• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭೋವಿ ಪದವನ್ನು ವಡ್ಡರ ಸಮಾಜ ಬಳಕೆ ಮಾಡದಿರಿ: ಸುರೇಶ ಅಳ್ಳೊಳ್ಳಿ

Feb 27 2024, 01:30 AM IST
ನಮ್ಮ ಸಮಾಜದ ವಿರುದ್ಧ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುತ್ತಿದ್ದಾರೆಂದು ಕರ್ನಾಟಕ ಭೋವಿ ಸಮಾಜ ವಿಕಾಸ ಸಂಘದ ತಾಲೂಕು ಅಧ್ಯಕ್ಷ ಸುರೇಶ ಅಳ್ಳೊಳ್ಳಿ ಆರೋಪಿಸಿದರು. ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.

ವಿರಳ ರೋಗಗಳ ಬಗ್ಗೆ ಜನ ಜಾಗೃತಿ ಅಗತ್ಯ: ಡಾ.ಸುರೇಶ ಹನಗವಾಡಿ

Feb 26 2024, 01:33 AM IST
ಒಂದು ದೇಶ ಒಂದು ದಿನ ವಿರಳ ರೋಗಿಗಳಿಗಾಗಿ ಜೊತೆಯಾಗೋಣ ಬನ್ನಿ ಘೋಷವಾಕ್ಯದೊಂದಿಗೆ ಹಮ್ಮಿಕೊಂಡಿದ್ದ ರೇಸ್ ಫಾರ್ 7 ಶೀರ್ಷಿಕೆಯ 7 ಕಿಮೀ ಮ್ಯಾರಥಾನ್‌ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ ದೇಶದ 15 ಪ್ರಮುಖ ನಗರಗಳಲ್ಲಿ ವಿರಳ ರೋಗಗಳ ದಿನಾಚರಣೆ ಅಂಗವಾಗಿ ರೇಸ್ ಫಾರ್‌ 7 ಶೀರ್ಷಿಕೆಯಡಿ 7 ಕಿಮೀ ಮ್ಯಾರಥಾನ್ ಓಟ-ನಡಿಗೆ ಹಮ್ಮಿಕೊಂಡಿದ್ದು, ವಿರಳ ರೋಗಗಳ ಬಗ್ಗೆ ಜಾಗೃತಿ ಮೂಡಿಸಲು ಫೆಬ್ರವರಿ ಕೊನೆಯ ದಿನ ಬೇರೆ ಬೇರೆ ದಿನಗಳಂದು ಪ್ರಮುಖ ನಗರಗಳಲ್ಲಿ ಆಯೋಜಿಸಲಾಗುತ್ತಿದೆ.

ಸಹಜವಾಗಿ ಅರ್ಥವಾಗುವ ಭಾಷೆ ಜೀವಂತ: ಪ್ರೊ.ಸುರೇಶ್ ಜಂಬಾನಿ

Feb 23 2024, 01:48 AM IST
ಸಾಗರದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಪ್ರೊ.ಸುರೇಶ್ ಜಂಬಾನಿ ಉಪನ್ಯಾಸ ನೀಡಿದರು.

ಮಕ್ಕಳ ಪ್ರಗತಿಯಲ್ಲಿ ಪೋಷಕರ ಪಾತ್ರ ಹೆಚ್ಚಿನದು: ಸುರೇಶ್

Feb 19 2024, 01:34 AM IST
ಶಿಕ್ಷಣದಿಂದ ಮಾತ್ರ ಪ್ರಗತಿ ಹೊಂದಲು ಸಾಧ್ಯವಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಪೋಷಕರು ಹೆಚ್ಚಿನ ಒತ್ತು ನೀಡಬೇಕು ಎಂದು ಸಮಾಜ ಸೇವಕ ಎಲ್. ಸುರೇಶ್ ತಿಳಿಸಿದರು.

ನಕ್ಸಲ್ ಸುರೇಶ್: ಕೇರಳದ ಕಣ್ಣೂರಿನಲ್ಲಿ ಬಂಧನ

Feb 18 2024, 01:31 AM IST
ಕಾಡಾನೆ ತುಳಿತದಿಂದ ಅಂಗಡಿ ಸುರೇಶ್‌ ಗಾಯಗೊಂಡಿದ್ದ ವೇಳೆ ಚಿಕಿತ್ಸೆ ಕೊಡಿಸಿ ವಿಚಾರಣೆ ಮಾಡುವ ವೇಳೆ ಆತನ ವಿರುದ್ಧ ಜಿಲ್ಲೆಯಲ್ಲಿ 17 ಪ್ರಕರಣಗಳು ದಾಖಲಾಗಿರುವದು ಬೆಳಕಿಗೆ ಬಂದಿದೆ.

ಜನರ ಸಮಸ್ಯೆಗಳ ಕಾಲಾಮಿತಿಯಲ್ಲಿ ಪರಿಹಾರಕ್ಕೆ ಕ್ರಮ: ಜಿಪಂ ಸಿಇಒ ಡಾ.ಸುರೇಶ್ ಇಟ್ನಾಳ್

Feb 16 2024, 01:49 AM IST
ಸೊಕ್ಕೆ ಗ್ರಾಮದಲ್ಲಿ ಕೆಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಇನ್ನು ಕೆಲವು ಸಮಸ್ಯೆಗಳಿಗೆ ಸ್ವಲ್ಪ ವಿಳಂಬವಾಗಬಹುದು. ಆದರೆ ಯಾವುದೇ ಸಮಸ್ಯೆಗಳಿದ್ದರೂ ಅವುಗಳ ನಮ್ಮ ಮಿತಿಯೊಳಗೆ ಬಗೆಹರಿಸಲಾಗುವುದು. ಗ್ರಾಮದ ಕ್ಯಾಂಪ್ ಮತ್ತು ಚಿಕ್ಕಬಂಟನಹಳ್ಳಿಯಲ್ಲಿ ಸರ್ಕಾರಿ ಜಮೀನು ಇದ್ದು, ಆಶ್ರಯ ನಿವೇಶನ ಎಂದು ಕಂದಾಯ ದಾಖಲೆಗಳಲ್ಲಿ ತಿದ್ದುಪಡಿ ಮಾಡಿ ಹಕ್ಕುಪತ್ರ ಮಾಡಿ ನಂತರ ಇ-ಸ್ವತ್ತು ವಿತರಿಸುವ ಕೆಲಸ ಆಗಬೇಕಿದೆ.

ಕಾಂಗ್ರೆಸ್ ಸರ್ಕಾರಕ್ಕೆ ಹಣದ ಕೊರತೆ ಇಲ್ಲ: ಸಚಿವ ಭೈರತಿ ಸುರೇಶ್

Feb 15 2024, 01:15 AM IST
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ದುಡ್ಡಿನ ಕೊರತೆಯಿಲ್ಲ ಎಂದು ಕರ್ನಾಟಕ ಸರ್ಕಾರ ನಗರಾಭಿವೃದ್ಧಿ ಸಚಿವರು ಭೈರತಿ ಸುರೇಶ್ ಹೇಳಿದರು.

ವಿದ್ಯಾರ್ಥಿಯ ಭವಿಷ್ಯದ ಜೀವನಕ್ಕೆ ವಿದ್ಯೆ ಬಹಳ ಅವಶ್ಯಕ: ಡಾ.ಎಸ್.ಎಲ್.ಸುರೇಶ್

Feb 14 2024, 02:19 AM IST
ಶಿಕ್ಷಣ ಎಂದರೆ ಮಕ್ಕಳ ಸರ್ವೋತೋಮುಖ ಬೆಳವಣಿಗೆ. ಪೋಷಕರು ತಮ್ಮ ಮಕ್ಕಳ ಅಂಕದ ಹಿಂದೆ ಹೋಗದೆ ಮೌಲ್ಯಾಧಾರಿತ ಜೀವನ ಶಿಕ್ಷಣದ ಕಡೆಗೂ ಒತ್ತು ನೀಡುವ ಮೂಲಕ ಸಮಾಜದ ಉತ್ತಮ ಪ್ರಜೆಯನ್ನಾಗಿ ಮಾಡಲು ಪೋಷಕರು ಮುಂದಾಗಬೇಕು.

ವಿದ್ಯಾರ್ಥಿಗಳಿಗೆ ಶ್ರದ್ಧೆ ಮುಖ್ಯ: ಕೆ.ಎಂ. ಸುರೇಶ

Feb 14 2024, 02:18 AM IST
ವಿದ್ಯಾರ್ಥಿಗಳಿಗೆ ಶ್ರದ್ಧೆ ಮುಖ್ಯ, ಅವಕಾಶಗಳ ಸದ್ಬಳಕೆ ಮಾಡಿಕೊಳ್ಳುವುದು ಇನ್ನೂ ಮುಖ್ಯ.

ಎತ್ತಿನಹೊಳೆ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಿ: ಶಾಸಕ ಹುಲ್ಲಳ್ಳಿ ಸುರೇಶ್ ಆಗ್ರಹ

Feb 14 2024, 02:18 AM IST
ಸರ್ಕಾರದ ಮಹತ್ವದ ಯೋಜನೆಯಾದ ಎತ್ತಿನಹೊಳೆ ಯೋಜನೆಯ ಕಾಮಗಾರಿ ಶೀಘ್ರದಲ್ಲೇ ಪೂರ್ಣಗೊಳ್ಳಬೇಕು ಎಂದು ಬೇಲೂರು ಶಾಸಕ ಹುಲ್ಲಳ್ಳಿ ಸುರೇಶ್ ಸರ್ಕಾರಕ್ಕೆ ಒತ್ತಾಯ ಮಾಡಿದರು. 16 ನೇ ಅಧಿವೇಶನದಲ್ಲಿ ಚುಕ್ಕಿ ಗುರುತಿನ ಪ್ರಶ್ನೆಯ ಮೇಲೆ ಸರ್ಕಾರದ ಮಹತ್ವದ ಯೋಜನೆಯಾದ ಎತ್ತಿನಹೊಳೆ ಯೋಜನೆಯ ಬಗ್ಗೆ ಮಾತನಾಡಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved