• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೀತಂಪಲ್ಲಿ-ಮಲ್ಲಂಪಲ್ಲಿ ಸೇತುವೆ ಲೋಕಾರ್ಪಣೆಗೆ ಸಿದ್ಧ

Oct 03 2025, 01:07 AM IST
ಸೇತುವೆಯ ಮೇಲೆ ಪಾಲಾರ್ ನದಿಯ ನೀರು ಹರಿಯುತ್ತಿದ್ದು, ಸ್ಥಳೀಯ ರೈತರು ವಿದ್ಯಾರ್ಥಿಗಳು ವೃದ್ಧರು ವಾಹನ ಸವಾರರು ಓಡಾಡಲು ಸಮಸ್ಯೆಯಾಗಿತ್ತು, ರೈತರಂತೂ ತಮ್ಮ ಬೆಳೆಗಳನ್ನು ಆಂಧ್ರದ ವಿ.ಕೋಟೆ, ಕೋಲಾರ ಇತರೆ ಮಾರುಕಟ್ಟೆಗಳಿಗೆ ಸರಕು ಸಾಗಟಕ್ಕೂ ತೀವ್ರ ಸಮಸ್ಯೆ ಆಗಿತ್ತು. ಇದರಿಂದ ೫ ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿ ಸೇತುವೆ ನಿರ್ಮಿಸಲಾಗಿದೆ.

ಡೋಣಿ ನದಿ ಪ್ರವಾಹ: ಸೇತುವೆ ಜಲಾವೃತ

Sep 27 2025, 12:03 AM IST
ತಾಳಿಕೋಟೆ ತಾಲೂಕು ಸೇರಿದಂತೆ ವಿವಿಧೆಡೆ ಸುರಿಯುತ್ತಿರುವ ಭಾರೀ ಮಳೆಯಿಂದ ಡೋಣಿ ನದಿಯಲ್ಲಿ ಪ್ರವಾಹವು ಉಕ್ಕೇರುತ್ತಿದೆ

ರಸ್ತೆ-ಸೇತುವೆ ನಿರ್ಮಾಣ ಕಾಮಗಾರಿ ವೀಕ್ಷಿಸಿದ ಶೇಷಾದ್ರಿ

Sep 23 2025, 01:03 AM IST
ರಾಮನಗರ: ನಗರ ಮೂಲಸೌಕರ್ಯ ಅಭಿವೃದ್ಧಿ ನಿಧಿ (ಯುಐಡಿಎಫ್) ಅನುದಾನದಲ್ಲಿ ನಗರಸಭೆ ವ್ಯಾಪ್ತಿಯ ವಿವಿಧ ‍ವಾರ್ಡುಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳು ಮತ್ತು ಗುಂಡಿ ಬಿದ್ದಿರುವ ರಸ್ತೆಗಳನ್ನು ನಗರಸಭಾ ಅಧ್ಯಕ್ಷ ಕೆ.ಶೇಷಾದ್ರಿ ಸೋಮವಾರ ನಗರಸಭಾ ಸದಸ್ಯರು ಮತ್ತು ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು.

ದೋಟಿಹಾಳ ಸೇತುವೆ ಸಂಪೂರ್ಣ ಶಿಥಿಲ, ಉರುಳಿ ಬಿದ್ದ ಟಿಪ್ಪರ್‌

Sep 21 2025, 02:02 AM IST
ಕುಷ್ಟಗಿ ತಾಲೂಕಿನ ದೋಟಿಹಾಳದ (ನವನಗರ) ಬಳಿಯ ಹಳ್ಳದ ಸೇತುವೆಯು ಸಂಪೂರ್ಣ ಶಿಥಿಲಗೊಂಡು ತಡೆಗೋಡೆ ಕುಸಿದಿದ್ದು, ಸೇತುವೆಯ ಮೇಲೆ ಸಂಚರಿಸುವ ವಾಹನ ಸವಾರರಿಗೆ ಜೀವಭಯ ಹುಟ್ಟಿದೆ.

ಕೊಪ್ಪಳ ರೈಲ್ವೆ ಸೇತುವೆ ನನೆಗುದಿಗೆ, ಸಿಡಿದೆದ್ದ ಮಹಿಳೆಯರು

Sep 21 2025, 02:01 AM IST
ಕೊಪ್ಪಳ ನಗರದ ಗೇಟ್ ನಂ. 63 ರೈಲ್ವೆ ಸೇತುವೆ ಲಿಂಕ್ ರಸ್ತೆ ನಿರ್ಮಾಣ ಮಾಡದೆ ಇರುವುದಕ್ಕೆ ಮಹಿಳೆಯರು ಸಿಡಿದೆದ್ದಿದ್ದಾರೆ. ಸಂಸದ ರಾಜಶೇಖರ ಹಿಟ್ನಾಳ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ ಅವರ ನಿವಾಸದ ಮುಂದೆ ಹಮ್ಮಿಕೊಂಡಿರುವ ಹೋರಾಟದಲ್ಲಿ ಭಾಗವಹಿಸಲು ನಿರ್ಧರಿಸಿದ್ದಾರೆ.

ಪಾಣೆಮಂಗಳೂರು ಹಳೆ ಸೇತುವೆ ಅಭಿವೃದ್ಧಿ, ಸ್ವಚ್ಛತೆಗೆ ಆಗ್ರಹ

Sep 18 2025, 01:11 AM IST
ಸೋಮವಾರ ನಡೆದ ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಪಾಣೆಮಂಗಳೂರು ಹಳೆ ಸೇತುವೆಯನ್ನು ಪುರಸಭೆ ವತಿಯಿಂದ ಅಭಿವೃದ್ಧಿಪಡಿಸುವಂತೆ ಪುರಸಭೆ ಸದಸ್ಯರು ಒತ್ತಾಯಿಸಿದರು.

ರೈಲ್ವೆ ಸೇತುವೆ ಪೂರ್ಣಗೊಂಡರೂ ಸಂಚಾರಕ್ಕಿಲ್ಲ ಮುಕ್ತಿ

Sep 15 2025, 01:01 AM IST
ಕೊಪ್ಪಳ ನಗರದ ಸ್ವಾಮಿ ವಿವೇಕಾನಂದ ರಸ್ತೆಯಲ್ಲಿರುವ ರೈಲ್ವೆ ಗೇಟ್ ನಂ. 63ರಲ್ಲಿ ಸೇತುವೆ ಹತ್ತು ವರ್ಷದ ಬಳಿಕ 2024ರ ಫೆಬ್ರುವರಿಯಲ್ಲಿ ಪೂರ್ಣಗೊಂಡಿದ್ದರೂ ಈ ವರೆಗೂ ಸಂಚಾರಕ್ಕೆ ಮುಕ್ತವಾಗಿಲ್ಲ.

ಗುಳ್ಳಾಪುರ-ಹೆಗ್ಗಾರ ಸೇತುವೆ ನಿರ್ಮಾಣಕ್ಕೆ ಹಣ ಮಂಜೂರು

Sep 13 2025, 02:05 AM IST
ತಾತ್ಕಾಲಿಕವಾಗಿ ಸರ್ಕಾರದಿಂದ ಸ್ವಲ್ಪ ಹಣ ತಂದು ಶಾಸಕ ಶಿವರಾಮ ಹೆಬ್ಬಾರ ಗುಳ್ಳಾಪುರದ ಮೇಲ್ಭಾಗದಲ್ಲಿ ಭಾರೀ ಮಳೆ ಇಲ್ಲದಾಗ ಓಡಾಡುವಂತ ಕಿರು ಸೇತುವೆ ನಿರ್ಮಿಸಿದ್ದರು.

ಇಂದ್ರಾಳಿ ಮೇಲು ಸೇತುವೆ 22ರಂದು ಸಂಚಾರಕ್ಕೆ ಮುಕ್ತ: ಕೋಟ ಭರವಸೆ

Sep 13 2025, 02:05 AM IST
ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಅಂತಿಮ ಹಂತದ ಕೆಲಸಗಳು ನಡೆಯುತ್ತಿದ್ದು 22ರಂದು ವಾಹನ ಸಂಚಾರಕ್ಕೆ ಮುಕ್ತ ಗೊಳಿಸಲಾಗುವುದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಭರವಸೆ ವ್ಯಕ್ತಪಡಿಸಿದ್ದಾರೆ.

ಜೈನ, ಹಿಂದೂ ಧರ್ಮದ ಸಮಗ್ರ ಸಮಾಜದ ಸಂಪರ್ಕ ಸೇತುವೆ ಡಾ.ಹೆಗ್ಗಡೆ

Sep 02 2025, 01:01 AM IST
ದೇವಮಾನವರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಜೈನ ಧರ್ಮ ಮತ್ತು ಹಿಂದೂ ಧರ್ಮದ ಸಮಗ್ರ ಸಮಾಜದ ಸಂಪರ್ಕ ಸೇತುವಾಗಿದ್ದಾರೆ. ಹಿಂದೂಗಳನ್ನು ಮತ್ತು ಜೈನರನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಜೈನರು ಹಾಗೂ ಜೈನಧರ್ಮದ ಬಗ್ಗೆ ಎಂದೂ ಅವಹೇಳನ ಸಲ್ಲದು ಎಂದು ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭ ನೀಡುವ ಎಮಿನೆಂಟ್‌ ಇಂಜನಿಯರ್‌ ಅವಾರ್ಡ್‌ ಪುರಸ್ಕೃತರಾದ ಅರುಣ ಯಲಗುದ್ರಿ ಕಿಡಿಕಾರಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 27
  • next >

More Trending News

Top Stories
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
ಬಿಗ್ ಬಾಸ್ ಯಾರೆಂದು ತೋರಿಸಿದ ಜಿಲ್ಲಾಡಳಿತ : ಜನಪ್ರಿಯ ಬಿಗ್‌ಬಾಸ್‌ ರಿಯಾಲಿಟಿ ಶೋ ಬಂದ್
ಜಾತಿ ಗಣತಿ ಅವಧಿ, ಶಾಲಾ ದಸರಾ ರಜೆ 18ರವರೆಗೆ ವಿಸ್ತರಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved