• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಂಚೆ ಧರಿಸಿ, ತಲೆಗೆ ಪೇಟ ಸುತ್ತಿಕೊಂಡು ಸಿನಿಮಾ ನೋಡಲು ಬಂದಿದ್ದ ರೈತ: ಮಾಲ್‌ ಪ್ರವೇಶ ನಿಷೇಧ!

Jul 18 2024, 01:34 AM IST
ಪಂಚೆ ಧರಿಸಿ, ತಲೆಗೆ ಪೇಟ ಸುತ್ತಿಕೊಂಡು ಸಿನಿಮಾ ನೋಡಲು ಬಂದಿದ್ದ ರೈತರೊಬ್ಬರನ್ನು ಮಾಲ್‌ ಒಳಗೆ ಬಿಡದೆ ದರ್ಪ ಮೆರೆದಿರುವ ಘಟನೆ ಮಂಗಳವಾರ ಮಾಗಡಿ ರಸ್ತೆಯ ಜಿ.ಟಿ.ವರ್ಲ್ಡ್‌ ಮಾಲ್‌ನಲ್ಲಿ ನಡೆದಿದೆ.

ಸಿಂಹಾಸನ ಸಿನಿಮಾ ಮುಹೂರ್ತ

Jul 17 2024, 12:46 AM IST
ಸಿಂಹಾಸನ ಸಿನಿಮಾದ ಮುಹೂರ್ತ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಯಿತು.

ಅನಂತ್‌ ಭಾಯಿ ಅಂಬಾನಿ ಮದುವೆಯಲ್ಲಿ ಕಲೆ, ಸಿನಿಮಾ ಕ್ಷೇತ್ರದ ದಿಗ್ಗಜರು

Jul 14 2024, 01:30 AM IST
ಅನಂತ್ ಭಾಯಿ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹದಲ್ಲಿ ರಜನಿಕಾಂತ್, ಅಮಿತಾಬ್ ಬಚ್ಚನ್ ಸೇರಿದಂತೆ ರಾಷ್ಟ್ರ ಮಟ್ಟದ ಮತ್ತು ಅಂತಾರಾಷ್ಟ್ರೀಯ ಮಟ್ಟದ ದಿಗ್ಗಜರು ಪಾಲ್ಗೊಂಡಿದ್ದಾರೆ.

ಮ್ಯಾಕ್ಸ್‌ ಥ್ರಿಲ್ಲರ್‌ ಸಿನಿಮಾ, ಅಭಿಮಾನಿಗಳಿಗೆ ಹಬ್ಬ: ಸಂಯುಕ್ತಾ ಹೊರನಾಡು

Jul 12 2024, 01:36 AM IST
ಮ್ಯಾಕ್ಸ್‌ ಸಿನಿಮಾದ ಅನುಭವಗಳ ಬಗ್ಗೆ ಸಂಯುಕ್ತಾ ಹೊರನಾಡು ಮಾತನಾಡಿದ್ದಾರೆ.

ಕೆಜಿಎಫ್ ಕುರಿತ ಮತ್ತೊಂದು ಸಿನಿಮಾ ತಂಗಲಾನ್

Jul 11 2024, 01:33 AM IST
ಕೆಜಿಎಫ್ ಕುರಿತ ಕತೆ ಹೊಂದಿರುವ ಮತ್ತೊಂದು ಸಿನಿಮಾ ತಂಗಲಾನ್ ಟ್ರೇಲರ್ ಬಿಡುಗಡೆ ಆಗಿದೆ ಮತ್ತು ಟ್ರೆಂಡಿಂಗ್ ಆಗಿದೆ.

ಒಂದೇ ಬಾರಿಗೆ ಸಿನಿಮಾ ಅರ್ಥವಾಗಬೇಕು ಎಂಬ ಗ್ರಹಿಕೆ ತಪ್ಪು: ಗಿರೀಶ್‌ ಕಾಸರವಳ್ಳಿ

Jul 08 2024, 12:33 AM IST
ನಿಮಿಷಕ್ಕೊಂದು ಟ್ವಿಸ್ಟ್ ಬರಬೇಕು ಎಂಬುದು ಮಾರ್ಕೇಟ್ ಎಕಾನಮಿ ಸಿನಿಮಾದ ಮೇಲೆ ಹೇರುತ್ತಿರುವ ನಿಬಂಧನೆಯಾಗಿದೆ. ಆದರೆ, ಒಂದು ಸಿನಿಮಾ ಹೀಗೇ ಇರಬೇಕು ಅಥವಾ ಇಷ್ಟೇ ಸಮಯದ ಮಿತಿಯೊಳಗೆ ಇರಬೇಕು ಎಂದು ಹೇಳುವುದು ಸರಿಯಲ್ಲ.

ಜು.5ರಂದು ‘ಧರ್ಮದೈವ’ ತುಳು ಸಿನಿಮಾ ಕರಾವಳಿಯಲ್ಲಿ ತೆರೆಗೆ

Jul 05 2024, 12:49 AM IST
ತುಳುನಾಡಿನ ದೈವ-ದೇವರು, ನೇಮ- ಕೋಲ-ತಂಬಿಲ, ನಾಗಾರಾಧನೆ -ದೈವಾರಾಧನೆ. ಮೂಲಕ ಈ ಮಣ್ಣಿನ, ಬದುಕಿನ ಕಥೆಯನ್ನು ಕಟ್ಟಿಕೊಡುವ ತುಳು ಚಲನಚಿತ್ರ ‘ಧರ್ಮ ದೈವ’ ಬೆಳ್ಳಿ ತೆರೆಯಲ್ಲಿ ಮೂಡಿಬರಲು ಸಿದ್ಧವಾಗಿದೆ.

ಹಳೆಯಂಗಡಿ: ‘ಪೀಡಿತ್’ ಹಿಂದಿ ಸಿನಿಮಾ ಉಚಿತ ಪ್ರದರ್ಶನ

Jul 04 2024, 01:01 AM IST
ಶ್ರೀಗುರು ನಮನ ಸಂತೃಪ್ತಿ ಸಿನಿಮಾ ತಂಡದೊಂದಿಗೆ ಬಿಲ್ಲವ ಸಮಾಜ ಸೇವಾ ಸಂಘ ಹಳೆಯಂಗಡಿ ಮತ್ತು ಯುವವಾಹಿನಿ ಹಳೆಯಂಗಡಿ ಘಟಕದ ಜಂಟಿ ಸಂಯೋಜನೆಯಲ್ಲಿ ಚಿತ್ರವನ್ನು ಉಚಿತವಾಗಿ ಪ್ರದರ್ಶನ ನಡೆಯಿತು.

ಸಿನಿಮಾ ಶೂಟಿಂಗಲ್ಲಿ ಸಲ್ಲು ಕೊಲ್ಲಲು ಸಂಚು

Jul 03 2024, 12:16 AM IST
ಬಾಲಿವುಡ್‌ ನಟ ಸಲ್ಮಾನ್ ಖಾನ್ ಅವರನ್ನು ಸಿನಿಮಾ ಶೂಟಿಂಗ್ ವೇಳೆ ಹತ್ಯೆ ಮಾಡಲು ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯಿಯ ಗ್ಯಾಂಗ್‌ ಸಂಚು ರೂಪಿಸಿತ್ತು.

ಸಿನಿಮಾ ನಟರು ಸಮಾಜಕ್ಕೆ ಆದರ್ಶಪ್ರಾಯರಾಗಿ ಉಳಿಯಲಿ

Jun 20 2024, 01:20 AM IST
ರೇಣುಕಾಸ್ವಾಮಿ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಶಿಕಾರಿಪುರದ ವಿವಿಧ ಸಂಘ-ಸಂಸ್ಥೆ ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟಿಸಿ ತಹಸೀಲ್ದಾರ್ ಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 29
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved