• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜು.5ರಂದು ‘ಧರ್ಮದೈವ’ ತುಳು ಸಿನಿಮಾ ಕರಾವಳಿಯಲ್ಲಿ ತೆರೆಗೆ

Jul 05 2024, 12:49 AM IST
ತುಳುನಾಡಿನ ದೈವ-ದೇವರು, ನೇಮ- ಕೋಲ-ತಂಬಿಲ, ನಾಗಾರಾಧನೆ -ದೈವಾರಾಧನೆ. ಮೂಲಕ ಈ ಮಣ್ಣಿನ, ಬದುಕಿನ ಕಥೆಯನ್ನು ಕಟ್ಟಿಕೊಡುವ ತುಳು ಚಲನಚಿತ್ರ ‘ಧರ್ಮ ದೈವ’ ಬೆಳ್ಳಿ ತೆರೆಯಲ್ಲಿ ಮೂಡಿಬರಲು ಸಿದ್ಧವಾಗಿದೆ.

ಹಳೆಯಂಗಡಿ: ‘ಪೀಡಿತ್’ ಹಿಂದಿ ಸಿನಿಮಾ ಉಚಿತ ಪ್ರದರ್ಶನ

Jul 04 2024, 01:01 AM IST
ಶ್ರೀಗುರು ನಮನ ಸಂತೃಪ್ತಿ ಸಿನಿಮಾ ತಂಡದೊಂದಿಗೆ ಬಿಲ್ಲವ ಸಮಾಜ ಸೇವಾ ಸಂಘ ಹಳೆಯಂಗಡಿ ಮತ್ತು ಯುವವಾಹಿನಿ ಹಳೆಯಂಗಡಿ ಘಟಕದ ಜಂಟಿ ಸಂಯೋಜನೆಯಲ್ಲಿ ಚಿತ್ರವನ್ನು ಉಚಿತವಾಗಿ ಪ್ರದರ್ಶನ ನಡೆಯಿತು.

ಸಿನಿಮಾ ಶೂಟಿಂಗಲ್ಲಿ ಸಲ್ಲು ಕೊಲ್ಲಲು ಸಂಚು

Jul 03 2024, 12:16 AM IST
ಬಾಲಿವುಡ್‌ ನಟ ಸಲ್ಮಾನ್ ಖಾನ್ ಅವರನ್ನು ಸಿನಿಮಾ ಶೂಟಿಂಗ್ ವೇಳೆ ಹತ್ಯೆ ಮಾಡಲು ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯಿಯ ಗ್ಯಾಂಗ್‌ ಸಂಚು ರೂಪಿಸಿತ್ತು.

ಸಿನಿಮಾ ನಟರು ಸಮಾಜಕ್ಕೆ ಆದರ್ಶಪ್ರಾಯರಾಗಿ ಉಳಿಯಲಿ

Jun 20 2024, 01:20 AM IST
ರೇಣುಕಾಸ್ವಾಮಿ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಶಿಕಾರಿಪುರದ ವಿವಿಧ ಸಂಘ-ಸಂಸ್ಥೆ ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟಿಸಿ ತಹಸೀಲ್ದಾರ್ ಗೆ ಮನವಿ ಸಲ್ಲಿಸಲಾಯಿತು.

ಸಂಭವಾಮಿ ಯುಗೇ ಯುಗೇ ಸಿನಿಮಾ ತೆರೆಗೆ

Jun 20 2024, 01:11 AM IST
ವಿದ್ಯಾವಂತರು, ಯುವ ಜನರು ನಗರ, ಪಟ್ಟಣ ಸೇರುತ್ತಿದ್ದಾರೆ. ಹೀಗೆಲ್ಲಾ ಆಗದೇ, ಹಳ್ಳಿಯಲ್ಲಿದ್ದೇ ಬದುಕನ್ನು ಕಟ್ಟಿಕೊಳ್ಳಬೇಕೆಂಬ ಸಾಮಾಜಿಕ ಕಳಕಳಿ ಸಿನಿಮಾ ಇದು

ಯಶಸ್ವಿಯತ್ತ ‘ಶೆಫ್ ಚಿದಂಬರ’ಸಿನಿಮಾ: ನಟ ಅನಿರುದ್ಧ್

Jun 20 2024, 01:03 AM IST
ಕೊಲೆಗಳ ಸುತ್ತ ನಡೆಯುವ ಆ್ಯಕ್ಷನ್ ಥ್ರಿಲರ್ ಕಥಾ ಹಂದರವೊಂದಿರುವ ಹಾಸ್ಯಮಯ ಚಿತ್ರ ‘ಶೆಫ್ ಚಿದಂಬರ’ ಚಿತ್ರತಂಡವನ್ನು ಆಶೀರ್ವದಿಸಲು ಕೋರಿದ ತಂಡ ನಗರದಲ್ಲಿ ಪ್ರಚಾರ ನಡೆಸಿದರು.

ರೆಚೆಲ್‌ ಸಿನಿಮಾ ಮೂಲಕ ಕನ್ನಡಕ್ಕೆ ಬಂದ ಹನಿ ರೋಸ್‌

Jun 20 2024, 01:03 AM IST
ಹನಿ ರೋಸ್ ಕನ್ನಕ್ಕೆ ಬರುತ್ತಿದ್ದಾರೆ. ಇವರ ನಟನೆಯ ರೆಚೆಲ್ ಸಿನಿಮಾ ಬಹುಭಾಷೆಯಲ್ಲಿ ತೆರೆಗೆ ಬರಲಿದೆ.

ಡಿ ಗ್ಯಾಂಗ್‌ ಹೆಸರಿನಲ್ಲಿ ಬರಲಿದೆ ಸಿನಿಮಾ!

Jun 20 2024, 01:01 AM IST
ಡಿ ಗ್ಯಾಂಗ್ ಹೆಸರಿನಲ್ಲಿ ಸಿನಿಮಾ ಆಗಲಿದ್ದು, ಇದು ದರ್ಶನ್‌ ಅವರ ಕುರಿತ ಸಿನಿಮಾ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಪ್ರೇಮಲೋಕ ಶೈಲಿಯಲ್ಲಿ ಗೌರಿ ಸಿನಿಮಾ: ಇಂದ್ರಜಿತ್‌

Jun 19 2024, 01:02 AM IST
ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪ್ರೇಮಲೋಕ ಚಿತ್ರದ ನಂತರ ಹಾಡುಗಳಲ್ಲೇ ಕತೆ ಹೇಳುವ ಪ್ರಯತ್ನವನ್ನು ಗೌರಿ ಸಿನಿಮಾದಲ್ಲಿ ಮಾಡಲಾಗಿದೆ ಎಂದು ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದರು.

‘ತುಡರ್’ ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ

Jun 15 2024, 01:01 AM IST
ಈಗಾಗಲೇ ತುಡರ್ ಸಿನಿಮಾ ವಿದೇಶ ಸಹಿತ ಮಂಗಳೂರು, ಉಡುಪಿ, ಪುತ್ತೂರು, ಸುರತ್ಕಲ್, ಪಡುಬಿದ್ರೆಯಲ್ಲಿ ಪ್ರೀಮಿಯರ್ ಶೋ ಪ್ರದರ್ಶನಗೊಂಡು ಪ್ರೇಕ್ಷಕರ ವ್ಯಾಪಕ ಶ್ಲಾಘನೆಗೆ ಪಾತ್ರವಾಗಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 27
  • next >

More Trending News

Top Stories
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved