• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೂರ್ಣಿಮಾ ಸುರೇಶ್, ಕಾವ್ಯಶ್ರೀ ಕಲಬುರ್ಗಿಗೆ ಮುದ್ದಣ ಕಾವ್ಯ ಪ್ರಶಸ್ತಿ

Oct 26 2024, 01:03 AM IST
೧೯೭೯ರಲ್ಲಿ ನಂದಳಿಕೆಯ ವರಕವಿ ಮುದ್ದಣನ ಹೆಸರಿನಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಯು ತಲಾ 10 ಸಾವಿರ ರುಪಾಯಿ ಗೌರವ ಸಂಭಾವನೆ, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ೨೦೨೫ರ ಫೆಬ್ರವರಿ ತಿಂಗಳಲ್ಲಿ ಕಾಂತಾವರದ ಕನ್ನಡ ಭವನದಲ್ಲಿ ನಡೆಯಲಿದೆ.

ಹೆಣ್ಣು ಮಕ್ಕಳ ರಕ್ಷಣೆ ಅವಶ್ಯಕ: ಎಸ್.ಸುರೇಶ್ ಚಂದ್ರ

Oct 26 2024, 01:00 AM IST
ತರೀಕೆರೆ, ಇಂದಿನ ಕಾಲದಲ್ಲಿ ಹೆಣ್ಣು ಮಕ್ಕಳ ರಕ್ಷಣೆ ಅವಶ್ಯವಾಗಿದೆ. ಅಪರಿಚಿತರು ಹೆಣ್ಣು ಮಕ್ಕಳು ಕರೆದರೆ ಹೋಗಬಾರದು. ಅಪರಿಚಿತರನ್ನು ನಂಬಿ ಹೋದರೆ ನಿಮ್ಮನ್ನು ಅಪಹರಣ ಮಾಡಿ ಜೀವನ ಹಾಳು ಮಾಡುತ್ತಾರೆ ಎಚ್ಚರಿಕೆಯಿಂದ ರಿ ಎಂದು ಹಿರಿಯ ವಕೀಲ ಎಸ್.ಸುರೇಶ್ ಚಂದ್ರ ಹೇಳಿದರು.

ಭೈರತಿ ಸುರೇಶ್ ಹೇಳಿಕೆಗೆ ಈಶ್ವರಪ್ಪ ಖಂಡನೆ

Oct 26 2024, 12:47 AM IST
ಶೋಭಾ ಕರಂದ್ಲಾಜೆ ಹೇಳಿಕೆ ಕೂಡ ತಪ್ಪು। ಇಬ್ಬರೂ ಬಹಿರಂಗ ಕ್ಷಮೆ ಯಾಚಿಸಲಿ । ಸಂಕ್ರಾಂತಿ ಹೊತ್ತಿಗೆ ಬ್ರಿಗೇಡ್ ಘೋಷಣೆ

ಕ್ಯಾನ್ಸರ್ ಬಗ್ಗೆ ಭಯಬೇಡ: ಎಚ್.ವಿ. ಸುರೇಶ್

Oct 24 2024, 12:49 AM IST
ಚಾಮರಾಜನಗರದಲ್ಲಿ ಉಚಿತ ಸ್ತನ ಮತ್ತು ಗರ್ಭಕೋಶ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಬೆಂಗಳೂರಿನ ಕ್ಯಾನ್ಸರ್ ಸೊಸೈಟಿ ಅಧ್ಯಕ್ಷ ಎಚ್.ವಿ. ಸುರೇಶ್ ಉದ್ಘಾಟಿಸಿದರು.

ಯುವಶಕ್ತಿಯೇ ಕಾಂಗ್ರೆಸ್ ಆಸ್ತಿ: ಸುರೇಶ್

Oct 23 2024, 12:57 AM IST
ಚನ್ನಪಟ್ಟಣ: ಯುವಶಕ್ತಿಯೇ ಪಕ್ಷದ ಆಸ್ತಿಯಾಗಿದ್ದು, ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಸೂಚಿಸಿದರು.

ಜಿಲ್ಲೆಯ ಮಳೆ ಸಂತ್ರಸ್ತರ ನೆರವಿಗೆ ಮುಂದಾಗಿ: ಶಾಸಕ ಬಿ. ಸುರೇಶ ಗೌಡ

Oct 20 2024, 01:45 AM IST
ಗ್ರಾಮಾಂತರ ವಿಧಾನಸಭಾ ಕ್ಷೇತ್ರವೂ ಸೇರಿದಂತೆ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಭೀಕರ ಮಳೆಯಿಂದ ಭಾರಿ ಹಾನಿಯಾಗಿದ್ದು ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣ ಎಲ್ಲ ಕೆಲಸ ಬಿಟ್ಟು ಸಂತ್ರಸ್ತ ಹಳ್ಳಿಗಳಿಗೆ ಭೇಟಿ ಕೊಡಬೇಕು ಎಂದು ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ. ಸುರೇಶ ಗೌಡ ಶನಿವಾರ ಆಗ್ರಹಿಸಿದ್ದಾರೆ.

ಅಂಗಾಂಗ ದಾನದಿಂದ ಬೇರೆಯವರ ಜೀವ ರಕ್ಷಣೆ: ಡಾ.ಸುರೇಶ ಕಾಗಲ್ಕರರೆಡ್ಡಿ

Oct 11 2024, 11:57 PM IST
ಅಂಗಾಂಗ ದಾನದಿಂದ ಬೇರೆಯವರ ಜೀವ ರಕ್ಷಣೆ ಆಗುವುದು. ಅಂಗಾಂಗಗಳಿಗೆ ಬೇರೆ ಜೀವಿಗಳು ಕಾಯುತ್ತಿರುತ್ತವೆ ಎಂದು ಪ್ರತಿಯೊಬ್ಬರು ಅರ್ಥಮಾಡಿಕೊಳ್ಳಬೇಕು. ಇದು ನಮ್ಮ ನಿಮ್ಮೆಲ್ಲರ ಸಾಮಾಜಿಕ ಜವಾಬ್ದಾರಿ ಎಂದು ಡಾ.ಸುರೇಶ ಕಾಗಲ್ಕರರೆಡ್ಡಿ ಹೇಳಿದರು.

ಕರ್ನಾಟಕದ ಎರಡನೇ ಮೈಸೂರು ದಸರಾ ಮುನಿರೆಡ್ಡಿಪಾಳ್ಯ ಉತ್ಸವಕ್ಕೆ ಸಚಿವ ಬೈರತಿ ಸುರೇಶ್ ಚಾಲನೆ

Oct 04 2024, 01:04 AM IST

ಮುನಿರೆಡ್ಡಿಪಾಳ್ಯದ ಅದ್ಧೂರಿ ದಸರಾ ಮಹೋತ್ಸವಕ್ಕೆ ನಗರಾಭಿವೃದ್ಧಿ ಸಚಿವ, ದಸರಾ ಉತ್ಸವ ಸಮಿತಿಯ ಅಧ್ಯಕ್ಷರೂ ಆಗಿರುವ ಬೈರತಿ ಸುರೇಶ್ ಅವರು ತಮ್ಮ ಪತ್ನಿಯೊಂದಿಗೆ ಮುನಿರೆಡ್ಡಿ ಪಾಳ್ಯದ ಮಹೇಶ್ವರಮ್ಮ ದೇವಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿ ಚಾಲನೆ

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನ್ಯಾಯಾಲಯ ಹೇಳಿಲ್ಲ : ಸಚಿವ ಬೈರತಿ ಸುರೇಶ್

Oct 03 2024, 01:23 AM IST
ಮುಡಾ ವಿವಾದದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ನ್ಯಾಯಾಲಯ ಹೇಳಿಲ್ಲ ಎಂದು ಸಚಿವ ಬೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ. ಪತ್ನಿ ಪಾರ್ವತಮ್ಮ ಅವರು ನಿವೇಶನಗಳನ್ನು ವಾಪಸ್ ನೀಡಿರುವುದಾಗಿ ತಿಳಿಸಿದ ಸಚಿವರು, ವಿರೋಧ ಪಕ್ಷಗಳು ಆಧಾರರಹಿತ ಆರೋಪ ಮಾಡುತ್ತಿವೆ ಎಂದು ದೂರಿದ್ದಾರೆ.

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಂದ 2 ಲಕ್ಷ ಅನುದಾನ: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಎಸ್.ಸುರೇಶ್

Sep 22 2024, 01:53 AM IST
ತರೀಕೆರೆ, ಸಂಘಕ್ಕೆ ಪೀಠೋಪಕರಣ ಖರೀದಿಸಲು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಂದ ₹೨ ಲಕ್ಷ . ಅನುದಾನ ಒದಗಿಸಲಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಡಿ.ಎಸ್.ಸುರೇಶ್ ತಿಳಿಸಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 32
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved