• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೀವನದ ನೆಮ್ಮದಿಗೆ ಸಂಗೀತವೇ ಮದ್ದು: ಸುರೇಶ ಹೆಬ್ಳೀಕರ್‌

Apr 28 2025, 12:47 AM IST
ಇಂದಿನ ದುಗುಡ ದುಮ್ಮಾನಗಳಿಂದ ಜರ್ಝರಿತವಾಗುವ ನಮ್ಮ ಮನಸು ಹಾಗೂ ದೇಹವನ್ನು ಸಂತಸದಿಂದ ಇಡುವುದು ಸಂಗೀತ ಕೇಳುವುದರಿಂದ ಮಾತ್ರ ಎಂದು ಚಲನಚಿತ್ರ ನಟ, ಪರಿಸರ ಪ್ರೇಮಿ ಸುರೇಶ ಹೇಬ್ಳೀಕರ್‌ ಹೇಳಿದರು.

ಭಯೋತ್ಪಾದಕರಿಗೆ ಧರ್ಮ ಇಲ್ಲ ಎನ್ನುವುದು ಸುಳ್ಳು: ಪೂರ್ಣಿಮಾ ಸುರೇಶ್

Apr 24 2025, 11:47 PM IST
ವಿಶ್ವ ಹಿಂದೂ ಪರಿಷತ್​, ಬಜರಂಗದಳ, ಹಿಂದು ಜಾಗರಣ ವೇದಿಕೆ ವತಿಯಿಂದ ಕಾಶ್ಮೀರದ ಪಹಲ್ಗಾಮ್​ ನರಮೇಧ ಖಂಡಿಸಿ ಶ್ರದ್ಧಾಂಜಲಿ ಸಭೆ ನಡೆಯಿತು.

ಶಿಕ್ಷಕರ ಬೋಧನೆ ಮನಕ್ಕೆ ತಲುಪಲಿ: ಶಿಕ್ಷಣ ತಜ್ಞ ಸುರೇಶ ಕುಲಕರ್ಣಿ

Apr 24 2025, 11:47 PM IST
ಶಿಕ್ಷಕರು ವಿಷಯದಾಳಕ್ಕಿಳಿದು, ಭಾವನೆಯೊಂದಿಗೆ ಪರಿಣಾಮಕಾರಿಯಾಗಿ ಬೋಧನೆ ಮಾಡಿದಲ್ಲಿ ಮಾತ್ರ ಮನಕ್ಕೆ ತಲುಪುವದು. ಈ ದಿಶೆಯಲ್ಲಿ‌‌‌ ಶಿಕ್ಷಕರಲ್ಲಿ ಅಪಾರ ಜ್ಞಾನ ಅತೀ ಮುಖ್ಯವಾಗಿದೆ ಎಂದು ಶಿಕ್ಷಣ ತಜ್ಞ ಸುರೇಶ ಕುಲಕರ್ಣಿ ಹೇಳಿದರು.

ರಾಜ್ಯದ ಎಲ್ಲ ವರ್ಗಗಳಿಗೂ 5 ವರ್ಷಗಳ ಕಾಲ ಸಿಎಂ ಸಿದ್ದರಾಮಯ್ಯ ಅವರ ಸೇವೆ ತಲುಪಲಿ: ಭೈರತಿ ಸುರೇಶ್

Apr 23 2025, 12:38 AM IST
ಕಳೆದ 2013ರ ಚುನಾವಣೆಯಲ್ಲಿ ರಾಜ್ಯದ ಜನರ ಆಶೀರ್ವಾದದಿಂದ 136 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲು ಸಿದ್ದರಾಮಯ್ಯ ಅವರ ಪರಿಶ್ರಮ ಮತ್ತು ಜನಪ್ರಿಯತೆ ಕಾರಣ. ಸಿದ್ದರಾಮಯ್ಯ ಅವರು ಯಾವುದೇ ಪ್ರಭಾವ ಅಥವಾ ಆಮಿಷಕ್ಕೊಳಗಾಗಿ ಸಿಎಂ ಆಗಿಲ್ಲ. ಒಕ್ಕಲಿಗ ಸಮುದಾಯದ ನಾಯಕರೂ ಕೂಡ ಸಿದ್ದರಾಮಯ್ಯ ಅವರ ನಾಯಕತ್ವವನ್ನು ಒಪ್ಪಿಕೊಂಡಿದ್ದಾರೆ.

ಪೋಷಕರು ಮಕ್ಕಳ ಭವಿಷ್ಯದ ಶಿಕ್ಷಣಕ್ಕೆ ಆದ್ಯತೆ ನೀಡಿ: ಮಾಜಿ ಸಂಸದ ಡಿ.ಕೆ.ಸುರೇಶ್ ಸಲಹೆ

Apr 23 2025, 12:34 AM IST
ಈ ಅಂಗನವಾಡಿ ಕೇಂದ್ರವು ಅತ್ಯಂತ ಸುಸಜ್ಜಿತ ಹಾಗೂ ಸುಂದರವಾಗಿ ನಿರ್ಮಾಣ ಮಾಡಲಾಗಿದ್ದು, ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೋಷಕರು ಇದನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.

ಆಲೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸುರೇಶ್ ಆಯ್ಕೆ

Apr 23 2025, 12:32 AM IST
ಎಐಸಿಸಿ ಅಧ್ಯಕ್ಷ ಎಂ. ಮಲ್ಲಿಕಾರ್ಜುನ ಖರ್ಗೆ, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ರಾಜೇಶ್ ಲಿಲೋತಿಯಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಎಚ್. ಸುರೇಶ್, ಮುರುಳಿ ಮೋಹನ್ ಸೇರಿದಂತೆ ಪಕ್ಷದ ಎಲ್ಲಾ ಮುಖಂಡರಿಗೆ ಹಾಗೂ ಕಾಂಗ್ರೆಸ್ ಮುಖಂಡರ ಶಿಫಾರಸ್ಸಿನ ಮೇಲೆ ಹಾಗೂ ಪರಿಶಿಷ್ಟ ಜಾತಿ ವಿಭಾಗದ ಹಾಸನ ಜಿಲ್ಲಾಧ್ಯಕ್ಷ ಎಂ.ಕೆ. ದೇವಪ್ಪ ಮಲ್ಲಿಗೆವಾಲು ಅನುಮೋದನೆಯೊಂದಿಗೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಆಲೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿರುತ್ತದೆ ಎಂದರು.

ವಿಪಕ್ಷಗಳಿಗೆ ಕನಿಷ್ಟ ಮಾನ ಮರ್ಯಾದೆ ಇಲ್ಲ : ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್

Apr 15 2025, 12:51 AM IST
ಜಾತಿ ಗಣತಿ ಸಮೀಕ್ಷೆಯಲ್ಲಿ ನಿರೀಕ್ಷೆಯಂತೆ ಲಿಂಗಾಯತರು ಪ್ರಥಮ, ಅಲ್ಪಸಂಖ್ಯಾತರು ದ್ವಿತೀಯ ಹಾಗೂ ಒಕ್ಕಲಿಗರು ತೃತೀಯ, ಕುರುಬ ಸಮುದಾಯದವರು ನಾಲ್ಕನೇ ಸ್ಥಾನದಲ್ಲಿದ್ದಾರೆ. ಸಮೀಕ್ಷೆಯ ವರದಿ ಎಲ್ಲಾ ಜಾತಿಯ ಮುಖಂಡರು ಸಮ್ಮತಿಸಿದ್ದಾರೆ.

ಅತ್ಯುತ್ತಮ ಆಡಳಿತ ನೀಡಿರುವ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ : ಸಚಿವ ಬೈರತಿ ಸುರೇಶ್

Apr 14 2025, 01:23 AM IST
ಎರಡು ಬಾರಿ ಮುಖ್ಯಮಂತ್ರಿಯಾಗಿ ಅತ್ಯುತ್ತಮ ಆಡಳಿತ ನೀಡಿರುವ ಸಿದ್ದರಾಮಯ್ಯ ಅವರು ಇನ್ನೂ 3 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿದು, ಹತ್ತು ವರ್ಷಗಳ ಅವಧಿ ಪೂರೈಸಲಿದ್ದಾರೆ.

ನಗರದ ಸ್ವಚ್ಛತೆಗೆ ಎಲ್ಲರ ಸಹಕಾರ ಅಗತ್ಯ : ನಗರಸಭಾಧ್ಯಕ್ಷ ಸುರೇಶ್

Apr 14 2025, 01:18 AM IST
ನಗರಸಭಾ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡಲು ನಗರಸಭೆಯೊಂದಿಗೆ ಸ್ವಯಂ ಸೇವಾ ಸಂಘಗಳು, ವರ್ತಕರು ಹೆಚ್ಚಿನ ರೀತಿಯಲ್ಲಿ ಕೈಜೋಡಿಸಬೇಕು ಎಂದು ನಗರಸಭಾ ಅಧ್ಯಕ್ಷ ಸುರೇಶ್ ತಿಳಿಸಿದರು.

ತಂತ್ರಜ್ಞಾನ ಸದ್ಬಳಕೆಯಿಂದ ಜಗತ್ತಿನ ಎಲ್ಲರ ಸಂಪರ್ಕ ಸಾಧ್ಯ: ಕುಲಪತಿ ಸುರೇಶ ಜಂಗಮಶೆಟ್ಟಿ

Apr 14 2025, 01:15 AM IST
ಸಾಹಿತ್ಯದ ಪ್ರತಿಯೊಂದು ಚಟುವಟಿಕೆಗಳನ್ನು ಕೂಡ ತಂತ್ರಜ್ಞಾನ ಬಳಸಿ ಸರ್ವರನ್ನೂ ತಲುಪುವಂತಾಗಬೇಕು. ಆಗ ಸಾಹಿತ್ಯವನ್ನು ಓದುವರ ಸಂಖ್ಯೆ ಹೆಚ್ಚಾಗುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 32
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved