• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂದೀಪ್‌ ಸುಂಕದ್‌ ನಿರ್ದೇಶನದಲ್ಲಿ ಧೀರೇನ್‌ ಹೊಸ ಸಿನಿಮಾ ಪಬ್ಬಾರ್‌

May 07 2025, 12:45 AM IST
ಧೀರೇನ್ ರಾಜ್‌ಕುಮಾರ್ ಹೊಸ ಸಿನಿಮಾ ಪಬ್ಬಾರ್. ಶಾಖಾಹಾರಿ ನಿರ್ದೇಶಕ ಸಂದೀಪ್‌ ಸುಂಕದ್‌ ನಿರ್ದೇಶನದ ಈ ಸಿನಿಮಾವನ್ನು ಶಿವರಾಜ್‌ ಕುಮಾರ್‌ ನಿರ್ಮಿಸುತ್ತಿದ್ದಾರೆ.

2026ರ ಜೂ.25ಕ್ಕೆ ಜೂ.ಎನ್‌ಟಿಆರ್‌, ಪ್ರಶಾಂತ್‌ ನೀಲ್‌ ಸಿನಿಮಾ ಡ್ರ್ಯಾಗನ್‌ ತೆರೆಗೆ

Apr 30 2025, 12:30 AM IST
ಪ್ರಶಾಂತ್ ನೀಲ್ ನಿರ್ದೇಶನದ ಡ್ರ್ಯಾಗನ್ ಸಿನಿಮಾ ಮುಂದಿನ ವರ್ಷ ತೆರೆಗೆ ಬರುತ್ತಿದೆ.

ಸುಮುಖ ಪ್ರೊಡಕ್ಷನ್‌ ಎರಡನೇ ಸಿನಿಮಾ ‘ಕಜ್ಜ’ ಕ್ಕೆ ಮುಹೂರ್ತ

Apr 24 2025, 11:48 PM IST
ಸುಮುಖ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಮೂಡಿಬರಲಿರುವ ಎರಡನೇ ಸಿನಿಮಾ ‘ಕಜ್ಜ’ ಇದರ ಮುಹೂರ್ತ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯಿತು. ಸಿನಿಮಾಕ್ಕೆ ನಿರ್ಮಾಪಕ ವಿಶಾಂತ್ ಮಿನೇಜಸ್ ಕ್ಲಾಪ್ ಮಾಡಿದರು. ಸಿನಿಮಾಕ್ಕೆ ವಿಜಯಕುಮಾರ್ ಕೊಡಿಯಲ್ ಬೈಲ್, ಅರವಿಂದ ಬೋಳಾರ್ ಚಾಲನೆ ನೀಡಿದರು.

ನಿರ್ಮಾಪಕಿಯಾಗಿ ಬಂದಿರುವ ನಿವೇದಿತಾ ಶಿವರಾಜ್‌ ಕುಮಾರ್‌ ತಮ್ಮ ಸಿನಿಮಾ ಬಗ್ಗೆ ಏನ್ ಹೇಳ್ತಾರೆ ?

Apr 24 2025, 12:38 PM IST

‘ಫೈರ್‌ ಫ್ಲೈ’ ಚಿತ್ರದ ಮೂಲಕ ಶಿವರಾಜ್‌ ಕುಮಾರ್‌ ಪುತ್ರಿ ನಿವೇದಿತಾ ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ. ಹೊಸ ಪ್ರತಿಭೆ ವಂಶಿ ನಿರ್ದೇಶಿಸಿ, ನಿರ್ಮಿಸಿರುವ ಈ ಚಿತ್ರ ನಿವೇದಿತಾ ತಾತ ಡಾ. ರಾಜ್‌ಕುಮಾರ್‌ ಜನ್ಮದಿನವಾದ ಇಂದು (ಏ.24) ಬಿಡುಗಡೆಯಾಗುತ್ತಿದೆ. ಆ ಹಿನ್ನೆಲೆಯಲ್ಲಿ ನಿವೇದಿತಾ ಜೊತೆಗೆ ಮಾತು.

ವಿಶ್ವದ ಮೊದಲ ಎಐ ಸಿನಿಮಾ ಕನ್ನಡದಲ್ಲಿ!

Apr 16 2025, 01:53 AM IST
ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ವಿಶ್ವಾದ್ಯಂತ ಭಾರಿ ಸಂಚಲನ ಮೂಡಿಸಿರುವಾಗಲೇ, ವಿಶ್ವದಲ್ಲೇ ಮೊದಲ ಬಾರಿಗೆ ಸಂಪೂರ್ಣ ಎಐನಿಂದಲೇ ಸಿನಿಮಾವೊಂದನ್ನು ತಯಾರಿಸಲಾಗಿದೆ! ಅದೂ ಕನ್ನಡದಲ್ಲಿ!!

ಮೂಡುಬಿದಿರೆ: ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ಸಿನಿಮಾ ಪ್ರದರ್ಶನಕ್ಕೆ ಚಾಲನೆ

Apr 15 2025, 12:53 AM IST
ಹೀಲಿಂಗ್ ಹ್ಯಾಂಡ್ಸ್ ಚಾರಿಟೇಬಲ್‌ ಟ್ರಸ್ಟ್ ಮೂಡುಬಿದಿರೆ ಸಹಭಾಗಿತ್ವದಲ್ಲಿ ಭಾರತ್ ಸೈಟ್ಸ್ ಮತ್ತು ಗೈಡ್ಸ್ ಕನ್ನಡಭವನಲ್ಲಿ ತುಳು ಚಲನಚಿತ್ರ ‘ಮಿಡ್ಲ್‌ ಕ್ಲಾಸ್ ಫ್ಯಾಮಿಲಿ’ ಪ್ರದರ್ಶನಕ್ಕೆ ಸೋಮವಾರ ಚಾಲನೆ ದೊರಕಿತು. ಬಿಜೆಪಿ ದಕ್ಷಿಣಕನ್ನಡದ ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಪ್ರದರ್ಶನ ಉದ್ಘಾಟಿಸಿದರು.

ಸೀತಾವಲ್ಲಭ’ ಖ್ಯಾತಿಯ ಕಿರುತೆರೆ ಹಾಗೂ ಸಿನಿಮಾ ನಟಿ ಸುಪ್ರೀತಾ ಸತ್ಯನಾರಾಯಣ ನಿಶ್ಚಿತಾರ್ಥ

Apr 15 2025, 12:47 AM IST
ನಟಿ ಸುಪ್ರೀತಾ ಸತ್ಯನಾರಾಯಣ ನಿಶ್ಚಿತಾರ್ಥ

ಸಿನಿಮಾ ಶೂಟಿಂಗ್: ವರದಿ ನೀಡಲು ತಹಸೀಲ್ದಾರ್‌ಗೆ ಡೀಸಿ ಸೂಚನೆ

Apr 13 2025, 02:04 AM IST
ಏ.೧೧ರ ಕನ್ನಡಪ್ರಭದಲ್ಲಿ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಶೂಟಿಂಗ್‌: ವಿವಾದ ಎಂದು ವರದಿ ಪ್ರಕಟಿಸಿತ್ತು.

ಗೋಪಾಲಸ್ವಾಮಿ ಬೆಟ್ಟದಲ್ಲಿ ಅಕ್ರಮ ಕೇರಳ ಸಿನಿಮಾ ಶೂಟಿಂಗ್‌: ಜಿಲ್ಲಾಧಿಕಾರಿಗೆ ದೂರು!

Apr 12 2025, 12:47 AM IST
ಗೋಪಾಲಸ್ವಾಮಿ ಬೆಟ್ಟದಲ್ಲಿ ಅಕ್ರಮವಾಗಿ ಚಿತ್ರೀಕರಣ ನಡೆಸಿರುವ ಬಗ್ಗೆ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಡೀಸಿಗೆ ರೈತಸಂಘ ದೂರು ಸಲ್ಲಿಸಿದೆ.

ಸಿನಿಮಾ ಚಿತ್ರೀಕರಣ: ಅನುಮತಿ ಕೊಟ್ಟವರನ್ನು ಅಮಾನತು ಮಾಡಿ

Apr 12 2025, 12:45 AM IST
ಯಾವುದೇ ಕಾರಣಕ್ಕೂ ಬಂಡಿಪುರದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಬೇಡ, ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲೆಯಾಳಂ ಚಿತ್ರೀಕರಣಕ್ಕೆ ಅನುಮತಿ ಕೊಟ್ಟವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 26
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved