• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಕ್ತಿಯೋಜನೆಯಿಂದ ಸಾರಿಗೆ ಸಂಸ್ಥೆಗಳಿಗೆ ಚೈತನ್ಯ: ಸಂಸದ ಡಿಕೆ ಸುರೇಶ್

Feb 13 2024, 12:45 AM IST
ಶಕ್ತಿ ಯೋಜನೆ ಜಾರಿಗೆ ಬಂದನಂತರ ಕೆಎಸ್ಆರ್ ಟಿಸಿ ಸಂಸ್ಥೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದಲ್ಲಿಯೇ ಆತಂಕ ಮೂಡಿತ್ತು. ನಮಗೆ ಸಂಬಳ ಕೊಡುತ್ತಾರೆಯೇ ಎನ್ನುವ ಮಾತುಗಳು ಓಡಾಡುತ್ತಿದ್ದವು. ಈ ಮಾತುಗಳನ್ನು ಕಾಂಗ್ರೆಸ್ ಸರ್ಕಾರ ಸುಳ್ಳಾಗಿಸಿದೆ.

ಮಗುವಿನ ಸಾಮರ್ಥ್ಯಕ್ಕೆ ತಕ್ಕಂತೆ ಮಾರ್ಗದರ್ಶನ ಮಾಡಿ: ಡಿಡಿಪಿಐ ಸುರೇಶ ಹುಗ್ಗಿ

Feb 11 2024, 01:47 AM IST
ಕಲಿಕೆಗೆ ಸಂಬಂಧಿಸಿದಂತೆ ಮಗುವಿನ ಸಾಮರ್ಥ್ಯಕ್ಕೆ ಅನುಗುಣವಾಗಿ ಗುರುತಿಸಿ ಅವರಿಗೆ ವೈಯಕ್ತಿಕ ಕಾಳಜಿ ಮತ್ತು ಮಾರ್ಗದರ್ಶನ ನೀಡಬೇಕು.

ಹರಿಹರ ಶಾಸಕರು ಅನಧಿಕೃತ ಸಭೆ ನಡೆಸಿ ಗೊಂದಲ ಸೃಷ್ಟಿಸಿದ್ದೇಕೆ?: ಜೆ.ಕೆ.ಸುರೇಶ್

Feb 07 2024, 01:49 AM IST
ರೇಣುಕಾಚಾರ್ಯ ಕಾಂಗ್ರೆಸ್‌ ಸೇರುತ್ತೇನೆ ಎಲ್ಲಿಯೂ ಹೇಳಿಲ್ಲ ಆದರೂ ಎ.ಬಿ.ಹನುಮಂತಪ್ಪ, ಶಾಂತರಾಜ್ ಪಾಟೀಲ್ ಮುಂತಾದ ಮುಖಂಡರು ರೇಣುಕಾಚಾರ್ಯ ಕಾಂಗ್ರೆಸ್ ಸೇರಲಿದ್ದಾರೆ ಎಂದಿದ್ದರು ಆದರೆ ರೇಣುಕಾಚಾರ್ಯ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ ಕಳೆದ ವಿಧಾನಸಭಾ ಚುನಾವಣೆಯಲ್ಲಿ 75 ಸಾವಿರಕ್ಕೂ ಹೆಚ್ಚು ಮತಗಳಿಸಿದ್ದು ಅವರ ಜನಪ್ರಿಯತೆಗೆ ಸಾಕ್ಷಿ . ಸಂಸದ ಜಿ.ಎಂ.ಸಿದ್ದೇಶ್ವರ ಕೆಲ ಕಾರ್ಯಕರ್ತರ ಮೂಲಕ ರೇಣುಕಾಚಾರ್ಯ ವಿರುದ್ಧ ರಾಜಕಾರಣ ಮಾಡುವುದು ಸರಿಯಲ್ಲ.

ಬಡ ಹೆಣ್ಣು ಮಕ್ಕಳ ಬವಣೆ ನೀಗಿಸಿದ ತಾಯಿ ಕ್ರಿಸ್ಟಿನ್‌: ಸುರೇಶ ಚನ್ನಶೆಟ್ಟಿ

Feb 07 2024, 01:47 AM IST
ಕಸಾಪ ತಾಲೂಕು ಹಾಗೂ ಜಿಲ್ಲಾ ಘಟಕದಿಂದ ಮೈಲೂರಿನ ತಾಯಿ ಕ್ರಿಸ್ಟಿನ್‌ ಅವರ ಮನೆಯಲ್ಲಿ ನಡೆದ ಮನೆಯಂಗಳದಲ್ಲಿ ಮಾತು ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮಾತನಾಡಿದರು.

ಸುರೇಶ ಭೂಮರಡ್ಡಿ ಹೆಗಲಿಗೆ ಜೆಡಿಎಸ್ ಸಾರಥ್ಯ

Feb 06 2024, 01:33 AM IST
ಕಾಂಗ್ರೆಸ್ ಪಕ್ಷದ ಕೊಪ್ಪಳ ಬ್ಲಾಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಸುರೇಶ ಭೂಮರಡ್ಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸೇರ್ಪಡೆಯಾದರು. ಕೊಪ್ಪಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸಿ.ವಿ. ಚಂದ್ರಶೇಖರ ಅವರನ್ನು ಬೆಂಬಲಿಸಿ, ಚುನಾವಣೆಯಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಿದ್ದರು. ಈಗ ಅವರನ್ನೇ ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.

ಗ್ರಾಮೀಣರ ಕಲೆ ಪ್ರದರ್ಶನಕ್ಕೆ ಜಾನಪದ ಸಮ್ಮೇಳನ ಸಹಕಾರಿ: ಡಿ.ಎಸ್.ಸುರೇಶ್

Feb 06 2024, 01:32 AM IST
ಲಕ್ಕವಳ್ಳಿ ಸರ್ಕಾರಿ ಬಾಲಕಿಯರ ಶಾಲಾ ಅವರಣದಲ್ಲಿ ಏರ್ಪಡಿಸಿದ್ದ ತರೀಕೆರೆ ತಾಲೂಕು ದ್ವಿತೀಯ ಜಾನಪದ ಸಮ್ಮೇಳನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕ ಡಿ.ಎಸ್.ಸುರೇಶ್ ಜಾನಪದ ಸಮ್ಮೇಳನಗಳು ನಡೆಯುತ್ತಿರುವುದು ಗ್ರಾಮೀಣ ಜನರಿಗೆ ಕಲೆ ಪ್ರದರ್ಶಿಸಲು ಅನುಕೂಲವಾಗಿದೆ ಎಂದರು.

ಅಭಿವೃದ್ಧಿಗೆ ನನ್ನ ಶ್ರಮ ಮೀಸಲು : ಶಾಸಕ ಸುರೇಶ್

Feb 04 2024, 01:37 AM IST
ಪುರಸಭೆಯ ಅಧ್ಯಕ್ಷ ಶ್ರೀಮತಿ ತಿರ್ಥಕುಮಾರಿ ವೆಂಕಟೇಶ್ ಮಾತನಾಡಿ ಎಲ್ಲಾ ವಾರ್ಡಗಳ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಲಾಗಿದ್ದು ಅದರಂತೆ ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು.

ಸಂಸದ ಡಿ.ಕೆ. ಸುರೇಶ್ ನೋವಿನಿಂದ ಹಾಗೆ ಹೇಳಿದ್ದಾರೆ: ಸಚಿವ ರಾಮಲಿಂಗಾರೆಡ್ಡಿ

Feb 04 2024, 01:30 AM IST
ಪ್ರತ್ಯೇಕ ದಕ್ಷಿಣ ಭಾರತದ ಬೇಡಿಕೆ ಇಟ್ಟ ಸಂಸದ ಡಿ.ಕೆ. ಸುರೇಶ್ ದಕ್ಷಿಣ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯವನ್ನು ಗಮನಿಸಿ ನೋವಿನಿಂದ ಹಾಗೆ ಹೇಳಿದ್ದಾರೆ ಅಷ್ಟೇ ಎಂದು ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಡಿ.ಕೆ. ಸುರೇಶ್ ಹೇಳಿಕೆ ತಪ್ಪಾಗಿ ಅರ್ಥೈಸಬೇಕಾಗಿಲ್ಲ: ಉಗ್ರಪ್ಪ

Feb 03 2024, 01:49 AM IST
ಕರ್ನಾಟಕ ಸೇರಿದಂತೆ ದಕ್ಷಿಣ ಭಾರತಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಎಸಗುತ್ತಿದೆ ಅಭಿವೃದ್ಧಿ ನೆಲೆಯಲ್ಲಿ ಈ ರಾಜ್ಯಕ್ಕೆ ಸರಿಯಾದ ಪಾಲು ಸಿಗುತ್ತಿಲ್ಲ ಎಂಬ ನೋವಿನಿಂದ ಹೀಗೆ ಹೇಳಿರಬಹುದು

ಕುಷ್ಠರೋಗ ಲಕ್ಷಣಗಳು ಕಂಡುಬಂದಲ್ಲಿ ಚಿಕಿತ್ಸೆ ಪಡೆದುಕೊಳ್ಳಿ: ಸುರೇಶ ವರ್ಮಾ

Feb 03 2024, 01:47 AM IST
ರಾಯಚೂರು ನಗರದ ತಹಸೀಲ್ದಾರ್‌ ಕಚೇರಿಯಲ್ಲಿ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ ಪಾಕ್ಷಿಕ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved