• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವಕರು ಉತ್ತಮ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಿ: ಶಾಸಕ ಸಿ ಬಿ ಸುರೇಶ್ ಬಾಬು

Apr 12 2025, 12:47 AM IST
ಭಾರತ ಸಾಕಷ್ಟು ಯುವ ಸಂಪತ್ತನ್ನು ಹೊಂದಿದೆ. ಯುವಪೀಳಿಗೆ ಉತ್ತಮ ಆರೋಗ್ಯ, ಸಂಸ್ಕೃತಿ, ಮೌಲ್ಯಗಳನ್ನು ಮೈಗೂಡಿಸಿಕೊಂಡು ಶ್ರಮಿಸಿದರೆ ಸಮಾಜದ ಅಭಿವೃದ್ಧಿ ಮತ್ತು ಪರಿವರ್ತನೆ ಸಾಧ್ಯ ಎಂದು ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ.ಬಿ.ಸುರೇಶ್ ಬಾಬು ಹೇಳಿದರು.

ಮಹಾವೀರರ ಪಂಚಶೀಲ ತತ್ವ ಪಾಲನೆಯಿಂದ ಸ್ವಸ್ಥ ಸಮಾಜ: ಸುರೇಶ ಅಗಡಿ

Apr 11 2025, 12:35 AM IST
ದಾಂಡೇಲಿ ನಗರದ ಅಂಬೇವಾಡಿಯಲ್ಲಿರುವ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ತಾಲೂಕಾಡಳಿತ ಮತ್ತು ದಾಂಡೇಲಿ ಜೈನ ಸಮಾಜ ಸೇವಾ ಟ್ರಸ್ಟ್ ಆಶ್ರಯದಡಿ ಭಗವಾನ್ ಶ್ರೀ ಮಹಾವೀರ ಜಯಂತಿಯನ್ನು ಗುರುವಾರ ಆಚರಿಸಲಾಯಿತು.

ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ಸ್ಪೀಕರ್ ವರ್ತನೆ: ಶಾಸಕ ಹುಲ್ಲಳ್ಳಿ ಸುರೇಶ್ ಖಂಡನೆ

Apr 06 2025, 01:48 AM IST
ಕಾಂಗ್ರೆಸ್ ನ ದರ ಏರಿಕೆ ಕ್ರಮದಿಂದ ಬಡವರಿಗೆ ಬಿಸಿ ಮುಟ್ಟಿದ್ದು ಜೀವನ ನಡೆಸಲು ಕಷ್ಟವಾಗಿದೆ. ಶೇ. ೪ರಷ್ಟು ಮುಸ್ಲಿಮರಿಗೆ ಕೊಟ್ಟಿರುವ ಮೀಸಲಾತಿ ರದ್ದು ಮಾಡಿ ಡಾ. ಬಿ. ಆರ್. ಅಂಬೇಡ್ಕರ್ ರ ಸಂವಿಧಾನದ ಪ್ರಕಾರ ನಡೆಯಬೇಕು. ಸರ್ಕಾರ. ಡೀಸೆಲ್ ಬೆಲೆ, ಹಾಲಿನ ದರ ಹೆಚ್ಚಳ ಮಾಡಿ ರೈತರ ಹಾಗೂ ಸಾರ್ವಜನಿಕರ ಮೇಲೆ ಹೊರೆ ಹೊರಿಸುವ ಕೆಲಸ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕುಟುಂಬ ಅಭಿವೃದ್ಧಿ ಜತೆ ದೇಶದ ಪ್ರಗತಿಗೂ ಯುವಕರು ಚಿಂತನೆ ಮಾಡಲಿ: ಡಾ. ಸುರೇಶ ಜಂಗಮಶೆಟ್ಟಿ

Apr 05 2025, 12:49 AM IST
ರಾಷ್ಟ್ರದ ಯುವಕರು ಜವಾಬ್ದಾರಿಗಳಿಂದ ನುಣುಚಿಕೊಳ್ಳಬಾರದು. ರಾಷ್ಟ್ರವನ್ನು ಕಟ್ಟುವಲ್ಲಿ ಸ್ವಾತಂತ್ರ್ಯ ಹೋರಾಟ ಇತ್ತೀಚಿನ ಯುವಕರಿಗೊಂದು ಬಹು ದೊಡ್ಡ ಸ್ಫೂರ್ತಿಯಾಗಿದೆ.

ಮನುಕುಲದ ಏಳ್ಗೆಗೆ ಶ್ರಮಿಸಿದ್ದ ಸಿದ್ಧಗಂಗಾ ಶ್ರೀ: ಸುರೇಶ ಅರಳಿಕಟ್ಟಿ

Apr 04 2025, 12:47 AM IST
ಅಕ್ಷರ ಮತ್ತು ಅನ್ನ ದಾಸೋಹದ ಮೂಲಕ ಮನುಕುಲದ ಸರ್ವಾಂಗೀಣ ಏಳ್ಗೆಗೆ ಬದುಕನ್ನು ಮೀಸಲಿಟ್ಟ ಮಹಾತ್ಮರಲ್ಲಿ ಶಿವಕುಮಾರ ಸ್ವಾಮೀಜಿ ಅವರ ಕಾಯಕ ನಿಷ್ಠೆ ಸರ್ವ ಶ್ರೇಷ್ಠವಾಗಿದೆ.

ಸವಾಲು ಎದುರಿಸುತ್ತಲೇ ಬಂದ ರಂಗಭೂಮಿ: ಪ್ರೊ. ಸುರೇಶ ಜಂಗಮಶೆಟ್ಟಿ

Mar 30 2025, 03:07 AM IST
ಹಾನಗಲ್ಲ ತಾಲೂಕಿನ ಶೇಷಗಿರಿಯಲ್ಲಿ ವಿಶ್ವರಂಗಭೂಮಿ ದಿನಾಚರಣೆ ನಡೆಯಿತು. ಮೂವರು ರಂಗಕರ್ಮಿಗಳಾದ ರೇಣುಕಾ ಫಕ್ಕೀರಪ್ಪ ಛಲವಾದಿ (ಬೀದಿ ನಾಟಕ) ಕಲಬುರ್ಗಿಯ ಎಲ್.ಬಿ. ಹರಿಕೃಷ್ಣ ಹಾಗೂ ಬಳ್ಳಾರಿಯ ವೈ. ಮಂಜುನಾಥ ಅವರನ್ನು ಸನ್ಮಾನಿಸಲಾಯಿತು.

ಯುಗಾದಿಗೆ ರಾಜ್ಯ ಸರ್ಕಾರದಿಂದ ಬೇವಿನ ಉಡುಗೊರೆ : ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ ಗೌಡ

Mar 30 2025, 03:02 AM IST
ಯುಗಾದಿ ಹಬ್ಬಕ್ಕೆ ಬೆಲೆ ಏರಿಕೆಯ ಬರೆಯನ್ನು ಹಾಕಿರುವ ಸರ್ಕಾರ ಬಡವರ ಬಗ್ಗೆ ಯಾವುದೇ ಕಾಳಜಿಯಿಲ್ಲ. ಪಂಚ ಗ್ಯಾರಂಟಿ ಯೋಜನೆಗಳ ಹೊರೆಯನ್ನು ರಾಜ್ಯದ ಜನರು ನೇರವಾಗಿ ಈಗ ಎದುರಿಸುತ್ತಿರುವುದರ ಸಂಕೇತವೇ ಬೆಲೆ ಏರಿಕೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ ಗೌಡ ಟೀಕಿಸಿದ್ದಾರೆ.

ಜನರ ಅಭಿವೃದ್ಧಿಯೇ ಸರ್ಕಾರದ ಆಶಯ: ಸಚಿವ ಭೈರತಿ ಸುರೇಶ್

Mar 27 2025, 01:05 AM IST
ತರೀಕೆರೆ, ಇದು ನಿಮ್ಮದೇ ದುಡ್ಡು ಇದರಿಂದ ನಿಮ್ಮ ಉದ್ಧಾರವಾಗಬೇಕು. ನಿಮಗೆ ಸ್ಪಂದಿಸುವ ಕೆಲಸದಿಂದ ಎಳ್ಳಷ್ಟು ಹಿಂದೆ ಸರಿಯಲ್ಲ. ನಿಮ್ಮ ಅಭಿವೃದ್ಧಿಯೇ ಸರ್ಕಾರ ಹಾಗೂ ಕಾಂಗ್ರೆಸ್ಆ ಶಯವಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಪ್ರತಿಪಾದಿಸಿದರು.

ಆನಂದಸ್ವಾಮಿ, ಆರ್.ವಿ.ಸುರೇಶ್ ಅವರಿಗೆ ಅಭಿನಂದನೆ ಸಲ್ಲಿಕೆ

Mar 26 2025, 01:30 AM IST
ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಎರಡನೇ ಬಾರಿಗೆ ಆಯ್ಕೆಯಾದ ಆನಂದಸ್ವಾಮಿ ಮತ್ತು ರಾಜ್ಯ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಆರ್.ವಿ. ಸುರೇಶ್ ಅವರನ್ನು ವಿವಿಧ ಮೋರ್ಚಾ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮಂಗಳವಾರ ಗೌರವಿಸಿ, ಅಭಿನಂದನೆ‌ ಸಲ್ಲಿಸಿದರು.

ಸ್ವಯಂ ಉದ್ಯೋಗದಿಂದ ಸ್ವಾವಲಂಬಿ ಬದುಕು: ಸುರೇಶ್ ಬಾಬು

Mar 22 2025, 02:02 AM IST
ಮಹಿಳೆಯರ ಸ್ವಾವಲಂಭನೆ ಬದುಕು ರಾಷ್ಟ್ರದ ಅಭಿವೃದ್ಧಿಯ ಸಂಕೇತ. ಗುಡಿ ಕೈಗಾರಿಕೆಗಳಾದ ಮೇಣದ ಬತ್ತಿತಯಾರಿಕೆ, ಗಂಧದ ಕಡ್ಡಿ, ಊಟದ ಎಲೆ, ಊಟದ ಪ್ಲೇಟ್, ಪಿನಾಯಲ್, ಬ್ಲೀಚಿಂಗ್‌ ಪೌಡರ್‌ತ ಯಾರಿಕೆಯಂತಹ ಸಣ್ಣ ಉದ್ಯಮ ಆರಂಭಿಸಿ ಹೆಚ್ಚು ಲಾಭಗಳಿಸಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 32
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved