ವಿಧಾನಸಭೆಯಲ್ಲಿ ಪ್ರತಿಪಕ್ಷದ ಕೈಗೆ ಸಿಲುಕಿಕೊಂಡ ರಹೀಂಖಾನ್, ಸುರೇಶ್ । ಅಧಿವೇಶನಕ್ಕೆ ಬಂದ ಆಕಾಶ, ಪಾತಾಳಲೋಕ!
‘ಸು ಪ್ರಂ ಸೋ’ ಸಿನಿಮಾದ ಯಶಸ್ಸಿನ ಬೆನ್ನಲ್ಲೇ ಈ ಚಿತ್ರದ ನಿರ್ದೇಶಕ, ನಟ ಜೆಪಿ ತುಮಿನಾಡು ಬಾಲಿವುಡ್ನ ಸ್ಟಾರ್ ನಟ ಅಜಯ್ ದೇವಗನ್ ಅವರಿಗೆ ಹಾರರ್ ಸಿನಿಮಾ ನಿರ್ದೇಶಿಸುತ್ತಿದ್ದಾರೆ ಎಂಬ ಗಾಳಿಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ, ಮುಂದಿನ ಪ್ರಾಜೆಕ್ಟ್ ಕುರಿತು ಜೆಪಿ ತುಮಿನಾಡು ಮಾತುಗಳು.
ದರ್ಶನ್ರಂಥಾ ಸ್ಟಾರ್ ನಟರ ಚಿತ್ರಗಳು ಬರದೇ ಹೋದರೆ ಕನ್ನಡ ಚಿತ್ರರಂಗಕ್ಕೆ ದೊಡ್ಡ ನಷ್ಟವಾಗಲಿದೆ ಎಂಬ ಮಾತು ಕೇಳಿ ಬರುತ್ತಿರುವಾಗಲೇ ನಟಿ ರಮ್ಯಾ ‘ಸಿನಿಮಾ ಗೆಲ್ಲಲು ಸ್ಟಾರ್ಗಳು ಬೇಕಿಲ್ಲ’ ಎಂಬ ದಿಟ್ಟತನದ ನುಡಿಗಳನ್ನಾಡಿದ್ದಾರೆ.
ಕಣ್ಣೀರ ಕಾರ್ಮೋಡ, ದುರಾಸೆಯ ಅಟ್ಟಹಾಸ, ಕೊತ್ತಲವಾಡಿ ಎಂಬ ಮಂಡ್ಯದ ಒಂದೂರು. ಬಡತನ, ಉಳ್ಳವರ ಹಿಂಸೆ, ಬಡ್ಡಿದಾಹಕ್ಕೆ ಅರೆಜೀವವಾಗಿ ಬದುಕುತ್ತಿದ್ದ ಜನರ ಕತೆ
ಹಿರಿಯ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರು ಸ್ಟಾರ್ಗಳ ಅಭಿಮಾನಿಗಳು ಎಂದು ಹೇಳಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಸಂದೇಶ ಹಾಕುವವರ ವಿರುದ್ಧ ಸಿಟ್ಟು ವ್ಯಕ್ತಪಡಿಸಿದ್ದಾರೆ.
ಶಿವರಾಜ್ ಕುಮಾರ್ ನಟನೆಯ ‘ಸರ್ವೈವರ್’ ಚಿತ್ರಕ್ಕೆ ಚಾಲನೆ ಕೊಡಲಾಗಿದೆ. ಶಿವಣ್ಣ ಅವರು ಮೂತ್ರಕೋಶ ಕ್ಯಾನ್ಸರ್ನಿಂದ ಗೆದ್ದು ಬಂದ ಕತೆಯನ್ನು ಹೇಳಲಿರುವ ಈ ಚಿತ್ರ
ಭಾರತದಾದ್ಯಂತ ಸುದ್ದಿಯಾಗಿದ್ದ ಕೊಲೆ ಪ್ರಕರಣವೊಂದು ಇದೀಗ ಸಿನಿಮಾ ಆಗುತ್ತಿದೆ. ಹನಿಮೂನ್ ವೇಳೆ ಪತ್ನಿಯ ಸಂಚಿಗೆ ಬಲಿಯಾಗಿ ಜೀವ ಕಳೆದುಕೊಂಡ ರಾಜಾ ರಘುವಂಶಿಯ ಕತೆಯುಳ್ಳ ಈ ಸಿನಿಮಾದ ಹೆಸರು ‘ಹನಿಮೂನ್ ಇನ್ ಶಿಲ್ಲಾಂಗ್’.
‘ಉಪೇಂದ್ರ ಅವರಿಂದ ರಾತ್ರಿ ಪೂರ್ತಿ ಬೈಸಿಕೊಂಡ ಮೇಲೆ ಮರುದಿನ ಸಂಗೀತ ನಿರ್ದೇಶಕನಾಗಲು ಮನಸ್ಸು ಮಾಡಿದೆ. ಅಲ್ಲಿಂದ ಇಲ್ಲಿವರೆಗೂ 150 ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ್ದೇನೆ.’