• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಪ್ಪಳ ಜಿಲ್ಲಾಧಿಕಾರಿಯಾಗಿ ಪದೋನ್ನತಿ: ಡಾ.ಸುರೇಶ್ ಇಟ್ನಾಳ್‌ಗೆ ಬೀಳ್ಕೊಡುಗೆ

Jun 25 2025, 11:47 PM IST
ದಾವಣಗೆರೆ ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿಟ್ಟೆ ಮಾಧವ್ ವಿಠ್ಠಲ್ ರಾವ್ ಅವರಿಗೆ ಸ್ವಾಗತ ಹಾಗೂ ಸಿಇಒ ಆಗಿ ಸೇವೆ ಸಲ್ಲಿಸಿ, ಪದೋನ್ನತಿಯೊಂದಿಗೆ ಕೊಪ್ಪಳ ಜಿಲ್ಲಾಧಿಕಾರಿ ಆಗಿರುವ ಡಾ.ಸುರೇಶ್ ಬಿ. ಇಟ್ನಾಳ್ ಅವರಿಗೆ ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಪೊಲೀಸ್ ಇಲಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಕನಗನಮರಡಿ ಡೈರಿ ಅಧ್ಯಕ್ಷರಾಗಿ ಸುರೇಶ್ ಅವಿರೋಧ ಆಯ್ಕೆ

Jun 25 2025, 01:18 AM IST
ಡೈರಿ ಸಂಘದ ಎಲ್ಲಾ ನಿರ್ದೇಶಕರು ಹಾಗೂ ಗ್ರಾಮದ ಮುಖಂಡರು ಸೇರಿ ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರಪಡೆದು ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ.

ಬಡವರಿಗೆ ಸರ್ಕಾರಿ ಆಸ್ಪತ್ರೆಗಳು ವರದಾನ: ಸುರೇಶ ನಾರಾಯಣ

Jun 21 2025, 12:49 AM IST
ಉಳ್ಳವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ, ಬಡವರಿಗೆ ಸರ್ಕಾರಿ ಆಸ್ಪತ್ರೆಗಳೆ ಪುನರಜನ್ಮ ನೀಡುವ ಆರೋಗ್ಯ ಕೇಂದ್ರಗಳಾಗಿವೆ.

ಗರ್ಭಿಣಿಯರಲ್ಲಿ ಜಾಗರೂಕತೆ ಅಗತ್ಯ: ಶಾಸಕ ಸುರೇಶ ಬಾಬು

Jun 19 2025, 11:48 PM IST
ವಿಧಾನಸಭಾ ಕ್ಷೇತ್ರದ ಗರ್ಭಿಣಿಯರಿಗಾಗಿ ಏರ್ಪಡಿಸಲಾಗಿರುವ ಸೀಮಂತ ಕಾರ್ಯಕ್ರಮ ಯಾವುದೇ ಜಾತಿ ಧರ್ಮಕ್ಕೆ ಸೀಮಿತವಾಗಿಲ್ಲ. ಗರ್ಭಿಣಿಯರು ಒಳ್ಳೆಯ ಆಹಾರ, ಶುಚಿತ್ವವನ್ನು ಕಾಪಾಡಿಕೊಂಡು ಆರೋಗ್ಯವಂತ ಮಗುವಿಗೆ ಜನ್ಮ ನೀಡಿ ಎಂದು ಶಾಸಕ ಸಿಬಿ ಸುರೇಶ ಬಾಬು ಕರೆ ನೀಡಿದರು

ಎಂ.ಶೆಟ್ಟಹಳ್ಳಿ ಡೇರಿಗೆ ಅಧ್ಯಕ್ಷರಾಗಿ ಸುರೇಶ್ ಆಯ್ಕೆ

Jun 18 2025, 11:48 PM IST
ತಾಲೂಕಿನ ಎಂ.ಶೆಟ್ಟಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ಜೆಡಿಎಸ್ ಬೆಂಬಲಿತ ಅಧ್ಯಕ್ಷ ಸುರೇಶ್ ಹಾಗೂ ಉಪಾಧ್ಯಕ್ಷೆ ಎಸ್.ಆರ್.ಮಂಜುಳ ಹಾಗೂ ಎಲ್ಲಾ ನಿರ್ದೇಶಕರನ್ನು ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್ ಹಾಗೂ ತಾಲೂಕು ಜೆಡಿಎಸ್ ಅಧ್ಯಕ್ಷ ಎಸ್.ಎ.ಮಲ್ಲೇಶ್ ಅಭಿನಂಧಿಸಿದರು.

ವೃಷಭಾವತಿ ಅಪಪ್ರಚಾರಕ್ಕೆ ಕಿವಿಗೊಡಬೇಡಿ : ಡಿ.ಕೆ.ಸುರೇಶ್

Jun 12 2025, 02:52 AM IST

ಪ್ರತಿಪಕ್ಷಗಳ ಅಪಪ್ರಚಾರಕ್ಕೆ ಕಿವಿಗೊಡದಂತೆ ಜನತೆಗೆ ಮನವರಿಕೆ ಮಾಡಿಕೊಡಿ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಪಕ್ಷದ ಮುಖಂಡರಿಗೆ ತಿಳಿಸಿದರು

ಜಾನಪದ ಕಲೆಗಳ ಬೆಳೆಸಲು ಶ್ರಮಿಸುತ್ತಿದೆ ಜಾನಪದ ಲೋಕ: ಜಿ.ಬಿ.ಸುರೇಶ್

Jun 10 2025, 08:47 AM IST
ತರೀಕೆರೆ, 250ಕ್ಕೂ ಹೆಚ್ಚು ಜಾನಪದ ಕಲೆಗಳನ್ನು ರಾಜ್ಯಾದ್ಯಂತ ಉಳಿಸಿ ಬೆಳೆಸಲು ನಮ್ಮ ಜಾನಪದ ಲೋಕ ಶ್ರಮಿಸುತ್ತಿದೆ ಎಂದು ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ಹೇಳಿದರು.

ಹೊಸರಿತ್ತಿಯಲ್ಲಿ ಗುದ್ಲೆಪ್ಪ ಹಳ್ಳಿಕೇರಿ ಅಧ್ಯಯನ ಪೀಠ: ಪ್ರೊ. ಸುರೇಶ ಜಂಗಮಶೆಟ್ಟಿ

Jun 07 2025, 02:22 AM IST
ಗಾಂಧಿ ಗ್ರಾಮೀಣ ಗುರುಕುಲದಿಂದ ಈ ಸಂಬಂಧ ಸೂಕ್ತ ಪ್ರಸ್ತಾವನೆ ನೀಡಬೇಕು. ಈ ವಿಶಿಷ್ಟ ಗುರುಕುಲದಲ್ಲಿ ಗುದ್ಲೆಪ್ಪ ಹಳ್ಳಿಕೇರಿ ಅವರ ಬಗ್ಗೆ ಇನ್ನಷ್ಟು ಅಧ್ಯಯನ ನಡೆಯಬೇಕು ಎಂದು ಹಾವೇರಿ ವಿವಿ ಕುಲಪತಿ ಪ್ರೊ. ಸುರೇಶ ಜಂಗಮಶೆಟ್ಟಿ ತಿಳಿಸಿದರು.

ಡ್ರಾಮಾ ಮಾಡುವುದರಲ್ಲಿ ಕುಮಾರಸ್ವಾಮಿ ಎಕ್ಸ್‌ಪರ್ಟ್: ಡಿ.ಕೆ.ಸುರೇಶ್

Jun 07 2025, 02:14 AM IST
ರಾಜ್ಯದ ಜನರಿಗೆ ಕುಮಾರಸ್ವಾಮಿ ಡ್ರಾಮಾ ಮಾಡುವುದರಲ್ಲಿ ಎಕ್ಸ್‌ಪರ್ಟ್ ಅಂತ ಗೊತ್ತು. ಯಾವ ಸಂದರ್ಭದಲ್ಲಿ ಯಾವ ರೀತಿ ಡ್ರಾಮಾ ಆಡಬೇಕು, ವಿಷಯಗಳನ್ನು ಯಾವ ರೀತಿ ತಿರುಚಬೇಕು ಅನ್ನೋದು ಗೊತ್ತಿದೆ.

ನೈತಿಕ ಹೊಣೆಹೊತ್ತು ಸಿಎಂ ರಾಜೀನಾಮೆ ನೀಡಲಿ: ಶಾಸಕ ಸುರೇಶ್ ಗೌಡ ಒತ್ತಾಯ

Jun 07 2025, 02:04 AM IST
ಪ್ರತಿಯೊಂದು ವಿಚಾರದಲ್ಲಿ ತಮ್ಮ ಅಭಿಪ್ರಾಯ ಹೇಳುವ, ವಿದೇಶಕ್ಕೆ ಹೋಗಿ ಭಾರತದ ವಿರುದ್ಧ ಮಾತನಾಡುತ್ತಿದ್ದ ರಾಹುಲ್‌ ಗಾಂಧಿ ಯಾಕೆ ಏನೂ ಮಾತನಾಡಿಲ್ಲ. ಇದು ಅವರ ಹೊಣೆಯಲ್ಲವೇ? ಅವರು ಸರ್ಕಾರದ ಕಿವಿ ಹಿಂಡಬೇಕು ತಾನೇ ಎಂದಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 32
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved