• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದರ್ಶನ್‌ ಮತ್ತು ತಂಡ ರಾಜಸ್ಥಾನದಲ್ಲಿ ಡೆವಿಲ್‌ ಸಿನಿಮಾ ಶೂಟ್‌ ಮಾಡಿದ್ದು ಅದೀಗ ಸಂಪೂರ್ಣ

Apr 02 2025, 01:03 AM IST
ದರ್ಶನ್‌ ಮತ್ತು ತಂಡ ರಾಜಸ್ಥಾನದಲ್ಲಿ ಡೆವಿಲ್‌ ಸಿನಿಮಾ ಶೂಟ್‌ ಮಾಡಿದ್ದು ಅದೀಗ ಸಂಪೂರ್ಣಗೊಂಡಿದೆ.

45 ಸಿನಿಮಾ ಟೀಸರ್‌ ಬಿಡುಗಡೆ ವೇಳೆ ಅರ್ಜುನ್ ಜನ್ಯಾ ನೀಡಿದ ಸೋಲ್‌ ಸ್ಟಾರ್‌ ಬಿರುದು ನಿರಾಕರಿಸಿದ ರಾಜ್‌ ಬಿ ಶೆಟ್ಟಿ

Apr 02 2025, 01:02 AM IST
45 ಸಿನಿಮಾ ಟೀಸರ್‌ ಬಿಡುಗಡೆ ವೇಳೆ ನೀಡಿದ ಸೋಲ್ ಸ್ಟಾರ್‌ ಎಂಬ ಬಿರುದನ್ನು ರಾಜ್‌ ಶೆಟ್ಟಿ ನಿರಾಕರಿಸಿದ್ದಾರೆ.

ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ದಳಪತಿ ವಿಜಯ್ ಅಭಿನಯದ 69ನೇ ಸಿನಿಮಾ ಜನನಾಯಕನ್

Mar 29 2025, 04:45 AM IST

  ಹೌದು…2026 ಜನವರಿ 15..ತಮಿಳುನಾಡಿನಲ್ಲಿ ಪೊಂಗಲ್ ಸಂಭ್ರಮ...ಅದೇ ದಿನ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ಸುಮಾರು 500 ಕೋಟಿ ಅಧಿಕ ಬಜೆಟ್ ನೊಂದಿಗೆ ಸೆಟ್ಟೇರಿರೋ ದಳಪತಿ ವಿಜಯ್ ಅಭಿನಯದ ಕಟ್ಟ ಕಡೆಯ   ಸಿನಿಮಾ ಜನನಾಯಕನ್ ತೆರೆಕಾಣುತ್ತಿರುತ್ತದೆ

ಬೇಕಿದ್ರೆ ಹಸು ಸಾಕ್ಕೊಂಡಿರ್ತೀನಿ, ಬೇರೆ ಭಾಷೆ ಸಿನಿಮಾ ಮಾಡಲ್ಲ : ದರ್ಶನ್‌ ಹೇಳಿದ್ದು ಟ್ರೆಂಡಿಂಗ್‌

Mar 29 2025, 12:30 AM IST
ಕನ್ನಡ ಸಿನಿಮಾಗಳನ್ನು ನೋಡದಿದ್ದರೆ ನಾವು ಇಲ್ಲಿಂದ ಬೇರೆಲ್ಲೋ ಹೋಗೋದಿಲ್ಲ. ತೋಟ, ಹಸು ಸಾಕಿಕೊಂಡು ಬದುಕ್ತೀವಿ. ಮಾಡೋದಿದ್ರೆ ಕನ್ನಡ ಸಿನಿಮಾವನ್ನೇ ಮಾಡ್ತೀವಿ ಎಂದು ದರ್ಶನ್‌ ಹೇಳಿದ್ದು ಟ್ರೆಂಡಿಂಗ್‌ ಆಗಿದೆ.

ಅಂಬರೀಶ್‌ ಅಭಿನಯದ ಮಂಡ್ಯದ ಗಂಡು ಸಿನಿಮಾ ಖ್ಯಾತಿಯ ಹಿರಿಯ ನಿರ್ದೇಶಕ ಎ.ಟಿ.ರಘು ನಿಧನ

Mar 22 2025, 02:06 AM IST
ಅಂಬರೀಶ್‌ ಅಭಿನಯದ ‘ಮಂಡ್ಯದ ಗಂಡು’ ಸಿನಿಮಾ ಖ್ಯಾತಿಯ ಹಿರಿಯ ನಿರ್ದೇಶಕ ಎ.ಟಿ.ರಘು (76) ಅವರು ನಿಧನರಾಗಿದ್ದಾರೆ. ಅವರು ಕಳೆದ ಐದಾರು ವರ್ಷಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

ನಾಳೆಯ ಕರ್ನಾಟಕ ಬಂದ್‌ಗೆ ಚಿತ್ರೋದ್ಯಮದಿಂದ ಬೆಂಬಲ - ಮಧ್ಯಾಹ್ನವರೆಗೆ ಸಿನಿಮಾ ಪ್ರದರ್ಶನ ಇಲ್ಲ

Mar 21 2025, 09:00 AM IST

ಮಾ.22ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ಬೆಂಬಲ ಘೋಷಿಸಿದೆ. ಬಂದ್‌ ಹಿನ್ನೆಲೆಯಲ್ಲಿ ಬೆಳಗ್ಗಿನಿಂದ ಮಧ್ಯಾಹ್ನವರೆಗೂ ಸಿನಿಮಾ ಪ್ರದರ್ಶನ ರದ್ದುಗೊಳಿಸಿದೆ.

ಹೆಣ್ಣುಮಕ್ಕಳ ಸೌಜನ್ಯವೇ ಅವರಿಗೆ ಕಂಟಕ : ದೌರ್ಜನ್ಯದ ವಿರುದ್ಧ ದನಿ ಎತ್ತುವ ಸಿನಿಮಾ ಮಾಡುತ್ತಿದ್ದಾರೆ ಹರ್ಷಿಕಾ

Mar 21 2025, 12:30 AM IST
ಹರ್ಷಿಕಾ ಪೂಣಚ್ಚ ನಿರ್ದೇಶಕಿ ಆಗುತ್ತಿದ್ದಾರೆ. ಚಿ ಸೌಜನ್ಯ ಎಂಬ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯದ ವಿರುದ್ಧ ದನಿ ಎತ್ತುವ ಸಿನಿಮಾ ಮಾಡುತ್ತಿದ್ದಾರೆ.

ಕಿಚ್ಚ ಸುದೀಪ್ ಸಿನಿಮಾ ಬಗ್ಗೆ ಮಹತ್ವದ ಅಪೆಎಡೇಟ್ ಕೊಟ್ಟ ನಿರ್ದೇಶಕ ಅನೂಪ್‌ ಭಂಡಾರಿ

Mar 15 2025, 01:06 AM IST
ಮುಂದಿನ ವರ್ಷವೇ ಬಿಲ್ಲರಂಗಭಾಷ ರಿಲೀಸ್‌ ಅಂತ ನಿರ್ದೇಶಕ ಅನೂಪ್‌ ಭಂಡಾರಿ ಹೇಳಿದ್ದಾರೆ.

ತೆಲುಗು ಸಿನಿಮಾ ನಟನ ಜೊತೆಗೆ ರನ್ಯಾ ನಂಟು - ‘ನಟ ನಟಿಯರು ಕೊರಿಯರ್‌’ ಮಾತಿಗೆ ಮತ್ತಷ್ಟು ಪುಷ್ಟಿ

Mar 14 2025, 09:53 AM IST

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತ ಏಟ್ರಿಯಾ ಹೋಟೆಲ್‌ ಮಾಲೀಲಿಕರ ಮೊಮ್ಮಗ ತರುಣ್ ರಾಜ್‌ಗೂ ಚಲನಚಿತ್ರರಂಗದ ನಂಟಿರುವುದು ಬೆಳಕಿಗೆ ಬಂದಿದೆ. ಈ ಮೂಲಕ ಚಿನ್ನ ಕಳ್ಳ ಸಾಗಣೆ ಜಾಲದಲ್ಲಿ ಸಿನಿಮಾ ನಟ-ನಟಿಯರು ಕೊರಿಯರ್‌ಗಳಾಗಿ ಬಳಕೆಯಾಗಿರುವ ಮಾತಿಗೆ ಪುಷ್ಟಿ ಸಿಕ್ಕಂತಾಗಿದೆ.

50ನೇ ವರ್ಷದ ಜನ್ಮದಿನ : ಇಂದು ಪುನೀತ್‌ ರಾಜ್‌ಕುಮಾರ್ ನಟನೆಯ ಅಪ್ಪು ಸಿನಿಮಾ ಮರು ಬಿಡುಗಡೆ

Mar 14 2025, 12:34 AM IST
ಪುನೀತ್‌ ರಾಜ್‌ಕುಮಾರ್ 50ನೇ ವರ್ಷದ ಜನ್ಮದಿನಕ್ಕೆ ಅಪ್ಪು ಸಿನಿಮಾ ಮರುಬಿಡುಗಡೆ ಆಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 29
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved