• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಲಿಂಡರ್‌ ಸ್ಫೋಟ : ವೃದ್ಧೆ ಸಾವು, ಮನೆ ನೆಲಸಮ

Oct 26 2025, 02:00 AM IST
ಆಕಸ್ಮಿಕವಾಗಿ ಅಡುಗೆ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ವೃದ್ಧೆಯೊಬ್ಬರು ಮೃತಪಟ್ಟು, ಮಗ ಹಾಗೂ ಮೊಮ್ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೆ.ಆರ್‌.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.

ಸಿಲಿಂಡರ್‌ ಸೋರಿಕೆ: ಹಾಸ್ಟೆಲ್‌ನಲ್ಲಿ ತಪ್ಪಿದ ಭಾರೀ ದುರಂತ!

Oct 15 2025, 02:07 AM IST
ನಗರದ ಹೃದಯಭಾಗದಲ್ಲಿರುವ ಈ ಶಾಲೆಯ ಹಾಸ್ಟೆಲ್‌ನಲ್ಲಿ ಸಿಲಿಂಡರ್‌ ಸೋರಿಕೆ ತಿಳಿಯುತ್ತಿದ್ದಂತೆ ಪೋಷಕರು, ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಶಾಲಾ ಮಕ್ಕಳನ್ನು ಹೊರ ಕಳಿಸಿದ್ದಾರೆ.

ಗಾದಿಗನೂರು ಸಿಲಿಂಡರ್‌ ಸ್ಫೋಟ: ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ

Oct 05 2025, 01:01 AM IST
ಈ ಮೊದಲು ವಕೀಲ ಕುರುಬರ ದಾಸಪ್ಪನವರ ಹಾಲಪ್ಪ ಗುರುವಾರ ಮೃತಪಟ್ಟರೆ, ಅವರ ತಾಯಿ ಗಂಗಮ್ಮ ಶುಕ್ರವಾರ ಅಸುನೀಗಿದ್ದರು.

ನಗರದಲ್ಲಿ ಸಿಲಿಂಡರ್‌ ಸ್ಫೋಟಕ್ಕೆ ಬಾಲಕ ಬಲಿ, 9 ಮಂದಿಗೆ ಗಾಯ

Aug 16 2025, 02:01 AM IST
ಮನೆಯೊಂದರಲ್ಲಿ ಆಕಸ್ಮಿಕವಾಗಿ ಅನಿಲ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಂಡು ಬಾಲಕ ಸಾವನ್ನಪ್ಪಿ, 9ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ನಗರದ ವಿಲ್ಸನ್ ಗಾರ್ಡನ್‌ ಸಮೀಪದ ಚಿನ್ನಯ್ಯನಪಾಳ್ಯದಲ್ಲಿ ಶುಕ್ರವಾರ ನಡೆದಿದೆ.

ಗ್ಯಾಸ್‌ ಸಿಲಿಂಡರ್‌ಗೆ ಹಾರ ಹಾಕಿದ ಮುಖ್ಯಮಂತ್ರಿ , ಸಿಲಿಂಡರ್‌ ಹೊತ್ತ ಡಿ.ಕೆ.ಶಿವಕುಮಾರ್‌ : ಕೇಂದ್ರದ ಬೆಲೆ ಏರಿಕೆಗೆ ಕೈ ಆಕ್ರೋಶ

Apr 18 2025, 01:54 AM IST

ಗ್ಯಾಸ್‌ ಸಿಲಿಂಡರ್‌ಗೆ ಹಾರ ಹಾಕಿದ ಮುಖ್ಯಮಂತ್ರಿ  , ಹೆಗಲ ಮೇಲೆ ಸಿಲಿಂಡರ್‌ ಹೊತ್ತ   ಡಿ.ಕೆ.ಶಿವಕುಮಾರ್‌, ಪ್ಲೆಕಾರ್ಡ್‌ ಹಿಡಿದ    ರಣದೀಪ್‌ ಸುರ್ಜೇವಾಲಾ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಮೊಳಗಿದ ಘೋಷಣೆಗಳು..

ಕೇಂದ್ರ ಸರ್ಕಾರ ಶುಭ ಸುದ್ದಿ : ವಾಣಿಜ್ಯ ಸಿಲಿಂಡರ್‌ ದರ ₹41 ಕಡಿತ - ಬೆಂಗ್ಳೂರಲ್ಲಿ1836 ರು.ಗೆ ಇಳಿಕೆ

Apr 02 2025, 01:02 AM IST

ಬೆಲೆ ಏರಿಕೆಯಿಂದ ಕಂಗಲಾಗಿರುವ ಜನರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದ್ದು, ವಾಣಿಜ್ಯ ಬಳಕೆಯ ಸಿಲಿಂಡರ್‌ ದರದಲ್ಲಿ 41 ರು. ಇಳಿಕೆ ಮಾಡಿದೆ. 

ಅಪಾರ್ಟ್‌ಮೆಂಟ್‌ನಲ್ಲಿ ಸಿಲಿಂಡರ್‌ ಸ್ಫೋಟ: ದಂಪತಿ ಸ್ಥಿತಿ ಗಂಭೀರ

Mar 27 2025, 01:04 AM IST
ಅಪಾರ್ಟ್‌ಮೆಂಟ್‌ವೊಂದರ ಫ್ಲ್ಯಾಟ್‌ನಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ದಂಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾಕ್ಸ್‌ಟೌನ್‌ನಲ್ಲಿ ಬುಧವಾರ ಮುಂಜಾನೆ ನಡೆದಿದೆ.

ಗ್ಯಾಸ್ ಸಿಲಿಂಡರ್‌ ಸ್ಫೋಟ: ಲಕ್ಷಾಂತರ ರು. ನಷ್ಟ

Feb 26 2025, 01:05 AM IST
ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಕಿರಾಣಿ ಅಂಗಡಿ ಸುಟ್ಟು ಕರಕಲಾದ ಘಟನೆ ಜಿಲ್ಲೆಯ ಜಗಳೂರು ತಾಲೂಕು ಹನುಮಂತಾಪುರ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ಸಿಲಿಂಡರ್‌ ಸೋರಿಕೆ: ಮತ್ತೋರ್ವ ಮಾಲಾಧಾರಿ ಸಾವು

Jan 01 2025, 01:01 AM IST
ಸಿಲಿಂಡಿರ್ ಸೋರಿಕೆ ಅವಘಡದಲ್ಲಿ ಗಾಯಗೊಂಡಿದ್ದ 9 ಜನ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಪೈಕಿ ಮತ್ತೊಬ್ಬ ಗಾಯಾಳು ಚಿಕಿತ್ಸೆ ಫಲಿಸದೇ ಮಂಗಳವಾರ ಮೃತಪಟ್ಟಿದ್ದಾರೆ.

ಮಧ್ಯಾಹ್ನದ ಬಿಸಿಯೂಟದ ಅಕ್ಕಿ, ಸಿಲಿಂಡರ್‌ ಕಳ್ಳತನ

Dec 29 2024, 01:17 AM IST
ಅಡುಗೆ ಕೋಣೆಯ ಬೀಗ ಮುರಿದು ಅಕ್ಕಿ ಚೀಲ ಹಾಗೂ ಸಿಲಿಂಡರ್ ಕಳ್ಳತನ ಮಾಡಿದ ಘಟನೆ ತಾಲೂಕಿನ ಹುಲಿಕಟ್ಟಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
  • < previous
  • 1
  • 2
  • 3
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved