• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಡೋಸನ್‌ ಸಿನಿಮಾ ನೆನಪಿಸಿದ ಸಚಿವರ ಜುಗಲ್‌ ಬಂದಿ!!!

Sep 01 2025, 11:53 AM IST

ವಿಧಾನಸಭೆಯಲ್ಲಿ ಪ್ರತಿಪಕ್ಷದ ಕೈಗೆ ಸಿಲುಕಿಕೊಂಡ ರಹೀಂಖಾನ್‌, ಸುರೇಶ್‌ । ಅಧಿವೇಶನಕ್ಕೆ ಬಂದ ಆಕಾಶ, ಪಾತಾಳಲೋಕ!

ಭಾವನೆ, ಕನಸುಗಳ ತಾಕಲಾಟದ ಪ್ರತಿಬಿಂಬವೇ ಸಿನಿಮಾ: ಸಿನಿಮಾ ಸಂಕಲನಕಾರ ಸ್ವಾಮಿ

Aug 31 2025, 01:07 AM IST
ವಿಶ್ವ ಸಿನಿಮಾಗಳು ಅಥವಾ ಕಲಾತ್ಮಕ ಚಿತ್ರಗಳು ಮನುಷ್ಯ ಪರವಾದ ಚಿಂತನೆಗಳಿಂದ ಕೂಡಿರುವುದರಿಂದ ಶಾಲಾ ಕಾಲೇಜುಗಳಲ್ಲಿ ಸಿನಿಮಾ ಕ್ಲಬ್ ಗಳನ್ನು ಸ್ಥಾಪಿಸಬೇಕಿದೆ.ಮನುಜ ಮತ ಸಿನಿಯಾನ ಬಳಗ ರಾಜ್ಯದ ವಿವಿಧ ಕಡೆಗಳಲ್ಲಿ ಸಿನಿಮಾ ಹಬ್ಬವನ್ನು ಸಂಘಟಿಸುತ್ತಾ ಚರ್ಚೆ ಸಂವಾದಗಳನ್ನು ನಡೆಸುತ್ತಾ ಬೌದ್ಧಿಕ ಜ್ಞಾನವನ್ನು ವಿಸ್ತರಿಸುವ ಕೆಲಸ ಅಭಿನಂದನಿಯ.

ಅಜಯ್‌ ದೇವಗನ್‌ಗೆ ಸಿನಿಮಾ ಮಾಡ್ತಿಲ್ಲ : ಜೆಪಿ ತುಮಿನಾಡು

Aug 23 2025, 11:56 AM IST

‘ಸು ಪ್ರಂ ಸೋ’ ಸಿನಿಮಾದ ಯಶಸ್ಸಿನ ಬೆನ್ನಲ್ಲೇ ಈ ಚಿತ್ರದ ನಿರ್ದೇಶಕ, ನಟ ಜೆಪಿ ತುಮಿನಾಡು ಬಾಲಿವುಡ್‌ನ ಸ್ಟಾರ್‌ ನಟ ಅಜಯ್‌ ದೇವಗನ್‌ ಅವರಿಗೆ ಹಾರರ್‌ ಸಿನಿಮಾ ನಿರ್ದೇಶಿಸುತ್ತಿದ್ದಾರೆ ಎಂಬ ಗಾಳಿಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ, ಮುಂದಿನ ಪ್ರಾಜೆಕ್ಟ್‌ ಕುರಿತು ಜೆಪಿ ತುಮಿನಾಡು ಮಾತುಗಳು.

ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ

Aug 18 2025, 12:41 PM IST

ದರ್ಶನ್‌ರಂಥಾ ಸ್ಟಾರ್‌ ನಟರ ಚಿತ್ರಗಳು ಬರದೇ ಹೋದರೆ ಕನ್ನಡ ಚಿತ್ರರಂಗಕ್ಕೆ ದೊಡ್ಡ ನಷ್ಟವಾಗಲಿದೆ ಎಂಬ ಮಾತು ಕೇಳಿ ಬರುತ್ತಿರುವಾಗಲೇ ನಟಿ ರಮ್ಯಾ ‘ಸಿನಿಮಾ ಗೆಲ್ಲಲು ಸ್ಟಾರ್‌ಗಳು ಬೇಕಿಲ್ಲ’ ಎಂಬ ದಿಟ್ಟತನದ ನುಡಿಗಳನ್ನಾಡಿದ್ದಾರೆ.

22ರಂದು ಸನ್‌ ಆಫ್‌ ಮುತ್ತಣ್ಣ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

Aug 11 2025, 12:31 AM IST
ಅಪ್ಪ-ಮಗನ ಬಾಂಧವ್ಯದ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಾನು ಹಾಗೂ ಪ್ರಣವ ದೇವರಾಜ್ ತಂದೆ- ಮಗನಾಗಿ ಅಭಿನಯಿಸಿದ್ದೇವೆ. ಅಪ್ಪ-ಮಗನ ಬಾಂಧವ್ಯದ ಸನ್ನಿವೇಶಗಳು ಮನಸ್ಸಿಗೆ ಹತ್ತಿರವಾಗಲಿದೆ. ಚಿತ್ರದ ಕಮಂಗಿ ನನ್ನ ಮಗನೆ ಹಾಡು ಈಗಾಗಲೇ ಜನಮನ ಗೆದ್ದಿದೆ. ಮಿಡ್‌ನೈಟ್‌ ರಸ್ತೆಯಲ್ಲಿ ಹಾಡಿಗೂ ಮೆಚ್ಚುಗೆ ಪಡೆದಿದೆ. ಟೀಸರ್ ಕೂಡ ಮೆಚ್ಚುಗೆ ಪಡೆದಿದೆ.

ಹೇಗಿದೆ ಕೊತ್ತಲವಾಡಿ ಸಿನಿಮಾ ?

Aug 02 2025, 03:05 PM IST

ಕಣ್ಣೀರ ಕಾರ್ಮೋಡ, ದುರಾಸೆಯ ಅಟ್ಟಹಾಸ, ಕೊತ್ತಲವಾಡಿ ಎಂಬ ಮಂಡ್ಯದ ಒಂದೂರು. ಬಡತನ, ಉಳ್ಳವರ ಹಿಂಸೆ, ಬಡ್ಡಿದಾಹಕ್ಕೆ ಅರೆಜೀವವಾಗಿ ಬದುಕುತ್ತಿದ್ದ ಜನರ ಕತೆ

ಫ್ಯಾನ್ಸ್‌ ಜಗಳ ನೋಡಿದ್ರೆ ಸಿನಿಮಾ ಮಾಡಲು ಭಯ ಆಗುತ್ತೆ: ರಾಕ್‌ಲೈನ್‌

Aug 01 2025, 09:51 AM IST

ಹಿರಿಯ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಅ‍ವರು ಸ್ಟಾರ್‌ಗಳ ಅಭಿಮಾನಿಗಳು ಎಂದು ಹೇಳಿಕೊಂಡು ಸೋಷಿಯಲ್‌ ಮೀಡಿಯಾದಲ್ಲಿ ಕೆಟ್ಟದಾಗಿ ಸಂದೇಶ ಹಾಕುವವರ ವಿರುದ್ಧ ಸಿಟ್ಟು ವ್ಯಕ್ತಪಡಿಸಿದ್ದಾರೆ.

ಶಿವಣ್ಣ ನಟನೆಯ ಸರ್ವೈವರ್‌ ಸಿನಿಮಾ ಶೂಟಿಂಗ್‌ ಶುರು : ಕ್ಯಾನ್ಸರ್‌ನಿಂದ ಗೆದ್ದು ಬಂದ ಕತೆ

Jul 31 2025, 12:06 PM IST

ಶಿವರಾಜ್‌ ಕುಮಾರ್‌ ನಟನೆಯ ‘ಸರ್ವೈವರ್‌’ ಚಿತ್ರಕ್ಕೆ ಚಾಲನೆ ಕೊಡಲಾಗಿದೆ. ಶಿವಣ್ಣ ಅವರು ಮೂತ್ರಕೋಶ ಕ್ಯಾನ್ಸರ್‌ನಿಂದ ಗೆದ್ದು ಬಂದ ಕತೆಯನ್ನು ಹೇಳಲಿರುವ ಈ ಚಿತ್ರ

ರಾಜಾ ರಘುವಂಶಿ ಕೊಲೆ ಕತೆ ಆಧರಿತ ಸಿನಿಮಾ ಹನಿಮೂನ್ ಇನ್ ಶಿಲ್ಲಾಂಗ್

Jul 31 2025, 12:03 PM IST

ಭಾರತದಾದ್ಯಂತ ಸುದ್ದಿಯಾಗಿದ್ದ ಕೊಲೆ ಪ್ರಕರಣವೊಂದು ಇದೀಗ ಸಿನಿಮಾ ಆಗುತ್ತಿದೆ. ಹನಿಮೂನ್ ವೇಳೆ ಪತ್ನಿಯ ಸಂಚಿಗೆ ಬಲಿಯಾಗಿ ಜೀವ ಕಳೆದುಕೊಂಡ ರಾಜಾ ರಘುವಂಶಿಯ ಕತೆಯುಳ್ಳ ಈ ಸಿನಿಮಾದ ಹೆಸರು ‘ಹನಿಮೂನ್‌ ಇನ್‌ ಶಿಲ್ಲಾಂಗ್‌’.

ಸಿನಿಮಾ ನಿರ್ದೇಶನ ಮಾಡಲು ಬಂದವನು 150 ಚಿತ್ರಗಳಿಗೆ ಸಂಗೀತಗಾರನಾದೆ : ವಿ. ಮನೋಹರ್‌

Jul 28 2025, 01:09 PM IST

‘ಉಪೇಂದ್ರ ಅವರಿಂದ ರಾತ್ರಿ ಪೂರ್ತಿ ಬೈಸಿಕೊಂಡ ಮೇಲೆ ಮರುದಿನ ಸಂಗೀತ ನಿರ್ದೇಶಕನಾಗಲು ಮನಸ್ಸು ಮಾಡಿದೆ. ಅಲ್ಲಿಂದ ಇಲ್ಲಿವರೆಗೂ 150 ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ್ದೇನೆ.’

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 29
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved