• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರದ ನೂತನ ಕಾರ್ಮಿಕ ಸಂಹಿತೆಯನ್ನು ಒಪ್ಪಲಾಗುವುದಿಲ್ಲ: ಸುರೇಶ್ ಕಲ್ಲಾಗರ

May 21 2025, 12:08 AM IST
ಶಾಸ್ತ್ರೀ ವೃತ್ತದಲ್ಲಿ ಕಟ್ಟಡ ಕಾರ್ಮಿಕರ ಸೆಸ್ ಕಾಯ್ದೆ ರದ್ಧತಿ ಹಾಗೂ ನೂತನ ಕಾರ್ಮಿಕ ಸಂಹಿತೆ ವಿರುದ್ಧ ಸಂಹಿತೆಯ ಪ್ರತಿಗಳನ್ನು ದಹಿಸಿ ಸಿಐಟಿಯು ಪ್ರತಿಭಟನೆ ನಡೆಸಿತು.

ಡೆಂಘೀ ನಿಯಂತ್ರಣಕ್ಕೆ ಪ್ರಾಮಾಣಿಕ ಯತ್ನ: ಸುರೇಶ್

May 16 2025, 01:46 AM IST
ಚಳ್ಳಕೆರೆ ನಗರದ ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ನಗರಸಭೆ ಪೌರಕಾರ್ಮಿಕರಿಗೆ ಏರ್ಪಡಿಸಿದ್ದ ಈಡೀಸ್‌ ಲಾರ್ವ ಕುರಿತು ಒಂದು ದಿನದ ಕಾರ್ಯಗಾರವನ್ನು ಸುರೇಶ್ ಉದ್ಘಾಟಿಸಿದರು.

ಹೇಮರೆಡ್ಡಿ ಮಲ್ಲಮ್ಮ ತತ್ವ, ವಿಚಾರ ಅಳವಡಿಸಿಕೊಳ್ಳಿ: ಸುರೇಶ ವರ್ಮ

May 11 2025, 01:31 AM IST
ಶಿವಶರಣರ ವಚನಗಳ ಸಾರವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ನಾವೆಲ್ಲ ಸಿದ್ಧರಾಗಬೇಕು.

ಬಮೂಲ್ ಚುನಾವಣೆಯಲ್ಲಿ ಜಿಲ್ಲೆಯ ಆರು ಸ್ಥಾನಗಳಲ್ಲಿ ಗೆಲ್ಲಿಸಿ: ಮಾಜಿ ಸಂಸದ ಡಿಕೆ ಸುರೇಶ್

May 07 2025, 12:50 AM IST
ಈ ಹಿಂದೆ ಎರಡು ಬಾರಿ ಬಮೂಲ್ ನಿರ್ದೇಶಕನಾಗಿ ಆಯ್ಕೆಯಾಗಿ ಉತ್ತಮವಾಗಿ ಕೆಲಸ ಮಾಡಿದ್ದೇನೆ. ಎರಡು ಬಾರಿ ಸೋಲನ್ನು ಅನುಭವಿಸಿದ್ದೇನೆ. ಈ ಬಾರಿ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿದರೆ, ರೈತರ ಹಿತ ಕಾಯುವ ಕೆಲಸ ಮಾಡುತ್ತೇನೆ .

ಯುವ ಕಾಂಗ್ರೆಸ್ ಸಮಾವೇಶ ಯಶಸ್ಸಿಗೆ ಶ್ರಮಿಸಿ : ಡಿ.ಕೆ.ಸುರೇಶ್

May 05 2025, 12:49 AM IST
ಸಮಾವೇಶದ ದಿನದಂದೇ ಜಿಲ್ಲೆಯ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಅಡಿಗಲ್ಲು ನಡೆಲಾಗುವುದು. ಸುಮಾರು 10 ಸಾವಿರ ಚದರಡಿ ಜಾಗದಲ್ಲಿ ಭವನ ನಿರ್ಮಾಣ ಮಾಡಲಾಗುವುದು.

ಡಿಕೆ ಸುರೇಶ್ ಪತ್ನಿ ಎಂದು ಹೇಳಿಕೊಂಡ ಪವಿತ್ರ ಜೈಲು ಪಾಲು

May 02 2025, 12:12 AM IST
ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಪತ್ನಿ ಎಂದು ಹೇಳಿಕೊಂಡು ಪವಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದರು. ಈ ಬಗ್ಗೆ ಡಿ.ಕೆ. ಸುರೇಶ್ ಅವರ ಪರ ವಕೀಲ ಪ್ರದೀಪ್ ರಾಮನಗರ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಸಮ ಸಮಾಜದ ಕನಸು ನನಸಾಗಿಸಬೇಕಾಗಿದೆ: ಮಾಜಿ ಶಾಸಕ ಡಿ.ಎಸ್.ಸುರೇಶ್

May 01 2025, 12:49 AM IST
ತರೀಕೆರೆ, ಬಸವಾದಿ ಶರಣರು ಬಯಸಿದ ಸಮ ಸಮಾಜದ ಕನಸು ನನಸಾಗಿಸುವ ಮೂಲಕ ರಾಜ್ಯವನ್ನು ಕಲ್ಯಾಣ ರಾಜ್ಯವಾಗಿ ಮಾಡಬೇಕಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಡಿ.ಎಸ್.ಸುರೇಶ್ ಹೇಳಿದರು.

ಮೇ 8 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡ್ಯ ನಗರಕ್ಕೆ: ಸುರೇಶ್

Apr 30 2025, 12:33 AM IST
ಮೇ 8 ರಂದು ಮಂಡ್ಯ ನಗರದಲ್ಲಿ 10 ಕೋಟಿ ರು. ವೆಚ್ಚದಲ್ಲಿ ಕುರುಬ ಸಮಾಜದ ವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸಕ್ಕಾಗಿ ನಿಲಯದ ಕಟ್ಟಡದ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮೃತ ಹಸ್ತದಿಂದ ಭೂಮಿ ಪೂಜಾ ಕಾರ್ಯ ನಡೆಸಲಿದ್ದಾರೆ. ಕಟ್ಟಡದ ಕಾಮಗಾರಿಗೆ ರಾಜ್ಯ ಸರ್ಕಾರವು ಈಗಾಗಲೇ 2 ಕೋಟಿ ರು. ವಿಶೇಷ ಅನುದಾನ ಬಿಡುಗಡೆ ಮಾಡಿದೆ.

ಸಿಎಂ ಉದ್ದೇಶಪೂರ್ವಕವಾಗಿ ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿಲ್ಲ: ಸುರೇಶ್

Apr 30 2025, 12:31 AM IST
ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ಮಾಡಿರುವುದನ್ನು ತಡೆಯಲು ಪೊಲೀಸರು ವಿಫಲರಾಗಿದ್ದರಿಂದ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿದ ಘಟನೆ ಕುರಿತು ಪ್ರತಿಕ್ರಿಯೆ.

ಡಿ.ಕೆ.ಸುರೇಶ್ ಕೆಎಂಎಫ್ ಅಧ್ಯಕ್ಷರಾದರೆ ಸಂತೋಷ

Apr 28 2025, 11:46 PM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಡಿ.ಕೆ. ಸುರೇಶ್ ಕೆಎಂಎಫ್ ಅಧ್ಯಕ್ಷರಾದರೆ ಸಂತೋಷ. ಇದರಿಂದ ಕೆಎಂಎಫ್ ಸಮೂಹದಲ್ಲಿ ಸಾಕಷ್ಟು ಅಭಿವೃದ್ಧಿಯಾಗುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 32
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved