• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಹೈಕೋರ್ಟ್‌ ಜಡ್ಜ್‌ ನ್ಯಾ। ಶ್ರೀಶಾನಂದಗೆ ಸುಪ್ರೀಂ ತರಾಟೆ - ಮಾರ್ಕೆಟ್‌ ಫ್ಲೈಓವರ್‌, ಗೋರಿಪಾಳ್ಯ ಪಾಕ್‌ನಂತಿದೆ ಎಂದಿದ್ಡ ಜಡ್ಜ್‌

Sep 21 2024, 08:47 AM IST

ಕರ್ನಾಟಕ ಹೈಕೋರ್ಟ್‌ ನ್ಯಾಯಾಧೀಶ ನ್ಯಾ। ವೇದವ್ಯಾಸಾಚಾರ್ ಶ್ರೀಶಾನಂದ ಅವರು 2 ಪ್ರತ್ಯೇಕ ಪ್ರಕರಣಗಳಲ್ಲಿ ವ್ಯಕ್ತಪಡಿಸಿದ ‘ಆಕ್ಷೇಪಾರ್ಹ ಅಭಿಪ್ರಾಯ’ಗಳ ಬಗ್ಗೆ ಸುಪ್ರೀಂಕೋರ್ಟ್‌ ಕಿಡಿ

ರಾಜಕೀಯ ಪಕ್ಷಗಳ ಉಚಿತ ಕೊಡುಗೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌

Sep 19 2024, 01:46 AM IST

ರಾಜಕೀಯ ಪಕ್ಷಗಳು ಚುನಾವಣಾ ಸಂದರ್ಭದಲ್ಲಿ ನೀಡುವ ಉಚಿತ ಘೋಷಣೆಗಳ ಕುರಿತು ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಆಲಿಸುವ ಭರವಸೆ ನೀಡಿದೆ. 

ಬಂಗಾಳದಲ್ಲಿ ನಡೆದ ವೈದ್ಯೆ ರೇಪ್ - ಸುಪ್ರೀಂ ಕೋರ್ಟ್‌ ಸೂಚನೆ ಧಿಕ್ಕರಿಸಿದ ವೈದ್ಯರು: ಪ್ರತಿಭಟನೆ ಮುಂದುವರಿಕೆ

Sep 11 2024, 01:00 AM IST
ಬಂಗಾಳದಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ವೈದ್ಯರು ಸುಪ್ರೀಂ ಕೋರ್ಟ್‌ನ ಸೂಚನೆಯನ್ನು ಧಿಕ್ಕರಿಸಿದ್ದಾರೆ. ತಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಅವರು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ಒಳಮೀಸಲಾತಿ ತೀರ್ಪು : ಸೆ.12 ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

Sep 07 2024, 01:31 AM IST

ಸುಪ್ರೀಂ ಕೋರ್ಟ್‌ನ ಒಳಮೀಸಲಾತಿ ತೀರ್ಪನ್ನು ಜಾರಿಗೊಳಿಸಲು ಆಗ್ರಹಿಸಿ ಸೆಪ್ಟೆಂಬರ್ 12 ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಲು ಕರ್ನಾಟಕ ದಲಿತ ಸಂಘರ್ಷ ಸಮಿತಿ ಕರೆ ನೀಡಿದೆ.  

ಗಂಭೀರ ಪ್ರಕರಣದ ಆರೋಪಿಗಳ ಮನೆ ಧ್ವಂಸ ಮಾಡುವ ‘ಬುಲ್ಡೋಜರ್ ನ್ಯಾಯ’ಕ್ಕೆ ಸುಪ್ರೀಂ ಕೋರ್ಟ್‌ ತೀವ್ರ ಆಕ್ಷೇಪ

Sep 03 2024, 01:41 AM IST
ಕ್ರಿಮಿನಲ್ ಪ್ರಕರಣದಲ್ಲಿ ಆರೋಪಿಯಾಗಿರುವ ಕಾರಣಕ್ಕೆ ಮನೆ ಧ್ವಂಸ ಮಾಡುವುದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಈ ರೀತಿಯ ಕ್ರಮ ಕೈಗೊಳ್ಳುವ ಮುನ್ನ ನಿಯಮಗಳನ್ನು ಪಾಲಿಸಬೇಕು ಮತ್ತು ಸೂಕ್ತ ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ಸೂಚಿಸಿದೆ.

ದೇಶದಲ್ಲಿ ಸುಪ್ರೀಂ ಕೋರ್ಟ್‌ ಆರಂಭವಾಗಿ 75 ವರ್ಷ : ಹೊಸ ಧ್ವಜ ಮತ್ತು ಲಾಂಛನವನ್ನು ಅನಾವರಣ

Sep 02 2024, 02:12 AM IST
ಭಾರತದ ಸುಪ್ರೀಂ ಕೋರ್ಟ್‌ಗೆ 75 ವರ್ಷ ತುಂಬಿದ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೊಸ ಧ್ವಜ ಮತ್ತು ಲಾಂಛನವನ್ನು ಅನಾವರಣಗೊಳಿಸಿದರು. ಜೊತೆಗೆ ಆಗಸ್ಟ್‌ನಲ್ಲಿ 1.75 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ ಹಾಗೂ ಕೊಲ್ಲೂರು ಅಭಯಾರಣ್ಯದಲ್ಲಿ ಜೇಡದ ಹೊಸ ಪ್ರಭೇದ ಪತ್ತೆಯಾಗಿದೆ.

ಸುಪ್ರೀಂ ಕೋರ್ಟ್‌ ಸಲಹೆಯನ್ನು ಅನೂರ್ಜಿತಗೊಳಿಸಿ

Aug 23 2024, 01:08 AM IST
ಸಮಾಜದಲ್ಲಿ ಅಸ್ಪೃಶ್ಯತೆ ದೂರವಾಗಿಲ್ಲ, ಅಸ್ಪೃಶ್ಯತೆ ದೂರವಾಗುವವರೆಗೂ ಸಹ ಎಸ್ಸಿ, ಎಸ್ಟಿ, ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸೌಲಭ್ಯಗಳು ಮುಂದುವರೆಯಬೇಕು.

ಕೋಲ್ಕತಾದ ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಅತ್ಯಾಚಾರ - ಕೊಲೆ : ಸುಪ್ರೀಂ ಕೋರ್ಟ್‌ನಲ್ಲಿ ಇಂದು ವಿಚಾರಣೆ

Aug 20 2024, 12:48 AM IST

ಕೋಲ್ಕತಾದ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಲಿದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ಧೋರಣೆಯನ್ನು ಪ್ರಶ್ನಿಸಿ ಕಲ್ಕತಾ ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿತ್ತು.  

ವೈದ್ಯಕೀಯ ಕೋರ್ಸುಗಳ ಪ್ರವೇಶ ಪರೀಕ್ಷೆ ನೀಟ್‌ ಮರುಪರೀಕ್ಷೆಗೆ ಸುಪ್ರೀಂ ಕೋರ್ಟ್‌ ನಕಾರ

Jul 24 2024, 12:20 AM IST

ದೇಶಾದ್ಯಂತ ಬಿರುಗಾಳಿ ಎಬ್ಬಿಸಿದ್ದ ವೈದ್ಯಕೀಯ ಕೋರ್ಸುಗಳ ಪ್ರವೇಶ ಪರೀಕ್ಷೆ ‘ನೀಟ್‌-ಯುಜಿ’ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಂಗಳವಾರ ಆದೇಶ ಹೊಡಿಸಿದ್ದು, ಮರುಪರೀಕ್ಷೆಯ ಪ್ರಶ್ನೆಯೇ ಇಲ್ಲ’ ಎಂದು ತೀರ್ಪು ನೀಡಿದೆ.

ಸುಪ್ರೀಂ ಕೋರ್ಟ್‌ಗೆ 2 ಜಡ್ಜ್‌ ನೇಮಕ: ಎಲ್ಲಾ 34 ಸ್ಥಾನಗಳು ಭರ್ತಿ

Jul 17 2024, 12:47 AM IST
ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ನ್ಯಾ। ಎನ್‌.ಕೋಟೀಶ್ವರ್ ಸಿಂಗ್ ಮತ್ತು ಆರ್‌.ಮಹಾದೇವನ್‌ ಅವರನ್ನು ಮಂಗಳವಾರ ನೇಮಿಸಲಾಗಿದೆ. ನೇಮಕ ಕುರಿತ ಕೊಲಿಜಿಯಂ ಶಿಫಾರಸಿಗೆ ಕೇಂದ್ರ ಸರ್ಕಾರ ಒಪ್ಪಿದೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved