• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಬ್ಬಿಕಟ್ಟೆ ಸೇತುವೆ ಮುಳುಗಡೆ

Jul 27 2024, 12:54 AM IST
ಬೇಲೂರು ತಾಲೂಕಲ್ಲಿ ಎಡೆಬಿಡದೆ ಸರಿಯುತ್ತಿರುವ ಮಳೆಯಿಂದಾಗಿ ಕೆರೆ ಕಟ್ಟೆಗಳು ಭರ್ತಿಯಾಗಿ ಕೆಲವು ಗ್ರಾಮಗಳಲ್ಲಿ ನೀರು ಜಮೀನುಗಳಿಗೆ ನುಗ್ಗಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಈ ಮಧ್ಯೆ ಅರೇಹಳ್ಳಿ ಹೋಬಳಿಯ ನಾರ್ವೆ ಗ್ರಾಮದ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಅಬ್ಬಿಕಟ್ಟೆ ಸಂಪೂರ್ಣ ತುಂಬಿ ಸೇತುವೆ ಮುಳುಗಡೆಯಾದ ಹಿನ್ನೆಲೆಯಲ್ಲಿ ತಹಸೀಲ್ದಾರ್‌ ಮಮತಾ ಎಂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೂವಿನಹೆಡಗಿ ಸೇತುವೆ ಮುಳುಗಡೆ: ಅಂತರ ಜಿಲ್ಲೆ ಸಂಪರ್ಕ ಕಡಿತ

Jul 27 2024, 12:52 AM IST
ದೇವದುರ್ಗ ತಾಲೂಕಿನ ಹೂವಿನಹೆಡಗಿ ಸೇತುವೆ ಮುಳುಗಿದ್ದು, ಅಂತರ ಜಿಲ್ಲೆ ಸಂಪರ್ಕ ಕಡಿತಗೊಂಡಿದೆ. ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಪರ್ಯಾಯ ಮಾರ್ಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ

36 ಸೇತುವೆ ಮುಳುಗಡೆ, ಮಹಾ ಸಂಪರ್ಕ ಕಡಿತ

Jul 27 2024, 12:49 AM IST
ಬೆಳಗಾವಿ: ನೆರೆಯ ಮಹಾರಾಷ್ಟ್ರ ಮತ್ತು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ನದಿಗಳು ಉಕ್ಕಿ ಹರಿಯುತ್ತಿದ್ದು, ಈವರೆಗೆ ಒಟ್ಟು 36 ಸೇತುವೆ ಮುಳುಗಡೆಯಾಗಿವೆ.

ಭಾರೀ ಮಳೆ: ಕಡಹಿನಬೈಲು ಗ್ರಾಪಂ 3 ಸೇತುವೆ ಜಲಾವೃತ

Jul 26 2024, 01:39 AM IST
ನರಸಿಂಹರಾಜಪುರ, ತಾಲೂಕಿನಲ್ಲಿ ಗುರುವಾರ ರಾತ್ರಿಯಿಂದ ಶುಕ್ರವಾರ ಸಂಜೆಯವರೆಗೂ ಸುರಿದ ಭಾರೀ ಮಳೆಗೆ ತಾಲೂಕಿನ ಕಡಹಿನಬೈಲು ಗ್ರಾಮ ಪಂಚಾಯಿತಿಗೆ ಸೇರಿದ 3 ಸೇತುವೆಗಳು ನೀರಿನಲ್ಲಿ ಮುಳುಗಿದ್ದು ಗ್ರಾಮಸ್ಥರು 5 ಕಿ.ಮೀ.ಸುತ್ತುವರಿದು ಪ್ರಯಾಣಿಸ ಬೇಕಾಯಿತು.

ಕೊಳ್ಳೂರ(ಎಂ) ಸೇತುವೆ ಮುಳುಗಡೆ ಭೀತಿ: ಸಂಚಾರ ಬಂದ್

Jul 26 2024, 01:37 AM IST
ಶಹಾಪುರ ತಾಲೂಕಿನ ಕೊಳ್ಳೂರ (ಎಂ) ಗ್ರಾಮದ ಕೃಷ್ಣಾ ನದಿ ಸೇತುವೆ ಮುಳುಗಡೆ ಭೀತಿ ಎದುರಾಗಿದ್ದರಿಂದ ಅಲ್ಲಿನ ಸಂಚಾರ ವ್ಯವಸ್ಥೆ ಬಂದ್‌ ಮಾಡಲಾಗಿದೆ.

ಕೃಷ್ಣಾ ಪ್ರವಾಹ: ಕೊಳ್ಳೂರು (ಎಂ) ಸೇತುವೆ ಮುಳುಗಡೆ ಭೀತಿ

Jul 25 2024, 01:26 AM IST
Flood: Fear to dip Bridge in Shahapur

ಬಾಳೆಹೊನ್ನೂರು : ದುರ್ಬಲವಾದ ಸೇತುವೆ ಕುಸಿತಗೊಳ್ಳುವ ಮುನ್ನ ದುರಸ್ಥಿಪಡಿಸಲು ಆಗ್ರಹ

Jul 24 2024, 01:15 AM IST
ಬಾಳೆಹೊನ್ನೂರು ಸಮೀಪದ ಜಾಕ್ಸನ್ ಬಳಿ ಸೇತುವೆ ಶಿಥಿಲಗೊಂಡಿರುವುದನ್ನು ಜೆಡಿಎಸ್ ಉಪಾಧ್ಯಕ್ಷ ಸುಧಾಕರ್ ಶೆಟ್ಟಿ ಪರಿಶೀಲಿಸಿದರು.

ಸೇತುವೆ ಮೇಲೆ ನಿಂತು ಕುಟುಂಬಸ್ಥರಿಂದ ಮೃತರ ಅಸ್ಥಿ ವಿಸರ್ಜನೆ, ಪಿಂಡ ಪ್ರದಾನ

Jul 24 2024, 12:29 AM IST
ಶ್ರೀರಂಗಪಟ್ಟಣದ ಕಾವೇರಿ ನದಿ ತಟದ ಪ್ರಮುಖ ಶ್ರಾದ್ಧಕಾರ್ಯ ನಡೆಸುತ್ತಿದ್ದ ಪಶ್ಚಿಮವಾಹಿನಿ, ಪಟ್ಟಣದ ಸ್ನಾನಘಟ್ಟ, ಸಂಗಮ ಹಾಗೂ ಘೋಸಾಯ್ ಘಾಟ್ ಪ್ರವಾಹದಿಂದ ಜಲಾವೃತವಾಗಿವೆ. ವಿವಿಧೆಡೆಯಿಂದ ಪಿಂಡ ಪ್ರದಾನ, ಅಸ್ಥಿ ವಿಸರ್ಜನೆ ಮಾಡಲು ಬರುವವರಿಗೆ ಸ್ಥಳಗಳಿಲ್ಲದೆ ಎಲ್ಲಂದರಲ್ಲೇ ನದಿ ಸಮೀಪದ ದಡದಲ್ಲೇ ನೀತು ಪಿಂಡ ತರ್ಪಣೆ ನಡೆಸು ಹೋಗುತ್ತಿದ್ದಾರೆ.

ಉಗಾರ-ಕುಡಚಿ ಮಾರ್ಗದ ಸೇತುವೆ ಜಲಾವೃತ

Jul 24 2024, 12:25 AM IST
ರ್ನಾಟಕ- ಮಹಾರಾಷ್ಟ್ರ ಸಂಪರ್ಕ ಕಲ್ಪಿಸುವ ಉಗಾರ-ಕುಡಚಿ ಮಾರ್ಗದ ನಡುವಿನ ಸೇತುವೆಯ ಮೇಲೆ 3 ಅಡಿಯಷ್ಟು ನೀರು ಹರಿಯುತ್ತಿರುವುದರಿಂದ ಸೋಮವಾರ ತಡ ರಾತ್ರಿಯಿಂದಲೇ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಯಲಿವಾಳ, ಖಂಡೇಬಾಗೂರ ಸೇತುವೆ ನಿರ್ಮಾಣಕ್ಕೆ ಸರಕಾರಕ್ಕೆ ಪ್ರಸ್ತಾವನೆ-ಶಾಸಕ ಬಣಕಾರ

Jul 23 2024, 12:34 AM IST
ರಟ್ಟೀಹಳ್ಳಿ ತಾಲೂಕಿನ ಖಂಡೇಬಾಗೂರ ಹಾಗೂ ಯಲಿವಾಳ ಗ್ರಾಮ ಸಂಪರ್ಕಿಸುವ ಸೇತುವೆಗಳು ಚಿಕ್ಕದಾಗಿದ್ದರಿಂದ ಮಳೆಗಾಲ ಸಂದರ್ಭದಲ್ಲಿ ಮುಳುಗಡೆಯಾಗುತ್ತಿದ್ದು, ಹೊಸ ಸೇತುವೆ ನಿರ್ಮಾಣಕ್ಕಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಸಕ ಯು.ಬಿ ಬಣಕಾರ ಹೇಳಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 26
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved