ಕೊಪ್ಪಳ ಜಿಲ್ಲಾಧಿಕಾರಿಯಾಗಿ ಪದೋನ್ನತಿ: ಡಾ.ಸುರೇಶ್ ಇಟ್ನಾಳ್ಗೆ ಬೀಳ್ಕೊಡುಗೆ
Jun 25 2025, 11:47 PM ISTದಾವಣಗೆರೆ ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿಟ್ಟೆ ಮಾಧವ್ ವಿಠ್ಠಲ್ ರಾವ್ ಅವರಿಗೆ ಸ್ವಾಗತ ಹಾಗೂ ಸಿಇಒ ಆಗಿ ಸೇವೆ ಸಲ್ಲಿಸಿ, ಪದೋನ್ನತಿಯೊಂದಿಗೆ ಕೊಪ್ಪಳ ಜಿಲ್ಲಾಧಿಕಾರಿ ಆಗಿರುವ ಡಾ.ಸುರೇಶ್ ಬಿ. ಇಟ್ನಾಳ್ ಅವರಿಗೆ ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಪೊಲೀಸ್ ಇಲಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು.