• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮರ್ಪಣಾ ಮನೋಭಾವದಿಂದ ಶಿಕ್ಷಕರು ಕಾರ್ಯ ನಿರ್ವಹಿಸಲಿ: ಸುರೇಶ ಹುಗ್ಗಿ

Aug 01 2024, 12:18 AM IST
ಸಮಾಜದಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾಗಿದ್ದು, ಶಾಲೆಯ ವಿದ್ಯಾರ್ಥಿಗಳ, ಸಹದ್ಯೋಗಿಗಳೊಂದಿಗೆ, ಪಾಲಕರೊಂದಿಗೆ ಹಾಗೂ ಸಮುದಾಯದೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ ಹೇಳಿದರು.

ಎಂಡಿಎ ಹಗರಣಕ್ಕೆ ಸಚಿವ ಬೈರತಿ ಸುರೇಶ್ ನೇರ ಕಾರಣ

Jul 31 2024, 01:02 AM IST
ಎಂಡಿಎ ಹಗರಣಕ್ಕೆ ಕಾರಣರಾದ ಸಚಿವ ಬೈರತಿ ಸುರೇಶ್, ಆಯುಕ್ತರಾಗಿದ್ದ ನಟೇಶ್, ದಿನೇಶ್ ಕುಮಾರ ಅವರನ್ನು ಜೈಲಿಗೆ ಕಳುಹಿಸಿ

ಭಾರತದ ಸತ್ಸಂಪ್ರದಾಯ, ಸಂಸ್ಕಾರಗಳಿಗೆ ನಮ್ಮ ಪೂರ್ವಜರೇ ಕಾರಣ: ಶಶಿ ಸುರೇಶ್

Jul 22 2024, 01:23 AM IST
ಕಡೂರು, ಜಗತ್ತು ಎಷ್ಟೇ ಆಧುನಿಕವಾಗಿ ಬೆಳೆದಿದ್ದರೂ ಸಹ ಭಾರತದಲ್ಲಿ ಸತ್ಸಂಪ್ರದಾಯ ಮತ್ತು ನಮ್ಮ ಸಂಸ್ಕಾರಗಳು ಅಷ್ಟೇ ಪ್ರಮಾಣದಲ್ಲಿ ಉತ್ತುಂಗದಲ್ಲಿರಲು ನಮ್ಮ ಪೂರ್ವಜರು ಕಾರಣ ಎಂದು ಭಾವಸಾರ ವಿಷನ್ ರಾಷ್ಟ್ರೀಯ ಅಧ್ಯಕ್ಷೆ ಶಶಿ ಸುರೇಶ್ ನವಲೆ ಹೇಳಿದರು.

ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯಿದೆಯ ಅರಿವು ಅಗತ್ಯ: ಬಾಲನ್ಯಾಯ ಮಂಡಳಿ ಸದಸ್ಯ ಟಿ ಜೆ ಸುರೇಶ್

Jul 22 2024, 01:23 AM IST
ಹದಿಹರೆಯದ ಯುವತಿಯರು ಪ್ರೇಮ ಪ್ರಕರಣಗಳಲ್ಲಿ ಸಿಲುಕುತ್ತಿದ್ದು, ಇದರಿಂದ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆಯತ್ತ ಸಾಗುತ್ತಿದೆ ಎಂದು ಬಾಲ ನ್ಯಾಯ ಮಂಡಳಿ ಸದಸ್ಯ ಟಿ.ಜೆ.ಸುರೇಶ್ ಕಳವಳ ವ್ಯಕ್ತಪಡಿಸಿದರು. ಚಾಮರಾಜನಗರದಲ್ಲಿ ಪೋಕ್ಸೋ ಮತ್ತು ಬಾಲ್ಯವಿವಾಹ ನಿಷೇಧ ಬಗ್ಗೆ ಅರಿವು ಕುರಿತು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೌಶಲ್ಯಾಧಾರಿತ ಕಾರ್ಯಕ್ರಮದಿಂದ ಮನೋವಿಕಾಸ ಹೆಚ್ಚಳ: ಸಿಪಿಐ ಸುರೇಶ್

Jul 21 2024, 01:24 AM IST
ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಿಂದ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದ ಜನತೆಯ ಜತೆ ಬೆರೆತು ಕಲಿಯಲು ಸಾಧ್ಯವಾಗುತ್ತದೆ ಎಂದು ಸಿಪಿಐ ಸುರೇಶ್ ತಿಳಿಸಿದರು. ಪಾವಗಡದಲ್ಲಿ 2023-24 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದಲ್ಲಿ ಮಾತನಾಡಿದರು.

ಕ್ರೀಡೆಯಿಂದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲ: ಬಿಇಒ ಕೆ.ಎಸ್.ಸುರೇಶ್

Jul 21 2024, 01:15 AM IST
ಚಳ್ಳಕೆರೆ ನಗರದ ಆದರ್ಶ ವಿದ್ಯಾಲಯದಲ್ಲಿ ಪ್ರಸ್ತುತ ವರ್ಷದ ಹೋಬಳಿ ಮತ್ತು ವಲಯಮಟ್ಟದ ಕ್ರೀಡಾಕೂಟಗಳ ಪೂರ್ವ ಭಾವಿ ಸಭೆಯಲ್ಲಿ ಬಿಇಒ ಕೆ.ಎಸ್.ಸುರೇಶ್ ಮಾತನಾಡಿದರು.

ಉಪಚುನಾವಣೆಗೆ ಪಕ್ಷ ಸಜ್ಜುಗೊಳಿಸಿ: ಸುರೇಶ್

Jul 18 2024, 01:32 AM IST
ಚನ್ನಪಟ್ಟಣ ಉಪಚುನಾವಣೆ ದಿನಾಂಕ ಯಾವಾಗ ಬೇಕಾದರೂ ಘೋಷಣೆ ಆಗಬಹುದು. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಬಿಡದಿಯಲ್ಲಿ ನಡೆದ ಚನ್ನಪಟ್ಟಣ ನಗರ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಕರೆ ನೀಡಿದರು.

ನೆಲ, ಜಲ, ಭಾಷೆಯ ಕುರಿತು ಅಭಿಮಾನವಿರಲಿ: ಸುರೇಶ್ ಲಂಬಾಣಿ

Jul 15 2024, 01:59 AM IST
ಶಿಕಾರಿಪುರದ ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ತಾ.ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಲಿಕೆಯಲ್ಲಿ ವಿಜ್ಞಾನ ಪಾತ್ರವೇ ಹೆಚ್ಚು ಮಹತ್ವದ್ದು: ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್

Jul 14 2024, 01:37 AM IST
ವಿಜ್ಞಾನವೆಂಬುವುದು ಪ್ರತಿಯೊಬ್ಬ ವಿದ್ಯಾರ್ಥಿಗೂ ಜ್ಞಾನದ ಸಂಪತ್ತಾಗಿದೆ. ವಿದ್ಯಾರ್ಥಿಗಳಲ್ಲಿ ಅಡಗಿರುವ ಕೌಶಲ್ಯತೆ ಗುರುತಿಸಲು ವಿಜ್ಞಾನ ಪ್ರಧಾನವಾಗಿದೆ

ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿ : ಶಾಸಕ ಸುರೇಶ್ ಶೆಟ್ಟಿ

Jul 12 2024, 01:31 AM IST
ಕಾಪು ತಾಲೂಕು ಆಡಳಿತ ಸೌಧದಲ್ಲಿ ಉಡುಪಿ ಜಿಲ್ಲಾಡಳಿತ, ಕಾಪು ತಾಲೂಕು ಆಡಳಿತ, ಪುರಸಭೆಗಳ ಸಂಯುಕ್ತ ಆಶ್ರಯದಲ್ಲಿ ಕಾಪು ತಾಲೂಕು ಜನಸ್ಪಂದನ ಸಭೆ ನಡೆಯಿತು. ಕಾಪು ಶಾಸಕ ಸುರೇಶ್ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 32
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved