• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಳಿಂಗ ಸರ್ಪದ ಕತೆ ಹೇಳುವ ಸಿನಿಮಾ ತಿಮ್ಮನ ಮೊಟ್ಟೆಗಳು : ರಕ್ಷಿತ್‌ ತೀರ್ಥಹಳ್ಳಿ

Jun 14 2025, 10:23 AM IST

ರಕ್ಷಿತ್‌ ತೀರ್ಥಹಳ್ಳಿ ನಿರ್ದೇಶನದ‘ತಿಮ್ಮನ ಮೊಟ್ಟೆಗಳು’ ಚಿತ್ರದ ಟ್ರೇಲರನ್ನು ನಿರ್ದೇಶಕ ಪಿ ಶೇಷಾದ್ರಿ, ಕೋಡ್ಲು ರಾಮಕೃಷ್ಣ ಬಿಡುಗಡೆ ಮಾಡಿದ್ದಾರೆ.

ಶಿವರಾಜ್‌ ಕುಮಾರ್‌ ಸಿನಿಮಾ ಜೀವನಕ್ಕೆ 40ರ ಸಂಭ್ರಮ

Jun 11 2025, 10:43 AM IST

ಶಿವರಾಜ್‌ಕುಮಾರ್‌ ಅವರ ಬೆಳ್ಳಿತೆರೆಯ ಪಯಣಕ್ಕೆ ಇದೀಗ 40 ವರ್ಷಗಳ ಸಂಭ್ರಮ. 1986ರಲ್ಲಿ ಜೂನ್‌ ತಿಂಗಳ 19ರಂದು ತೆರೆಗೆ ಬಂದ   ಸಂಗೀತಂ ಶ್ರೀನಿವಾಸ್‌ರಾವ್‌ ನಿರ್ದೇಶನದ ‘ಆನಂದ್‌’ ಚಿತ್ರದ ಮೂಲಕ ನಾಯಕ ನಟರಾಗಿ ಚಿತ್ರರಂಗಕ್ಕೆ ಬಂದ ಶಿವಣ್ಣ

ಆಡಳಿತದಲ್ಲಿ ಚುರುಕು ಮುಟ್ಟಿಸುವಂತಿದೆ ತಬರನಕಥೆ ಸಿನಿಮಾ

Jun 10 2025, 11:32 AM IST
ತಾಲೂಕು ಕಚೇರಿಯಲ್ಲಿ ಸಿಬ್ಬಂದಿಯ ಕಾರ್ಯವೈಖರಿಯನ್ನು ಹೆಚ್ಚಿಸಲು ಮತ್ತು ಜನಸಾಮಾನ್ಯರ ಕಷ್ಟಗಳನ್ನು ತಿಳಿಸುವ ಸಲುವಾಗಿ ತಹಸೀಲ್ದಾರ್ ಎಸ್.ವೆಂಕಟೇಶಪ್ಪ ಸಿಬ್ಬಂದಿಗೆ ತಬರನಕಥೆ ಸಿನಿಮಾವನ್ನು ತೋರಿಸಿದರು.

ಕನ್ನಡ ನೆಲದಲ್ಲಿ ಕಮಲ್ ಹಾಸನ್ ಸಿನಿಮಾ ಬಿಡುಗಡೆ ಬೇಡ

Jun 04 2025, 01:26 AM IST
ಕನ್ನಡದ ಬಗ್ಗೆ ತಮಿಳು ಚಿತ್ರರಂಗದ ಖ್ಯಾತ ನಟ ಕಮಲ್ ಹಾಸನ್ ನೀಡಿದ ಹೇಳಿಕೆ ಕನ್ನಡಿಗರಿಗೆ ನೋವುಂಟು ಮಾಡಿದ್ದು, ಕಮಲ್ ಹಾಸನ್‌ ನಟಿಸಿದ ಚಿತ್ರವನ್ನು ಕನ್ನಡದ ನೆಲದಲ್ಲಿ ಬಿಡುಗಡೆ ಮಾಡಬಾರದು. ಒಂದು ವೇಳೆ ಚಿತ್ರಮಂದಿರದ ಮಾಲೀಕರು ಬಿಡುಗಡೆಗೊಳಿಸಿದರೆ ಅಂತಹ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಘಟಕದ ಅಧ್ಯಕ್ಷ ಚಂದ್ರಶೇಖರ್ ಆಕ್ರೋಶ ವ್ಯಕ್ತಪಡಿಸಿದರು.

ಕಮಲಹಾಸನ್ ಸಿನಿಮಾ ಪ್ರದರ್ಶನ ನಿಷೇಧಿಸಲು ಆಗ್ರಹಿಸಿ ಜಯಕರ್ನಾಟಕ ಸಂಘಟನೆ ವತಿಯಿಂದ ಪ್ರತಿಭಟನೆ

Jun 03 2025, 12:25 AM IST
ಪ್ರಚಾರದ ಗೀಳಿಗೆ ಇಂತಹ ಹೇಳಿಕೆಗಳನ್ನು ನೀಡುತ್ತಿರುವ ಕಮಲ್ ಹಾಸನ್ ಅವರ ಚಲನಚಿತ್ರಗಳನ್ನು ನಿಷೇಧಿಸುವುದಷ್ಟೇ ಅಲ್ಲ, ರಾಜ್ಯಕ್ಕೆ ಬರುವುದಕ್ಕೂ ಅವಕಾಶ ನೀಡಬಾರದು ಎಂದು ಹೋರಾಟಗಾರರು ಆಗ್ರಹಿಸಿದರು.

‘ಪಿಲಿ ಪಂಜ’ ಸಿನಿಮಾದ ಟೀಸರ್ ಬಿಡುಗಡೆ, ನವಂಬರ್ 7 ರಂದು ಸಿನಿಮಾ ತೆರೆಗೆ

Jun 02 2025, 12:04 AM IST
ಎಯಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್‌ನಡಿ ತಯಾರಾದ ಬಹು ನಿರೀಕ್ಷಿತ ‘ಪಿಲಿಪಂಜ’ ತುಳು ಸಿನಿಮಾದ ಟೀಸರ್‌ನ್ನು ನಿರ್ದೇಶಕ ದೇವದಾಸ ಕಾಪಿಕಾಡ್ ಮಂಗಳೂರಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿದರು. ಟೀಸರ್‌ನ್ನು ವೀಕ್ಷಿಸಿದ ದೇವದಾಸ್ ಕಾಪಿಕಾಡ್ ಅವರು ತುಳುವಿನಲ್ಲಿ ಮತ್ತೊಂದು ಸದಭಿರುಚಿಯ ಸಿನಿಮಾವನ್ನು ಪಿಲಿಪಂಜದ ಮೂಲಕ ನೋಡಲು ಸಾಧ್ಯವಿದೆ ಎಂದು ಸಿನಿಮಾ ತಂಡಕ್ಕೆ ಶುಭ ಹಾರೈಸಿದರು.

ಕಮಲ್‌ ಹಾಸನ್ ಸಿನಿಮಾ ಬಿಡುಗಡೆ ತಡೆಯಲು ಆಗ್ರಹ

Jun 01 2025, 02:03 AM IST
ನಟ ಕಮಲ್ ಹಾಸನ್ ಅವರ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಮಾಡಬಾರದು ಎಂದು ಕರವೇ (ಪ್ರವೀಣ ಶಟ್ಟಿ ಬಣ) ಹಿರೇಕೆರೂರು ತಾಲೂಕು ಘಟಕದ ಪದಾಧಿಕಾರಿಗಳು ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕಮಲಹಾಸನ್ ಸಿನಿಮಾ ಪ್ರದರ್ಶಿಸಿದರೆ ಹೋರಾಟ: ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ

May 31 2025, 01:18 AM IST
ಜಿಲ್ಲೆಯ ಚಿತ್ರಮಂದಿರ ಮಾಲೀಕರು ಕಮಲಹಾಸನ್ ನಟನೆಯ ಚಿತ್ರವನ್ನು ಪ್ರದರ್ಶನ ಮಾಡಬಾರದು. ಒಂದುವೇಳೆ ಮಾಡಿದರೆ ಮುಂದಾಗುವ ಅನಾಹುತಗಳಿಗೆ ಚಿತ್ರಮಂದಿರ ಮಾಲೀಕರೆ ಹೊಣೆಯಾಗಿರುತ್ತಾರೆ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.

ಥಗ್ ಲೈಫ್ ಸಿನಿಮಾ ರಾಜ್ಯದಲ್ಲಿ ಬಿಡುಗಡೆಗೆ ವಿರೋಧ

May 31 2025, 12:23 AM IST
ನಟ, ರಾಜಕಾರಣಿ ಕಮಲ್ ಹಾಸನ್ ಅವರ ಹೇಳಿಕೆ ಖಂಡಿಸಿ ನಗರದ ಕೋರ್ಟ್‌ ಸರ್ಕಲ್‌ನಲ್ಲಿ ಕರವೇ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಆಪರೇಷನ್‌ ಸಿಂದೂರ್‌ ಸಿನಿಮಾ ಟೈಟಲ್‌ ಪಡೆಯಲು ಮುಂದಾದ ನಿರ್ಮಾಣ ಸಂಸ್ಥೆಗಳು

May 09 2025, 05:04 AM IST

ಆಪರೇಷನ್‌ ಸಿಂದೂರ್‌ ಸಿನಿಮಾ ಟೈಟಲ್‌ ಪಡೆಯಲು ಮುಂದಾದ ನಿರ್ಮಾಣ ಸಂಸ್ಥೆಗಳು

ಕನ್ನಡದಲ್ಲಿ ಶೀರ್ಷಿಕೆ ರಿಜಿಸ್ಟರ್‌ ಮಾಡಿಸಿದ ಸಾ.ರಾ. ಗೋವಿಂದು

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 26
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved