• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಚಿತ್ರರಂಗ ದರ್ಶನ್ ಸಿನಿಮಾ ಬ್ಯಾನ್ ಮಾಡಲಿ: ಮಾಜಿ ಶಾಸಕ ಎ.ಟಿ.ರಾಮಸ್ವಾಮಿ

Jun 14 2024, 01:04 AM IST
ಸಿನಿಮಾ ರೀತಿಯಲ್ಲೆ ಕೊಲೆ ಮಾಡಿರುವುದನ್ನು ನೋಡಿ ದಿಗ್ಬ್ರಮೆಯಾಗಿದೆ. ನಾಯಕ ನಟ ದರ್ಶನ್ ಅವರನ್ನು ಕನ್ನಡ ಚಲನಚಿತ್ರರಂಗದಿಂದ ಹೊರದಬ್ಬಬೇಕು. ಇವರ ಸಿನಿಮಾಗಳನ್ನು ಬ್ಯಾನ್ ಮಾಡಬೇಕೆಂದು ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಆಗ್ರಹಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಇಂದು ‘ತುಡರ್’ ತುಳು ಸಿನಿಮಾ ತೆರೆಗೆ

Jun 14 2024, 01:02 AM IST
ಈಗಾಗಲೇ ತುಡರ್ ಸಿನೆಮಾ ವಿದೇಶದಲ್ಲಿ ಪ್ರೀಮಿಯರ್ ಶೋ ಪ್ರದರ್ಶನಗೊಂಡು ಸಾರ್ವತ್ರಿಕ ಶ್ಲಾಘನೆಗೆ ಪಾತ್ರವಾಗಿದೆ. ಉತ್ತಮ ಚಿತ್ರಕತೆಯನ್ನೊಳಗೊಂಡ ಸಿನೆಮಾ ಕುಟುಂಬ ವರ್ಗದವರನ್ನು ಆಕರ್ಷಿಸಿದೆ

ಪ್ಯಾನ್‌ ಇಂಡಿಯಾ ಸಿನಿಮಾ ಆಪರೇಶನ್‌ ಲಂಡನ್‌ ಕೆಫೆ

Jun 08 2024, 12:38 AM IST
ಆಪರೇಷನ್‌ ಲಂಡನ್‌ ಕೆಫೆ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ರಿಲೀಸ್‌ ಆಗಲಿದೆ.

ನಾಳೆ, ಸಿನಿಮಾ ಸಿರಿಯಿಂದ ದ್ವಾರಕೀಶ್‌ರಿಗೆ ನುಡಿನಮನ

Jun 07 2024, 12:33 AM IST
ದಾವಣಗೆರೆ, ಕನ್ನಡ ಚಿತ್ರರಂಗದ ಪ್ರಸಿದ್ಧ ನಟ, ನಿರ್ದೇಶಕ, ನಿರ್ಮಾಪಕ, ಬಹುಮುಖ ಪ್ರತಿಭೆಯ ದಿ. ದ್ವಾರಕೀಶ್‌ರ ನುಡಿ ನಮನ "ಕಾಲವನ್ನು ತಡೆಯೋರು ಯಾರೂ ಇಲ್ಲ... ಕಾರ್ಯಕ್ರಮ ಜೂ.8ರಂದು ನಗರದ ಗುಂಡಿ ಮಹದೇವಪ್ಪ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಸಿನಿಮಾ ಸಿರಿ ಸಂಸ್ಥೆ ಸುರಭಿ ಶಿವಮೂರ್ತಿ ತಿಳಿಸಿದರು.

ಹಮ್ ದೋ ಹಮಾರೆ ಬಾರಾ ಸಿನಿಮಾ ಬಿಡುಗಡೆಗೆ ವಿರೋಧ

Jun 02 2024, 01:47 AM IST
ವಿವಾದಾತ್ಮಕ ಅಂಶ ಹೊಂದಿರುವ ಹಮ್ ದೋ ಹಮಾರೆ ಬಾರಾ ಸಿನಿಮಾ ಜೂನ್‌ 7ಕ್ಕೆ ದೇಶಾದ್ಯಂತ ಬಿಡುಗಡೆಯಾಗಲಿದೆ.

ಶಶಿಕುಮಾರ್‌ ಪುತ್ರನ ಹೊಸ ಸಿನಿಮಾ ಕಾದಾಡಿ

Jun 01 2024, 12:45 AM IST
ಅಕ್ಷಿತ್‌ ಎಂದಿದ್ದ ತನ್ನ ಹೆಸರನ್ನು ಆದಿತ್ಯ ಎಂದು ಬದಲಿಸಿಕೊಂಡಿದ್ದಾರೆ ಅಕ್ಷಿತ್‌ ಶಶಿಕುಮಾರ್‌.

ಕೊಟ್ರೇಶ್‌ರದ್ದು ಸ್ಕೌಟ್ಸ್, ಗೈಡ್ಸ್‌ ಕುರಿತ ಕನ್ನಡದ ಮೊದಲ ಸಿನಿಮಾ: ಸ್ಕೌಟ್ಸ್‌, ಗೈಡ್ಸ್‌ನ ಪಿ.ಜಿ.ಆರ್.ಸಿಂಧ್ಯಾ

Jun 01 2024, 12:45 AM IST
‘ಪುಟ್ಟಗೂಡಿನ ಪಟ್ಟದರಸಿ” ಕಾದಂಬರಿ ಆಧಾರಿತ ನಿರ್ಮಾಣವಾಗುತ್ತಿರುವ ಚಲನಚಿತ್ರವು ಸ್ಕೌಟ್ಸ್ ಗೈಡ್ಸ್ ಕುರಿತು ಮೊದಲ ಕನ್ನಡ ಮಕ್ಕಳ ಸಿನಿಮಾವಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಪ್ರಧಾನ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಅಭಿಪ್ರಾಯಪಟ್ಟರು. ಆಲೂರಿನಲ್ಲಿ ‘ಪುಟ್ಟಗೂಡಿನ ಪಟ್ಟದರಸಿ’ ಕಾದಂಬರಿ ಆಧಾರಿತ ಮಕ್ಕಳ ಚಲನಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿ ಮಾತನಾಡಿದರು.

ಸ್ಟಾರ್ ನಟರು ವರ್ಷಕ್ಕೆ 3-4 ಸಿನಿಮಾ ಮಾಡಿದರೆ ಏನೂ ಬದಲಾಗಲ್ಲ

May 23 2024, 01:01 AM IST
ದೊಡ್ಡ ತಾರೆಗಳು ವರ್ಷಕ್ಕೆ ಒಂದು ಸಿನಿಮಾ ಮಾಡುವ ಬದಲು ಮೂರು- ನಾಲ್ಕು ಸಿನಿಮಾಗಳನ್ನು ಮಾಡಬೇಕು ಎನ್ನುವ ಚಿತ್ರರಂಗದ ಕೂಗಿಗೆ ಇಬ್ಬರು ನಟರು ಹೇಳಿದ್ದೇನು?

ಭಜರಂಗಿ ಸಿನಿಮಾ ನಟಿ, ''''''''ಕೈ'''''''' ನಾಯಕಿ ವಿದ್ಯಾ ಕೊಲೆ

May 22 2024, 12:58 AM IST
ಮೈಸೂರು ನಗರದ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಮಹಿಳಾ ಕಾಂಗ್ರೆಸ್ ನಾಯಕಿ ವಿದ್ಯಾ (32) ಅವರನ್ನು ಆಕೆಯ ಪತಿಯೇ ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಟಿ.ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ತುರಗನೂರು ಗ್ರಾಮದಲ್ಲಿ ಸೋಮವಾರ ತಡರಾತ್ರಿ ಜರುಗಿದೆ.

ಅರ್ಥಪೂರ್ಣ ಸಿನಿಮಾ ನಿರ್ಮಾಪಕರಿಗೆ ಸವಾಲು

May 22 2024, 12:47 AM IST
ಫಿಲಂ ಎಸ್ಥೆಟಿಕ್ಸ್‌ ಬಿಯಾಂಡ್‌ ಕರಿಕ್ಯುಲಮ್‌ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನಡೆಯಿತು. ಅರ್ಥಪೂರ್ಣ ಸಿನಿಮಾ ಮಾಡುವುದು ಸಿನಿಮಾ ನಿರ್ಮಾಪಕರಿಗೆ ಸವಾಲು ಎಂದು ಚಲನಚಿತ್ರ ನಿರ್ಮಾಪಕ ಅಭಯಸಿಂಹ ಹೇಳಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 27
  • next >

More Trending News

Top Stories
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved