• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದ ಮೊದಲ ಗಾಜಿನ ಸೇತುವೆ ಲೋಕಾರ್ಪಣೆ

Jan 01 2025, 12:00 AM IST
ಚೆನ್ನೈ: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ನಿರ್ಮಿಸಿರುವ ದೇಶದ ಮೊದಲ ಗಾಜಿನ ಸೇತುವೆ ಲೋಕಾರ್ಪಣೆಯಾಗಿದೆ. ವಿವೇಕಾನಂದ ರಾಕ್‌ ಸ್ಮಾರಕ ಮತ್ತು ತಿರುವಳ್ಳುವರ್‌ ಪ್ರತಿಮೆಯನ್ನು ಸಂಪರ್ಕಿಸುವ 77 ಮೀ. ಉದ್ದದ ಸೇತುವೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸೋಮವಾರ ಉದ್ಘಾಟಿಸಿದರು.

ಭಾರತ ದೇಶದ ಮುಕುಟ ಕಾಶ್ಮೀರದ ವಿಶ್ವದ ಅತಿ ಎತ್ತರದ ರೈಲು ಸೇತುವೆ ಶೀಘ್ರ ಸಂಚಾರಕ್ಕೆ ಮುಕ್ತ

Dec 31 2024, 12:00 PM IST

  ಜಮ್ಮು ಮತ್ತು ಕಾಶ್ಮೀರದ ಹಿರಿಮೆಗೆ ವಿಶ್ವಮಟ್ಟದ ಗರಿ ಮೂಡಿದ್ದು, ಎಂಜಿನಿಯರಿಂಗ್‌ ಅದ್ಭುತ, ಸ್ವತಂತ್ರ ಭಾರತದ ಎಂಜಿನಿಯರಿಂಗ್‌ ನಾವೀನ್ಯತೆ ಹಾಗೂ ನೈಪುಣ್ಯತೆಯನ್ನು ಜಗತ್ತಿಗೆ ಸಾರುವ ವಿಶ್ವದಲ್ಲೇ ಅತಿ ಎತ್ತರದ ರೈಲ್ವೆ ಸೇತುವೆ ‘ಚೀನಾಬ್ ಕಮಾನು ಸೇತುವೆ’ ಅಧಿಕೃತ ರೈಲು ಸಂಚಾರ ಸೇವೆಗೆ ಸಜ್ಜಾಗಿದೆ.

ಕಾಶ್ಮೀರ : ವಿಶ್ವದ ಅತಿ ಎತ್ತರದ ಚೀನಾಬ್ ಕಮಾನು ರೈಲು ಸೇತುವೆ ಶೀಘ್ರ ಸಂಚಾರಕ್ಕೆ ಮುಕ್ತ

Dec 30 2024, 01:05 AM IST
ವಿಶ್ವದಲ್ಲೇ ಅತಿ ಎತ್ತರದ ರೈಲ್ವೆ ಸೇತುವೆ ‘ಚೀನಾಬ್ ಕಮಾನು ಸೇತುವೆ’ ಅಧಿಕೃತ ರೈಲು ಸಂಚಾರ ಸೇವೆಗೆ ಸಜ್ಜಾಗಿದೆ.

ನೇತ್ರಾವತಿ ಹಳೆ ಸೇತುವೆ ತೇಪೆ ಕಾಮಗಾರಿ: ದಿನಪೂರ್ತಿ ಟ್ರಾಫಿಕ್‌ ಜಾಮ್‌ ಪರದಾಟ

Dec 20 2024, 12:48 AM IST
ಒಟ್ಟು ನಾಲ್ಕು ದಿನಗಳ ಕಾಲ ಸೇತುವೆಯ ಕಾಮಗಾರಿ ನಡೆಯಲಿದ್ದು, ಪೂರ್ವ ಸಿದ್ಧತೆ ಇಲ್ಲದೆ ಕಾಮಗಾರಿ ನಡೆಸಿದ್ದರಿಂದ ವಾಹನ ಸವಾರರು ಸಂಕಷ್ಟ ಅನುಭವಿಸುವಂತಾಗಿದೆ.

ಶವ ಸಾಗಾಟಕ್ಕೆ ಹಳ್ಳದ ಬಳಿ ಸೇತುವೆ ನಿರ್ಮಾಣಕ್ಕೆ ಒತ್ತಾಯ

Dec 20 2024, 12:46 AM IST
ಗ್ರಾಮದಲ್ಲಿರುವ ಸ್ಮಶಾನಕ್ಕೆ ಶವ ಹೊತ್ತುಕೊಂಡು ಹೋಗಲು ಸಮಸ್ಯೆ ಇದೆ.

ಯಗಚಿ ಹಳೆಯ ಸೇತುವೆ ಕಾಪಾಡುವಂತೆ ಕರವೇ ಆಗ್ರಹ

Dec 19 2024, 12:34 AM IST
ಶಿಥಿಲಗೊಂಡಿರುವ ಯಗಚಿ ನದಿಯ ಹಳೇ ಸೇತುವೆ ದುರಸ್ತಿಗೆ ಆಗ್ರಹಿಸಿ, ನಾರಾಯಣಗೌಡ ಬಣದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸೇತುವೆ ಮೇಲೆ ಅಡುಗೆ ತಯಾರಿಸಿ ಪ್ರತಿಭಟನೆ ನಡೆಸಿದರು. 150 ವರ್ಷ ಹಳೆಯದಾದ ಸೇತುವೆ ಇಂದು ಅವನತಿಯತ್ತ ಸಾಗುತ್ತಿದೆ. ಪ್ರತಿವರ್ಷ ಕರವೇ ಘಟಕದಿಂದ ಪ್ರತಿಭಟಿಸಿ ಎಚ್ಚರಿಸುತ್ತಿದ್ದರೂ ಪ್ರಯೋಜನವಾಗಿಲ್ಲ. ಪ್ರತಿಭಟನೆ ವೇಳೆ ಸ್ಥಳಕ್ಕಾಗಮಿಸುವ ಅಧಿಕಾರಿಗಳು ಏನಾದರೊಂದು ಸಬೂಬು ಹೇಳಿ ಶೀಘ್ರವೇ ಕೆಲಸ ಆರಂಭಿಸುವ ಭರವಸೆ ನೀಡಿ ತೆರಳುತ್ತಾರೆಯೇ ಹೊರತು ದುರಸ್ತಿಗೆ ಮುಂದಾಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗಂಗಾವಳಿ ಮಂಜುಗುಣಿ ಸಂಪರ್ಕ ಸೇತುವೆ ಶೀಘ್ರ ಪೂರ್ಣಗೊಳಿಸಲು ಆಗ್ರಹ

Dec 19 2024, 12:30 AM IST
ಕಳೆದ ಏಳು ವರ್ಷದಿಂದ ಕುಂಟುತ್ತಾ ಸಾಗಿದ ಸೇತುವೆ ಕೆಲಸದಿಂದ ತೊಂದರೆಯಾಗಿದೆ. ಮೂರು ತಿಂಗಳಲ್ಲಿ ಪೂಣಗೊಳಿಸುತ್ತೇವೆ ಎಂದು ಮಾರ್ಗವನ್ನು ಸಂಪೂರ್ಣ ಬಂದ್ ಮಾಡುವುದು ಬೇಡ ಎಂದು ಸಮಸ್ಯೆಯ ಸರಮಾಲೆ ವಿವರಿಸಿ ತೀವ್ರ ತರಾಟೆಗೆ ತೆಗೆದುಕೊಂಡರು.

ಕೊಳ್ಳೇಗಾಲದಲ್ಲಿ ಮಳೆಗೆ ಸೇತುವೆ ಕುಸಿತ, ಸಂಚಾರ ದುಸ್ಥರ

Nov 18 2024, 12:08 AM IST
ಕೊಳ್ಳೇಗಾಲದಲ್ಲಿ ಸತತ ಮಳೆಯಿಂದ ಗುಂಬಳ್ಳಿ, ಗಂಗವಾಡಿ ಮಾರ್ಗವಾಗಿ ಮುಂಟಿಪಾಳ್ಯ, ಬೆಲ್ಲವತ್ತಕ್ಕೆ ತೆರಳುವ ರಸ್ತೆ ತೀರಾ ಶಿಥಿಲಗೊಂಡಿದೆ. ಮಳೆಗೆ ಮಣ್ಣು ಕುಸಿತವಾಗಿ ರಸ್ತೆ ಶೋಚನೀಯ ಸ್ಥಿತಿ ತಲುಪಿ ಸಂಚಾರಕ್ಕೂ ಸಂಚಕಾರ ಉಂಟಾಗಿದೆ.

ಮುಗಿಯದ ಸೇತುವೆ : ಗ್ರಾಮದ ಶಾಲೆಗೆ ಮಕ್ಕಳು ಹೋಗಬೇಕೆಂದರೆ ಭಾರೀ ಸಂಕಷ್ಟ - ಮಕ್ಕಳ ಗೋಳು ಕೇಳೋರ್‍ಯಾರು?

Nov 16 2024, 12:38 AM IST
ಈ ಗ್ರಾಮದ ಶಾಲೆಗೆ ಮಕ್ಕಳು ಹೋಗಬೇಕೆಂದರೆ ಭಾರೀ ಸಂಕಷ್ಟ ಪರಿಸ್ಥಿತಿ ಎದುರಿಸಬೇಕಾದ ಪರಿಸ್ಥಿತಿ ಇದೆ. ಮಾತ್ರವಲ್ಲ, ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋಗಬೇಕಾದ ಅನಿವಾರ್ಯತೆ

ಗಂಗಾವಳಿ ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ

Nov 13 2024, 12:10 AM IST
ಇದು ದೇಶದ ಪ್ರಸಿದ್ಧ ಪ್ರವಾಸಿ ಸ್ಥಳವಾಗಿರುವ ಗೋಕರ್ಣವನ್ನು ಸಂಪರ್ಕಿಸುವ ಸೇತುವೆಯು ಆಗಲಿದೆ. ನಿತ್ಯವೂ ಸಾವಿರಾರು ಜನರು ಶಾಲಾ- ಕಾಲೇಜು ಉದ್ಯೋಗ ಮತ್ತು ಇತರ ಕಾರಣಗಳಿಂದ ಈ ಸೇತುವೆಯ ಸಂಪರ್ಕವನ್ನೇ ಆಶ್ರಯಿಸಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 26
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved