ಬಿತ್ತನೆ ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದರೆ ಕ್ರಮ: ಸುರೇಶ
May 30 2024, 12:45 AM ISTಸಹಾಯಕ ಕೃಷಿ ನಿರ್ದೇಶಕ ಸುರೇಶ ಬಿ ಮತ್ತು ಕೃಷಿ ತಾಂತ್ರಿಕ ವ್ಯವಸ್ಥಾಪಕ ರವೀಂದ್ರ ತಂಡ ಭೇಟಿ ನೀಡಿ, ರಸಗೊಬ್ಬರ ದಾಸ್ತಾನು, ಮಾರಾಟ ಪರವಾನಿಗೆ, ಮಾರಾಟದ ರಸೀದಿ ಸೇರಿದಂತೆ ವಿವಿಧ ವಿವರಗಳ ಕುರಿತು ಪರಿಶೀಲಿಸಿದರು.