• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಲೆಯಾಳಿ ಸಿನಿಮಾ ಚಿತ್ರೀಕರಣ ಖಂಡಿಸಿ ಪ್ರತಿಭಟನೆ

Apr 10 2025, 01:03 AM IST
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗಿನ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಕೇರಳದ ಮಲೆಯಾಳಂ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ನೀಡಿದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ರೈತಸಂಘ ಪ್ರತಿಭಟನೆ ನಡೆಸಿದರು.

ಬರಹಗಾರರು ನಿರ್ದೇಶನಕ್ಕೆ ಬರಬೇಕು : ಗಣೇಶ್ ಅರಸು ಅಂತಾರೆ ಜೊತೆ ಗಣೇಶ್‌ ಹೊಸ ಸಿನಿಮಾ ಮುಹೂರ್ತ

Apr 09 2025, 12:47 PM IST

ಅರಸು ಅಂತಾರೆ ನಿರ್ದೇಶನದ ಇನ್ನೂ ಹೆಸರಿಡದ ಚಿತ್ರದಲ್ಲಿ ಗಣೇಶ್‌ ನಾಯಕನಾಗಿ ನಟಿಸುತ್ತಿದ್ದಾರೆ. ಈ ಸಿನಿಮಾ ಮುಹೂರ್ತ ಸಂದರ್ಭದಲ್ಲಿ ಗಣೇಶ್‌, ‘ರವಿಶಂಕರ್‌ ಮೂಲಕ ನನಗೆ ಬಂದ ಈ ಆಫರ್‌ ಬಗ್ಗೆ ಹಿಂದೆಲ್ಲೂ ಹೇಳಿಲ್ಲ

ಕೊರಗಜ್ಜನ ಕತೆ ಇರುವ ‘ಕೋರ’ ಸಿನಿಮಾ 18ರಂದು ತೆರೆಗೆ

Apr 09 2025, 12:33 AM IST
ಮಲೆನಾಡಿನ ಆದಿವಾಸಿಗಳ ಜೀವನವನ್ನು ಆಧರಿಸಿ ಈ ಸಿನಿಮಾವನ್ನು ಚಿತ್ರೀಕರಿಸಲಾಗಿದೆ. ಬಹುತೇಕ ಮಲೆನಾಡಿನ ಕಾಡುಗಳಲ್ಲಿ, ಸಕಲೇಶಪುರ, ಚೆನ್ನೈನಲ್ಲಿ ಶೂಟಿಂಗ್ ನಡೆಸಲಾಗಿದೆ.

ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲೆಯಾಳಿ ಸಿನಿಮಾ ಚಿತ್ರೀಕರಣ!

Apr 09 2025, 12:31 AM IST
ಬಂಡೀಪುರ ಸೂಕ್ಷ್ಮ ಪರಿಸರ ವಲಯದ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲೆಯಾಳಂ ಚಿತ್ರೀಕರಣ ನಡೆಯುತ್ತಿರುವುದು.

ಸಿನಿಮಾ ಕೇವಲ ಕನ್ನಡಿಯಲ್ಲ, ಅದು ಪ್ರೇಕ್ಷಕ, ಸಮಾಜದ ಪ್ರತಿಬಿಂಬ

Apr 04 2025, 12:45 AM IST
ತ್ರಮಂದಿರಗಳಿಗೆ ಹೋಗುವ ಚಲನಚಿತ್ರ ಪ್ರೇಕ್ಷಕರ ಸಂಖ್ಯೆ ಕಡಿಮೆಯಾಗುತ್ತಿದೆ.

ದರ್ಶನ್‌ ಮತ್ತು ತಂಡ ರಾಜಸ್ಥಾನದಲ್ಲಿ ಡೆವಿಲ್‌ ಸಿನಿಮಾ ಶೂಟ್‌ ಮಾಡಿದ್ದು ಅದೀಗ ಸಂಪೂರ್ಣ

Apr 02 2025, 01:03 AM IST
ದರ್ಶನ್‌ ಮತ್ತು ತಂಡ ರಾಜಸ್ಥಾನದಲ್ಲಿ ಡೆವಿಲ್‌ ಸಿನಿಮಾ ಶೂಟ್‌ ಮಾಡಿದ್ದು ಅದೀಗ ಸಂಪೂರ್ಣಗೊಂಡಿದೆ.

45 ಸಿನಿಮಾ ಟೀಸರ್‌ ಬಿಡುಗಡೆ ವೇಳೆ ಅರ್ಜುನ್ ಜನ್ಯಾ ನೀಡಿದ ಸೋಲ್‌ ಸ್ಟಾರ್‌ ಬಿರುದು ನಿರಾಕರಿಸಿದ ರಾಜ್‌ ಬಿ ಶೆಟ್ಟಿ

Apr 02 2025, 01:02 AM IST
45 ಸಿನಿಮಾ ಟೀಸರ್‌ ಬಿಡುಗಡೆ ವೇಳೆ ನೀಡಿದ ಸೋಲ್ ಸ್ಟಾರ್‌ ಎಂಬ ಬಿರುದನ್ನು ರಾಜ್‌ ಶೆಟ್ಟಿ ನಿರಾಕರಿಸಿದ್ದಾರೆ.

ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ದಳಪತಿ ವಿಜಯ್ ಅಭಿನಯದ 69ನೇ ಸಿನಿಮಾ ಜನನಾಯಕನ್

Mar 29 2025, 04:45 AM IST

  ಹೌದು…2026 ಜನವರಿ 15..ತಮಿಳುನಾಡಿನಲ್ಲಿ ಪೊಂಗಲ್ ಸಂಭ್ರಮ...ಅದೇ ದಿನ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ಸುಮಾರು 500 ಕೋಟಿ ಅಧಿಕ ಬಜೆಟ್ ನೊಂದಿಗೆ ಸೆಟ್ಟೇರಿರೋ ದಳಪತಿ ವಿಜಯ್ ಅಭಿನಯದ ಕಟ್ಟ ಕಡೆಯ   ಸಿನಿಮಾ ಜನನಾಯಕನ್ ತೆರೆಕಾಣುತ್ತಿರುತ್ತದೆ

ಬೇಕಿದ್ರೆ ಹಸು ಸಾಕ್ಕೊಂಡಿರ್ತೀನಿ, ಬೇರೆ ಭಾಷೆ ಸಿನಿಮಾ ಮಾಡಲ್ಲ : ದರ್ಶನ್‌ ಹೇಳಿದ್ದು ಟ್ರೆಂಡಿಂಗ್‌

Mar 29 2025, 12:30 AM IST
ಕನ್ನಡ ಸಿನಿಮಾಗಳನ್ನು ನೋಡದಿದ್ದರೆ ನಾವು ಇಲ್ಲಿಂದ ಬೇರೆಲ್ಲೋ ಹೋಗೋದಿಲ್ಲ. ತೋಟ, ಹಸು ಸಾಕಿಕೊಂಡು ಬದುಕ್ತೀವಿ. ಮಾಡೋದಿದ್ರೆ ಕನ್ನಡ ಸಿನಿಮಾವನ್ನೇ ಮಾಡ್ತೀವಿ ಎಂದು ದರ್ಶನ್‌ ಹೇಳಿದ್ದು ಟ್ರೆಂಡಿಂಗ್‌ ಆಗಿದೆ.

ಅಂಬರೀಶ್‌ ಅಭಿನಯದ ಮಂಡ್ಯದ ಗಂಡು ಸಿನಿಮಾ ಖ್ಯಾತಿಯ ಹಿರಿಯ ನಿರ್ದೇಶಕ ಎ.ಟಿ.ರಘು ನಿಧನ

Mar 22 2025, 02:06 AM IST
ಅಂಬರೀಶ್‌ ಅಭಿನಯದ ‘ಮಂಡ್ಯದ ಗಂಡು’ ಸಿನಿಮಾ ಖ್ಯಾತಿಯ ಹಿರಿಯ ನಿರ್ದೇಶಕ ಎ.ಟಿ.ರಘು (76) ಅವರು ನಿಧನರಾಗಿದ್ದಾರೆ. ಅವರು ಕಳೆದ ಐದಾರು ವರ್ಷಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 26
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved