• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧೀಮಂತ ಶ್ಯಾಮ್ ಪ್ರಸಾದ್ ರ ವ್ಯಕ್ತಿತ್ವ ಪ್ರೇರಣಾದಾಯಕ: ಶಾಸಕ ಎಚ್.ಕೆ.ಸುರೇಶ್

Jul 07 2024, 01:23 AM IST
ಸ್ವತಂತ್ರ ಭಾರತದ ಮೊದಲ ಕೈಗಾರಿಕೆ ಮತ್ತು ಸರಬರಾಜು ಮಂತ್ರಿ ಮತ್ತು ಭಾರತೀಯ ಜನಸಂಘದ ಸಂಸ್ಥಾಪಕರಾದ ಡಾ.ಶ್ಯಾಮ ಪ್ರಸಾದ್ ಮುಖರ್ಜಿಯವರ ದೃಢ ಸಂಕಲ್ಪಗಳು, ಯಾವುದೇ ಸಂದರ್ಭದಲ್ಲೂ ಅಲ್ಲಾಡದೇ ಅಚಲವಾಗಿ ನಿಂತಿದ್ದವು. ರಾಷ್ಟ್ರೀಯತೆಯ ಪರವಾದ ಹೋರಾಟದಲ್ಲಿ ತಮ್ಮ ಪ್ರಾಣವನ್ನೂ ಲೆಕ್ಕಿಸದ ಅವರ ಆ ಮನೋಸ್ಥೈರ್ಯ ಹಾಗೂ ಅಂತಿಮವಾಗಿ ಅವರ ತ್ಯಾಗದ ಕುರಿತ ಇತಿಹಾಸವನ್ನು ಸಮಸ್ತ ಭಾರತೀಯರು ಅರಿತುಕೊಳ್ಳಬೇಕು.

ಡಿ.ಕೆ.ಸುರೇಶ್ ಜನಸ್ಪಂದನಕ್ಕೆ ಅನುಮತಿ ಇತ್ತೇ: ಎಚ್‌ಡಿಕೆ ಪ್ರಶ್ನೆ

Jul 06 2024, 12:56 AM IST

ಜನತಾ ದರ್ಶನಕ್ಕೆ ಅಧಿಕಾರಿಗಳು ಹೋಗದಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಈ ಸರ್ಕಾರ ಚುನಾವಣೆಗೆ ಮುಂಚೆ ರಾಮನಗರದಲ್ಲಿ ಹೇಗೆಲ್ಲಾ ನಡೆದುಕೊಂಡಿತ್ತು ಎನ್ನುವುದು ಗೊತ್ತಿದೆ - ಎಚ್.ಡಿ.ಕುಮಾರಸ್ವಾಮಿ

ಮೈಮುಲ್ ಎಂಡಿಯಾಗಿ ಕೆ.ಎನ್. ಸುರೇಶ್ ನಾಯ್ಕ್ ಅಧಿಕಾರ ಸ್ವೀಕಾರ

Jul 04 2024, 01:04 AM IST
ಆಲನಹಳ್ಳಿಯ ಮೇಘ ಡೈರಿ ಕಚೇರಿಯಲ್ಲಿ ಆಡಳಿತ ಮತ್ತು ಖರೀದಿ ವಿಭಾಗದ ವ್ಯವಸ್ಥಾಪಕ ಕೆ.ಎಸ್. ಜಗದೀಶ್ ಅವರಿಂದ ಅಧಿಕಾರ ಸ್ವೀಕರಿಸಿದರು.

ಪತ್ರಿಕೆಗಳು ನೀಡುವ ಜ್ಞಾನ ತುಂಬಾ ಅವಶ್ಯಕ ಸುರೇಶ್ ಋುಗ್ವೇದಿ

Jul 03 2024, 12:18 AM IST
ಚಾಮರಾಜನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಸಂಸ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಆಚರಿಸಲಾಯಿತು.

ಕಲುಷಿತ ನೀರು ಪೂರೈಕೆ ಆಗದಂತೆ ನಿಗಾ ವಹಿಸಿ: ಸುರೇಶ ಇಟ್ನಾಳ್

Jul 02 2024, 01:36 AM IST
ಜಿಲ್ಲೆಯ ಎಲ್ಲ ಗ್ರಾಮಗಳ ವ್ಯಾಪ್ತಿಯಲ್ಲಿ ಪೂರೈಕೆಯಾಗುವ ನೀರು ಕಲುಷಿತವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ದೇಶದಲ್ಲೇ ಮಾದರಿ ಶಾಲೆಯಾಗಿ ಅಭಿವೃದ್ಧಿಗೆ ಕ್ರಮ: ಬಿ. ಸುರೇಶ್ ಗೌಡ

Jul 01 2024, 01:45 AM IST
ಸಿಎಸ್‌ಆರ್‌ ಫಂಡ್ ಮತ್ತು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ನೆಲಹಾಳ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಎಲ್‌ಕೆಜಿಯಿಂದ ಪಿಯುಸಿವರೆಗೆ ಅಭಿವೃದ್ಧಿಪಡಿಸಿ ದೇಶದಲ್ಲೇ ಮಾದರಿ ಶಾಲೆಯನ್ನಾಗಿ ಮಾಡುತ್ತೇನೆ ಎಂದು ಶಾಸಕ ಬಿ. ಸುರೇಶ್ ಗೌಡ ಹೇಳಿದರು.

ಡಿಕೆಶಿ ಟಾರ್ಗೆಟ್ ಮಾಡಲು ಸಾಧ್ಯವೇ ಇಲ್ಲ: ಡಿ.ಕೆ.ಸುರೇಶ್

Jun 29 2024, 09:11 AM IST

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಯಾರೂ ಸಹ ಟಾರ್ಗೆಟ್ ಮಾಡಲು ಸಾಧ್ಯವಿಲ್ಲ. ಟಾರ್ಗೆಟ್ ಮಾಡುತ್ತೇವೆ ಎಂದರೆ ಅದು ಅವರ ಭ್ರಮೆ ಆಗಲಿದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದರು.

ಉತ್ತಮ ಆರೋಗ್ಯಕ್ಕಾಗಿ ಯೋಗವನ್ನು ಅಳವಡಿಸಿಕೊಳ್ಳಿ: ಶಾಸಕ ಸುರೇಶ್ ಸಲಹೆ

Jun 20 2024, 01:18 AM IST
ಜೂನ್ ೨೭ ರಂದು ನಡೆಯುವ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಸಮುದಾಯದವರು ಒಟ್ಟಾಗಿ ಕೂಡಿ ಅದ್ಧೂರಿಯಾಗಿ ಆಚರಿಸಲು ಮುಂದಾಗಿದ್ದಾರೆ. ನಾನು ಒಬ್ಬ ಸಮುದಾಯದ ಮತ್ತು ಕೆಂಪೇಗೌಡರ ಅಭಿಮಾನಿಯಾಗಿ ಸಂಪೂರ್ಣ ಸಹಕಾರ ನೀಡಲಾಗುವುದು.

ಚನ್ನಗಿರಿ ತಾಲೂಕು ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷರಾಗಿ ಅರಶಿನಘಟ್ಟ ಸುರೇಶ್ ನೇಮಕ

Jun 18 2024, 12:51 AM IST
ಕನ್ನಡ ನಾಡು ಹಿತರಕ್ಷಣಾ ಸಮಿತಿ ತಾಲೂಕು ಘಟಕದ ಆರೋಗ್ಯ ರಕ್ಷಾ ಸಮಿತಿಯ ಅಧ್ಯಕ್ಷರನ್ನಾಗಿ ಅರಶಿನಘಟ್ಟ ಸುರೇಶ್ ಅವರನ್ನು ಸಮಿತಿಯ ರಾಜ್ಯಾಧ್ಯಕ್ಷ ಕೆ.ವಿ. ಕೃಷ್ಣಮೂರ್ತಿ ನೇಮಕ ಮಾಡಿ, ಆದೇಶ ಪತ್ರವನ್ನು ವಿತರಣೆ ಮಾಡಿದರು.

ಲೋಕಸಭೆಗೆ ಕಾಂಗ್ರೆಸ್‌ನ ಕೆ. ಸುರೇಶ್ ಹಂಗಾಮಿ ಸಭಾಧ್ಯಕ್ಷ

Jun 18 2024, 12:48 AM IST
ಹಿರಿಯ ಕಾಂಗ್ರೆಸ್‌ ಸಂಸದ ಕೆ. ಸುರೇಶ್ ಅವರನ್ನು ಲೋಕಸಭೆಯ ಹಂಗಾಮಿ ಸಭಾಧ್ಯಕ್ಷ ಎಂದು ನೇಮಿಸಲು ನಿರ್ಧರಿಸಲಾಗಿದೆ
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 32
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved