• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಗಳ ಕಲ್ಲಾಗನೂರು ಸೇತುವೆ ನಿರ್ಮಾಣಕ್ಕೆ ಮತ್ತೆ ವಿಘ್ನ

Jul 30 2024, 12:41 AM IST
ಸಿಂಗಟಾಲೂರು ಬ್ಯಾರೇಜ್‌ನಲ್ಲಿ ಸದ್ಯಕ್ಕೆ 1.9 ಟಿಎಂಸಿ ಹಿನ್ನೀರು ನಿಲುಗಡೆಯಾಗುತ್ತಿದೆ.

ಕಂಪ್ಲಿ ಗಂಗಾವತಿ ಸಂಪರ್ಕ ಸೇತುವೆ ಶಿಥಿಲಾವಸ್ಥೆಗೆ

Jul 29 2024, 12:57 AM IST
ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ಶಿಥಿಲಾವಸ್ಥೆಗೆ ತಲುಪಿದೆ.

ಕೊಳ್ಳೂರು (ಎಂ) ಸೇತುವೆ ಎತ್ತರಕ್ಕೆ ಪ್ರಯತ್ನ : ಸಚಿವ ದರ್ಶನಾಪುರ

Jul 28 2024, 02:11 AM IST
ಕೊಳ್ಳೂರ(ಎಂ)ಗ್ರಾಮದ ಕೃಷ್ಣಾ ನದಿ ಸೇತುವೆ ಮುಳುಗಡೆ ಪ್ರದೇಶಕ್ಕೆ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ದರ್ಶನಾಪುರ, ಸಂಸದ ಜಿ.ಕುಮಾರ್ ನಾಯಕ, ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಭೇಟಿ ನೀಡಿ ಪರಿಶೀಲಿಸಿದರು.

ಗಂಗಾವತಿ-ಕಂಪ್ಲಿ ಸೇತುವೆ ಮುಳುಗಡೆ, ವಾಹನಗಳ ಸಂಚಾರ ಸ್ಥಗಿತ

Jul 27 2024, 12:54 AM IST
ತುಂಗಭದ್ರಾ ಜಲಾಶಯದಿಂದ ನದಿಗೆ 1.20 ಲಕ್ಷ ಕ್ಯುಸೆಕ್ ನೀರು ಬಿಟ್ಟಿದ್ದರಿಂದ ಗಂಗಾವತಿ- ಬಳ್ಳಾರಿ ಜಿಲ್ಲೆಯ ಕಂಪ್ಲಿ ಸೇತುವೆ ಮುಳುಗಡೆಯಾಗಿದೆ. ಅದರಂತೆ ತಾಲೂಕಿನ ಆನೆಗೊಂದಿಯ ತಳವಾರ ಘಟ್ಟ, ನವವೃಂದಾವನ, ಶ್ರೀಕೃಷ್ಣದೇವರಾಯ ಸಮಾಧಿ (60 ಕಾಲಿನ ಮಂಟಪ) ಮುಳುಗಡೆಯಾಗಿದೆ.

ಅಬ್ಬಿಕಟ್ಟೆ ಸೇತುವೆ ಮುಳುಗಡೆ

Jul 27 2024, 12:54 AM IST
ಬೇಲೂರು ತಾಲೂಕಲ್ಲಿ ಎಡೆಬಿಡದೆ ಸರಿಯುತ್ತಿರುವ ಮಳೆಯಿಂದಾಗಿ ಕೆರೆ ಕಟ್ಟೆಗಳು ಭರ್ತಿಯಾಗಿ ಕೆಲವು ಗ್ರಾಮಗಳಲ್ಲಿ ನೀರು ಜಮೀನುಗಳಿಗೆ ನುಗ್ಗಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಈ ಮಧ್ಯೆ ಅರೇಹಳ್ಳಿ ಹೋಬಳಿಯ ನಾರ್ವೆ ಗ್ರಾಮದ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಅಬ್ಬಿಕಟ್ಟೆ ಸಂಪೂರ್ಣ ತುಂಬಿ ಸೇತುವೆ ಮುಳುಗಡೆಯಾದ ಹಿನ್ನೆಲೆಯಲ್ಲಿ ತಹಸೀಲ್ದಾರ್‌ ಮಮತಾ ಎಂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೂವಿನಹೆಡಗಿ ಸೇತುವೆ ಮುಳುಗಡೆ: ಅಂತರ ಜಿಲ್ಲೆ ಸಂಪರ್ಕ ಕಡಿತ

Jul 27 2024, 12:52 AM IST
ದೇವದುರ್ಗ ತಾಲೂಕಿನ ಹೂವಿನಹೆಡಗಿ ಸೇತುವೆ ಮುಳುಗಿದ್ದು, ಅಂತರ ಜಿಲ್ಲೆ ಸಂಪರ್ಕ ಕಡಿತಗೊಂಡಿದೆ. ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಪರ್ಯಾಯ ಮಾರ್ಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ

36 ಸೇತುವೆ ಮುಳುಗಡೆ, ಮಹಾ ಸಂಪರ್ಕ ಕಡಿತ

Jul 27 2024, 12:49 AM IST
ಬೆಳಗಾವಿ: ನೆರೆಯ ಮಹಾರಾಷ್ಟ್ರ ಮತ್ತು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ನದಿಗಳು ಉಕ್ಕಿ ಹರಿಯುತ್ತಿದ್ದು, ಈವರೆಗೆ ಒಟ್ಟು 36 ಸೇತುವೆ ಮುಳುಗಡೆಯಾಗಿವೆ.

ಭಾರೀ ಮಳೆ: ಕಡಹಿನಬೈಲು ಗ್ರಾಪಂ 3 ಸೇತುವೆ ಜಲಾವೃತ

Jul 26 2024, 01:39 AM IST
ನರಸಿಂಹರಾಜಪುರ, ತಾಲೂಕಿನಲ್ಲಿ ಗುರುವಾರ ರಾತ್ರಿಯಿಂದ ಶುಕ್ರವಾರ ಸಂಜೆಯವರೆಗೂ ಸುರಿದ ಭಾರೀ ಮಳೆಗೆ ತಾಲೂಕಿನ ಕಡಹಿನಬೈಲು ಗ್ರಾಮ ಪಂಚಾಯಿತಿಗೆ ಸೇರಿದ 3 ಸೇತುವೆಗಳು ನೀರಿನಲ್ಲಿ ಮುಳುಗಿದ್ದು ಗ್ರಾಮಸ್ಥರು 5 ಕಿ.ಮೀ.ಸುತ್ತುವರಿದು ಪ್ರಯಾಣಿಸ ಬೇಕಾಯಿತು.

ಕೊಳ್ಳೂರ(ಎಂ) ಸೇತುವೆ ಮುಳುಗಡೆ ಭೀತಿ: ಸಂಚಾರ ಬಂದ್

Jul 26 2024, 01:37 AM IST
ಶಹಾಪುರ ತಾಲೂಕಿನ ಕೊಳ್ಳೂರ (ಎಂ) ಗ್ರಾಮದ ಕೃಷ್ಣಾ ನದಿ ಸೇತುವೆ ಮುಳುಗಡೆ ಭೀತಿ ಎದುರಾಗಿದ್ದರಿಂದ ಅಲ್ಲಿನ ಸಂಚಾರ ವ್ಯವಸ್ಥೆ ಬಂದ್‌ ಮಾಡಲಾಗಿದೆ.

ಕೃಷ್ಣಾ ಪ್ರವಾಹ: ಕೊಳ್ಳೂರು (ಎಂ) ಸೇತುವೆ ಮುಳುಗಡೆ ಭೀತಿ

Jul 25 2024, 01:26 AM IST
Flood: Fear to dip Bridge in Shahapur
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 24
  • next >

More Trending News

Top Stories
ಸಾಲುಸಾಲು ಹೃದಯಾಘಾತದ ಸಾವಿನ ಬೆನ್ನಲ್ಲೇ ರಾಜ್ಯ ಸರ್ಕಾರದ ಮಹತ್ವದ ಘೋಷಣೆ
384 ಕೆಎಎಸ್‌ ಹುದ್ದೆ ನೇಮಕ ಪ್ರಕ್ರಿಯೆಗೆ ಬಹುತೇಕ ಗ್ರಹಣ
ಆಂಧ್ರದಲ್ಲಿ ಸೊಳ್ಳೆ ಮೇಲೆ ಕಣ್ಣಿಡಲು ಎಐ ಟೆಕ್‌ ಬಳಕೆ
ಬಿಟ್ಟಿ ಭಾಗ್ಯಗಳಿಂದ ಜನ ಆಲಸಿ : ರಂಭಾಪುರಿ ಶ್ರೀ
ಭಾರತ- ಅಮೆರಿಕ ವ್ಯಾಪಾರ ಒಪ್ಪಂದ ಡೆಡ್‌ಲೈನ್‌ ಆ.1ಕ್ಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved