ಹೌದು…2026 ಜನವರಿ 15..ತಮಿಳುನಾಡಿನಲ್ಲಿ ಪೊಂಗಲ್ ಸಂಭ್ರಮ...ಅದೇ ದಿನ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ಸುಮಾರು 500 ಕೋಟಿ ಅಧಿಕ ಬಜೆಟ್ ನೊಂದಿಗೆ ಸೆಟ್ಟೇರಿರೋ ದಳಪತಿ ವಿಜಯ್ ಅಭಿನಯದ ಕಟ್ಟ ಕಡೆಯ ಸಿನಿಮಾ ಜನನಾಯಕನ್ ತೆರೆಕಾಣುತ್ತಿರುತ್ತದೆ
ಮಾ.22ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಕನ್ನಡ ಚಿತ್ರರಂಗ ಬೆಂಬಲ ಘೋಷಿಸಿದೆ. ಬಂದ್ ಹಿನ್ನೆಲೆಯಲ್ಲಿ ಬೆಳಗ್ಗಿನಿಂದ ಮಧ್ಯಾಹ್ನವರೆಗೂ ಸಿನಿಮಾ ಪ್ರದರ್ಶನ ರದ್ದುಗೊಳಿಸಿದೆ.
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತ ಏಟ್ರಿಯಾ ಹೋಟೆಲ್ ಮಾಲೀಲಿಕರ ಮೊಮ್ಮಗ ತರುಣ್ ರಾಜ್ಗೂ ಚಲನಚಿತ್ರರಂಗದ ನಂಟಿರುವುದು ಬೆಳಕಿಗೆ ಬಂದಿದೆ. ಈ ಮೂಲಕ ಚಿನ್ನ ಕಳ್ಳ ಸಾಗಣೆ ಜಾಲದಲ್ಲಿ ಸಿನಿಮಾ ನಟ-ನಟಿಯರು ಕೊರಿಯರ್ಗಳಾಗಿ ಬಳಕೆಯಾಗಿರುವ ಮಾತಿಗೆ ಪುಷ್ಟಿ ಸಿಕ್ಕಂತಾಗಿದೆ.