• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆಯ ಕರ್ನಾಟಕ ಬಂದ್‌ಗೆ ಚಿತ್ರೋದ್ಯಮದಿಂದ ಬೆಂಬಲ - ಮಧ್ಯಾಹ್ನವರೆಗೆ ಸಿನಿಮಾ ಪ್ರದರ್ಶನ ಇಲ್ಲ

Mar 21 2025, 09:00 AM IST

ಮಾ.22ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ಬೆಂಬಲ ಘೋಷಿಸಿದೆ. ಬಂದ್‌ ಹಿನ್ನೆಲೆಯಲ್ಲಿ ಬೆಳಗ್ಗಿನಿಂದ ಮಧ್ಯಾಹ್ನವರೆಗೂ ಸಿನಿಮಾ ಪ್ರದರ್ಶನ ರದ್ದುಗೊಳಿಸಿದೆ.

ಹೆಣ್ಣುಮಕ್ಕಳ ಸೌಜನ್ಯವೇ ಅವರಿಗೆ ಕಂಟಕ : ದೌರ್ಜನ್ಯದ ವಿರುದ್ಧ ದನಿ ಎತ್ತುವ ಸಿನಿಮಾ ಮಾಡುತ್ತಿದ್ದಾರೆ ಹರ್ಷಿಕಾ

Mar 21 2025, 12:30 AM IST
ಹರ್ಷಿಕಾ ಪೂಣಚ್ಚ ನಿರ್ದೇಶಕಿ ಆಗುತ್ತಿದ್ದಾರೆ. ಚಿ ಸೌಜನ್ಯ ಎಂಬ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯದ ವಿರುದ್ಧ ದನಿ ಎತ್ತುವ ಸಿನಿಮಾ ಮಾಡುತ್ತಿದ್ದಾರೆ.

ಕಿಚ್ಚ ಸುದೀಪ್ ಸಿನಿಮಾ ಬಗ್ಗೆ ಮಹತ್ವದ ಅಪೆಎಡೇಟ್ ಕೊಟ್ಟ ನಿರ್ದೇಶಕ ಅನೂಪ್‌ ಭಂಡಾರಿ

Mar 15 2025, 01:06 AM IST
ಮುಂದಿನ ವರ್ಷವೇ ಬಿಲ್ಲರಂಗಭಾಷ ರಿಲೀಸ್‌ ಅಂತ ನಿರ್ದೇಶಕ ಅನೂಪ್‌ ಭಂಡಾರಿ ಹೇಳಿದ್ದಾರೆ.

ತೆಲುಗು ಸಿನಿಮಾ ನಟನ ಜೊತೆಗೆ ರನ್ಯಾ ನಂಟು - ‘ನಟ ನಟಿಯರು ಕೊರಿಯರ್‌’ ಮಾತಿಗೆ ಮತ್ತಷ್ಟು ಪುಷ್ಟಿ

Mar 14 2025, 09:53 AM IST

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತ ಏಟ್ರಿಯಾ ಹೋಟೆಲ್‌ ಮಾಲೀಲಿಕರ ಮೊಮ್ಮಗ ತರುಣ್ ರಾಜ್‌ಗೂ ಚಲನಚಿತ್ರರಂಗದ ನಂಟಿರುವುದು ಬೆಳಕಿಗೆ ಬಂದಿದೆ. ಈ ಮೂಲಕ ಚಿನ್ನ ಕಳ್ಳ ಸಾಗಣೆ ಜಾಲದಲ್ಲಿ ಸಿನಿಮಾ ನಟ-ನಟಿಯರು ಕೊರಿಯರ್‌ಗಳಾಗಿ ಬಳಕೆಯಾಗಿರುವ ಮಾತಿಗೆ ಪುಷ್ಟಿ ಸಿಕ್ಕಂತಾಗಿದೆ.

50ನೇ ವರ್ಷದ ಜನ್ಮದಿನ : ಇಂದು ಪುನೀತ್‌ ರಾಜ್‌ಕುಮಾರ್ ನಟನೆಯ ಅಪ್ಪು ಸಿನಿಮಾ ಮರು ಬಿಡುಗಡೆ

Mar 14 2025, 12:34 AM IST
ಪುನೀತ್‌ ರಾಜ್‌ಕುಮಾರ್ 50ನೇ ವರ್ಷದ ಜನ್ಮದಿನಕ್ಕೆ ಅಪ್ಪು ಸಿನಿಮಾ ಮರುಬಿಡುಗಡೆ ಆಗಿದೆ.

ಗೋಲ್ಡನ್‌ ಸ್ಟಾರ್‌ ಗಣೇಶ್‌ ಅಭಿನಯದ ಮತ್ತೊಂದು ಹೊಸ ಸಿನಿಮಾ ಘೋಷಣೆ - ಅಮೃತಾ ಅಯ್ಯರ್‌ ನಾಯಕಿ

Mar 13 2025, 12:53 AM IST
ನಿರ್ದೇಶಕ ಅರಸು ಅಂತಾರೆ ಹೊಸ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳ್ತಿದ್ದಾರೆ. ಇದರಲ್ಲಿ ಗಣೇಶ್‌, ಅಮೃತಾ ಅಯ್ಯರ್ ನಾಯಕ, ನಾಯಕಿ.

ಮಹಿಳೆ ಕೊಂದು ಸಿನಿಮಾ ಶೈಲಿನಲ್ಲಿ ಶವ ವಿಲೇವಾರಿ

Mar 12 2025, 01:47 AM IST
ನಾಲ್ಕು ತಿಂಗಳ ಹಿಂದೆ ಒಂಟಿ ಮಹಿಳೆ ನಾಪತ್ತೆ ಸಂಬಂಧ ದಾಖಲಾಗಿದ್ದ ಪ್ರಕರಣ ಭೇದಿಸಿರುವ ಕೊತ್ತನೂರು ಠಾಣೆ ಪೊಲೀಸರು, ಆ ಮಹಿಳೆಯನ್ನು ಕೊಲೆ ಮಾಡಿ ಸಿನಿಮಾ ಶೈಲಿನಲ್ಲಿ ಮೃತದೇಹವನ್ನು ವಿಲೇವಾರಿ ಮಾಡಿದ್ದ ಹಂತಕನನ್ನು ಬಂಧಿಸಿದ್ದಾರೆ.

ಅಪ್ಪನ ಹೆಸರು ನನ್ನ ಶಕ್ತಿ, ಅಪ್ಪನ ಜೊತೆ ಮುಂದಿನ ಸಿನಿಮಾ : ವಿಕ್ರಮ್‌ ರವಿಚಂದ್ರನ್‌

Mar 07 2025, 12:49 AM IST
ಅಪ್ಪನ ಹಿನ್ನೆಲೆ ನನಗೆ ಶಕ್ತಿ ನೀಡುತ್ತದೆ, ಅವರ ಮಾರ್ಗದರ್ಶನದಲ್ಲೇ ಮುನ್ನಡೆಯುತ್ತೇನೆ ಎಂದು ವಿಕ್ರಮ್‌ ರವಿಚಂದ್ರನ್‌ ಹೇಳಿದ್ದಾರೆ.

ರಾಜಕೀಯ ಕದನದಲ್ಲಿ ಬಡವಾದ ಸಿನಿಮಾ: ಎಡ್ಗರ್‌

Mar 05 2025, 01:34 AM IST
‘ವಿಶ್ವ ರಾಜಕೀಯ ಸ್ಥಿತ್ಯಂತ್ರದಲ್ಲಿ ಅರ್ಮೇನಿಯಾ ರಾಷ್ಟ್ರದ ಕಲಾತ್ಮಕ ಸಿನಿಮಾಗಳು ಬಡವಾಗಿವೆ. ಒಂದೆಡೆ ನಮ್ಮ ನೆಲದ ಸಿನಿಮಾಗಳನ್ನು ರಷ್ಯಾದ ಜೊತೆ ಸಮೀಕರಿಸಿ ಯುರೋಪಿಯನ್‌ ರಾಷ್ಟ್ರಗಳು ತಿರಸ್ಕರಿಸುತ್ತಿವೆ. ಇನ್ನೊಂದೆಡೆ ರಷ್ಯಾವೂ ಕಡೆಗಣಿಸುತ್ತಿದೆ. ಅಲ್ಲೆಲ್ಲೂ ಸಿಗದ ಮಾನ್ಯತೆ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸಿಕ್ಕಿರುವುದು ಖುಷಿ ಕೊಟ್ಟಿದೆ’ ಎಂದು ಅರ್ಮೇನಿಯಾದ ನಿರ್ದೇಶಕ ಎಡ್ಗರ್‌ ಬಾಗ್ದಸಾರ್ಯನ್ ಹೇಳಿದ್ದಾರೆ.

ಸಿನಿಮಾ ನಟರು ಖಾಸಗಿ ವ್ಯಕ್ತಿಗಳಾಗಿದ್ದು ಯಾವ ಪಕ್ಷಕ್ಕೂ ಸೇರಿದವರಲ್ಲ : ಬಿಜೆಪಿ ಸಂಸದ ಯದುವೀರ್ ಒಡೆಯರ್

Mar 04 2025, 12:37 AM IST
ಸಿನಿಮಾ ನಟರು ಖಾಸಗಿ ವ್ಯಕ್ತಿಗಳಾಗಿದ್ದು, ಹೋರಾಟದಲ್ಲಿ ಭಾಗವಹಿಸಬೇಕೊ, ಬೇಡವೋ ಎಂಬ ತೀರ್ಮಾನವನ್ನು ಅವರೇ ಮಾಡಬೇಕು, ಹೋರಾಟದಲ್ಲಿ ಭಾಗವಹಿಸಿಲ್ಲ ಎಂದು ಪ್ರಶ್ನೆ ಮಾಡುವುದು ಸೂಕ್ತವಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿಕೆಯನ್ನು ಬಿಜೆಪಿ ಸಂಸದ ಯದುವೀರ್ ಒಡೆಯರ್ ಖಂಡಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 26
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved