• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುರೇಶ್ ಕ್ಷೇತ್ರದ ಅಭಿವೃದ್ಧಿಯ ಹರಿಕಾರ: ರಾಜು

Dec 19 2024, 12:30 AM IST
ರಾಮನಗರ: ರೈತರಿಗೆ ತೆಂಗಿನ ಸಸಿ, ನಿರ್ಗತಿಕರಿಗೆ ಹೊದಿಕೆ, ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು, ಬ್ರೆಡ್ ವಿತರಣೆ ಮಾಡುವಂತಹ ಸಾಮಾಜಿಕ ಕಾರ್ಯಗಳ ಮೂಲಕ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ 59ನೇ ಹುಟ್ಟುಹಬ್ಬವನ್ನು ಕಾಂಗ್ರೆಸ್ ಮುಖಂಡರು, ಅಭಿಮಾನಿಗಳು ಬೃಹತ್‌ ಕೇಕ್ ಕತ್ತರಿಸುವ ಮೂಲಕ ಡಿ.ಕೆ.ಸುರೇಶ್ ಅವರಿಗೆ ಶುಭ ಕೋರಿದರು.

ಸಾರ್ವಜನಿಕರ ಸಮಸ್ಯೆಗಳಿಗೆ ಧ್ವನಿಯಾಗಿ: ಶಾಸಕ ಎಚ್.ಕೆ.ಸುರೇಶ್ (ಹುಲ್ಲಳ್ಳಿ)

Dec 09 2024, 12:46 AM IST
ಕಂದಾಯ ಅದಾಲತ್ ಹಾಗೂ ಜನಸಂಪರ್ಕ ಕಾರ್ಯಕ್ರಮವನ್ನು ಹೋಬಳಿ ಮಟ್ಟದಲ್ಲಿ ಹಮ್ಮಿಕೊಂಡು ರೈತರ ಸಮಸ್ಯೆಗಳನ್ನು ಪರಿಹರಿಸುತ್ತಿರುವುದು ಆತ್ಮ ತೃಪ್ತಿ ತಂದಿದೆ ಎಂದು ಬೇಲೂರು ಶಾಸಕ ಎಚ್.ಕೆ.ಸುರೇಶ್ (ಹುಲ್ಲಳ್ಳಿ) ತಿಳಿಸಿದರು. ಅರಸೀಕೆರೆಯಲ್ಲಿ ಕಂದಾಯ ಅದಾಲತ್ ಹಾಗೂ ಜನಸಂಪರ್ಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಗೊ.ರು. ಚನ್ನಬಸಪ್ಪ: ಸುರೇಶ್

Dec 09 2024, 12:45 AM IST
ಅಜ್ಜಂಪುರ, ನಮ್ಮ ಜಿಲ್ಲೆಯ ಹೆಮ್ಮೆಯ ಜಾನಪದ ಸಾಹಿತಿ ಗೊ.ರು.ಚನ್ನಬಸಪ್ಪ ಅವರು ತಮ್ಮ ಸಾಹಿತ್ಯದಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ ಎಂದು ಕಜಾಪ ಜಿಲ್ಲಾಧ್ಯಕ್ಷ ಜೆ. ಬಿ. ಸುರೇಶ್ ತಿಳಿಸಿದರು.

ರಾಜ್ಯದಲ್ಲಿ ಡಿಸಿಸಿ ಬ್ಯಾಂಕ್ ಗೆ ಎರಡನೇ ಸ್ಥಾನ: ಡಿ ಎಸ್ ಸುರೇಶ್

Dec 08 2024, 01:18 AM IST
ಅಜ್ಜಂಪುರ, ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ರಾಜ್ಯದಲ್ಲಿ 2ನೇ ಸ್ಥಾನ ಪಡೆದಿದೆ ಎಂದು ಮಾಜಿ ಶಾಸಕ ಹಾಗೂ ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ. ಎಸ್. ಸುರೇಶ್ ಹೇಳಿದರು.

ಬಾಣಂತಿಯರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ: ಸಿ.ಬಿ. ಸುರೇಶ್ ಬಾಬು

Dec 05 2024, 12:31 AM IST
ಬಳ್ಳಾರಿಯಲ್ಲಿ ಸಂಭವಿಸಿದ ಬಾಣಂತಿಯರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು ಆರೋಪಿಸಿದರು.

ಮಹಾನಗರ ಪಾಲಿಕೆಗೆ ಸಚಿವ ಭೈರತಿ ಸುರೇಶ್ ಭೇಟಿ

Dec 01 2024, 01:34 AM IST
ಶಿವಮೊಗ್ಗ ಮಹಾನಗರ ಪಾಲಿಕೆಗೆ ಶನಿವಾರ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಭೇಟಿ ಪರಿಶೀಲನೆ ನಡೆಸಿದರು.

ಚಿತ್ರಕಲೆಗೆ ಡಿ.ವಿ. ಹಾಲಭಾವಿ ನೀಡಿದ ಕೊಡುಗೆ ಅನನ್ಯ: ನಟ ಸುರೇಶ ಹೆಬ್ಳೀಕರ್

Dec 01 2024, 01:33 AM IST
ಚಿತ್ರಕಲಾ ಶಿಲ್ಪಿ ಡಿ.ವಿ. ಹಾಲಭಾವಿ ರಾಷ್ಟ್ರೀಯ ಟ್ರಸ್ಟ್ ಸಹಯೋಗದಲ್ಲಿ ನಗರದ ಆಲೂರು ವೆಂಕಟರಾಯ್ ಭವನದಲ್ಲಿ ಡಿ.ವಿ. ಹಾಲಭಾವಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ಶುಕ್ರವಾರ ಜರುಗಿತು.

ಸಂವಿಧಾನ ದೇಶದ ಮೂಲಭೂತ ಕಾನೂನು: ವಕೀಲ ಕೆ.ಆರ್.ಸುರೇಶ್

Nov 28 2024, 12:36 AM IST
ಶೃಂಗೇರಿ, ನಮ್ಮ ಸಂವಿಧಾನ ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು. ದೇಶದಲ್ಲಿ ಸಂವಿಧಾನ ಜಾರಿಗೆ ಬಂದ ನಂತರ ಹೊಸ ಶಕೆ ಆರಂಭಗೊಂಡಿತು. ಸಂವಿಧಾನ ದೇಶದ ಮೂಲಭೂತ ಕಾನೂನು ಎಂದು ವಕೀಲ ಕೆ.ಆರ್.ಸುರೇಶ್ ಹೇಳಿದರು.

ಮತದಾನವು ಪ್ರತಿ ನಾಗರಿಕನ ಅಮೂಲ್ಯ ಹಕ್ಕು-ಸುರೇಶ ಹುಗ್ಗಿ

Nov 28 2024, 12:32 AM IST
ಮತದಾನವು ಪ್ರತಿ ನಾಗರಿಕನ ಅಮೂಲ್ಯ ಹಕ್ಕು ಹಾಗೂ ಪ್ರಬಲವಾದ ಸಾಧನವಾಗಿದೆ. ಪ್ರಜಾಪ್ರಭುತ್ವದ ಜೀವಾಳವಾದ ಈ ಹಕ್ಕನ್ನು ಪರಿಣಾಮಕಾರಿಯಾಗಿ ಚಲಾಯಿಸುವುದರ ಮೂಲಕ ದೇಶದ ಆಡಳಿತದಲ್ಲಿ ಭಾಗವಹಿಸಲು ಸಂವಿಧಾನ ಭಾರತದ ಪ್ರತಿ ಪ್ರಜೆಗೂ ಸಮಾನ ಅವಕಾಶ ನೀಡಿದ್ದು, ನಿಸ್ಪಕ್ಷಪಾತವಾಗಿ ಮತ ಚಲಾಯಿಸಿ ದೇಶದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ ಹೇಳಿದರು.

ಆಡಳಿತ ವ್ಯವಸ್ಥಗೆ ಒಂದು ಹೊಸ ಚೌಕಟ್ಟನ್ನು ಕಟ್ಟಲು ಸಂವಿಧಾನ ರಚನೆ-ಡಾ. ಸುರೇಶ

Nov 27 2024, 01:06 AM IST
ಭಾರತ ವಿವಿಧತೆಯಲ್ಲಿ ಏಕತೆ ಸಾಧಿಸಿರುವ ರಾಷ್ಟ್ರ. ಬ್ರಿಟಿಷರ ಆಡಳಿತದಿಂದ ಮುಕ್ತಿ ಪಡೆದ ನಂತರ ಭಾರತದ ಆಡಳಿತ ವ್ಯವಸ್ಥಗೆ ಒಂದು ಹೊಸ ಚೌಕಟ್ಟನ್ನು ಕಟ್ಟಲು ಸಂವಿಧಾನದ ರಚನೆಗೆ ಮುನ್ನಡಿ ಬರೆದು ಡಾ.ಬಿ.ಆರ್. ಅಂಬೇಡ್ಕರ್‌ರವರ ನೇತೃತ್ವದಲ್ಲಿ ಬೃಹತ ಸಂವಿಧಾನವನ್ನು ರಚಿಸಿ ಅಂಗೀರಕರಿಸಲಾಯಿತು ಎಂದು ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಡಾ. ಸುರೇಶ ಜಂಗಮಶಟ್ಟಿ ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 32
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved