾವಂತರು, ಯುವ ಜನರು ನಗರ, ಪಟ್ಟಣ ಸೇರುತ್ತಿದ್ದಾರೆ. ಹೀಗೆಲ್ಲಾ ಆಗದೇ, ಹಳ್ಳಿಯಲ್ಲಿದ್ದೇ ಬದುಕನ್ನು ಕಟ್ಟಿಕೊಳ್ಳಬೇಕೆಂಬ ಸಾಮಾಜಿಕ ಕಳಕಳಿ ಸಿನಿಮಾ ಇದು
ಯಶಸ್ವಿಯತ್ತ ‘ಶೆಫ್ ಚಿದಂಬರ’ಸಿನಿಮಾ: ನಟ ಅನಿರುದ್ಧ್
Jun 20 2024, 01:03 AM IST
ಕೊಲೆಗಳ ಸುತ್ತ ನಡೆಯುವ ಆ್ಯಕ್ಷನ್ ಥ್ರಿಲರ್ ಕಥಾ ಹಂದರವೊಂದಿರುವ ಹಾಸ್ಯಮಯ ಚಿತ್ರ ‘ಶೆಫ್ ಚಿದಂಬರ’ ಚಿತ್ರತಂಡವನ್ನು ಆಶೀರ್ವದಿಸಲು ಕೋರಿದ ತಂಡ ನಗರದಲ್ಲಿ ಪ್ರಚಾರ ನಡೆಸಿದರು.
ರೆಚೆಲ್ ಸಿನಿಮಾ ಮೂಲಕ ಕನ್ನಡಕ್ಕೆ ಬಂದ ಹನಿ ರೋಸ್
Jun 20 2024, 01:03 AM IST
ಹನಿ ರೋಸ್ ಕನ್ನಕ್ಕೆ ಬರುತ್ತಿದ್ದಾರೆ. ಇವರ ನಟನೆಯ ರೆಚೆಲ್ ಸಿನಿಮಾ ಬಹುಭಾಷೆಯಲ್ಲಿ ತೆರೆಗೆ ಬರಲಿದೆ.
ಡಿ ಗ್ಯಾಂಗ್ ಹೆಸರಿನಲ್ಲಿ ಬರಲಿದೆ ಸಿನಿಮಾ!
Jun 20 2024, 01:01 AM IST
ಡಿ ಗ್ಯಾಂಗ್ ಹೆಸರಿನಲ್ಲಿ ಸಿನಿಮಾ ಆಗಲಿದ್ದು, ಇದು ದರ್ಶನ್ ಅವರ ಕುರಿತ ಸಿನಿಮಾ ಎನ್ನುವ ಮಾತುಗಳು ಕೇಳಿ ಬರುತ್ತಿವೆ.
ಪ್ರೇಮಲೋಕ ಶೈಲಿಯಲ್ಲಿ ಗೌರಿ ಸಿನಿಮಾ: ಇಂದ್ರಜಿತ್
Jun 19 2024, 01:02 AM IST
ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪ್ರೇಮಲೋಕ ಚಿತ್ರದ ನಂತರ ಹಾಡುಗಳಲ್ಲೇ ಕತೆ ಹೇಳುವ ಪ್ರಯತ್ನವನ್ನು ಗೌರಿ ಸಿನಿಮಾದಲ್ಲಿ ಮಾಡಲಾಗಿದೆ ಎಂದು ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದರು.
< previous
1
...
13
14
15
16
17
18
19
20
21
...
26
next >
More Trending News
Top Stories
ಇಂದಿನಿಂದ ಬಸ್ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್ ಶೋ, ಸಮಾವೇಶ
ನ್ಯಾ। ದಾಸ್ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ