• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಯನಾಡು ತಾತ್ಕಾಲಿಕ ಸೇತುವೆಗೆ ಮಹಿಳಾ ಅಧಿಕಾರಿ ನೇತೃತ್ವ : ಪ್ರವಾಹಕ್ಕ ಸೇತುವೆ ಕೊಚ್ಚಿಹೋಗಿದ್ದ ಹಳೆ ಸೇತುವೆ

Aug 03 2024, 12:33 AM IST
ಚೂರಲ್‌ಮಲೆಯಲ್ಲಿ ಭೂಕುಸಿತ, ಪ್ರವಾಹಕ್ಕ ಸೇತುವೆ ಕೊಚ್ಚಿಹೋಗಿ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದ್ದ ಹಿನ್ನೆಲೆಯಲ್ಲಿ ಭಾರತೀಯ ಸೇನೆ ತಾತ್ಕಾಲಿಕ ಸೇತುವೆಯೊಂದನ್ನು ನಿರ್ಮಿಸಿದೆ.

ಹಾರುಗೊಪ್ಪಹಳ್ಳ ಸೇತುವೆ ದುರಸ್ತಿಗೆ ಮನವಿ

Aug 03 2024, 12:32 AM IST
ಶೃಂಗೇರಿ, ಮಳೆಗಾಲದಲ್ಲಿ ಸದಾ ಮುಳುಗಡೆಯಾಗುತ್ತಾ ಗ್ರಾಮಸ್ಥರ ಸಂಚಾರಕ್ಕೆ ಕಂಟಕವಾಗುತ್ತಿರುವ ಬೇಗಾರು ಗ್ರಾಮದ ಬೇಗಾರು ತಾರೊಳ್ಳಿ ಕೊಡಿಗೆ ಬೈಲ್ ಬಾರ್ ಸಂಪರ್ಕ ಹಾರೊಗೊಪ್ಪ ಸೇತುವ ದುರಸ್ತಿ ಪಡಿಸಬೇಕು ಎಂದು ಒತ್ತಾಯಿಸಿ ತಾರೊಳ್ಳಿ ಕೊಡಿಗೆ, ಬೈಲ್ ಬಾರ್, ಕೋಟೆ, ಶುಂಠಿಹಕ್ಲು ಗ್ರಾಮಸ್ಥರು ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಭಾರಿ ಮಳೆಗೆ ಮುಳುಗಿದ ಕೊಳ್ಳೇಗಾಲದ ಪಾರಂಪರಿಕ ವೆಸ್ಲಿ ಸೇತುವೆ

Aug 02 2024, 12:47 AM IST
ಕಾವೇರಿ ಪ್ರವಾಹದಿಂದ ಕೊಳ್ಳೇಗಾಲ ತಾಲೂಕಿನ ಶಿವನ ಸಮುದ್ರದ ಪಾರಂಪಾರಿಕ ವೆಸ್ಲಿ ಸೇತುವೆ ಮುಳುಗಡೆಯಾಗಿ ಸೇತುವೆಯ ತುದಿ ಹಾನಿಗೊಳಗಾಗಿದೆ. 2017ರಲ್ಲಿ ಸಂಭವಿಸಿದ ಪ್ರವಾಹದಲ್ಲೂ ಕೂಡ ವೆಸ್ಲಿ ಸೇತುವೆ ಸುಮಾರು 50 ಮೀ. ಉದ್ದಕ್ಕೆ ಕಲ್ಲುಗಳು ಕುಸಿತಕ್ಕೆ ಒಳಗಾಗಿತ್ತು.

ಸೇತುವೆ ಕಾಮಗಾರಿ ವಿಳಂಬಕ್ಕೆ ಎಂಜಿನಿಯರ್‌ಗೆ ತರಾಟೆ

Aug 01 2024, 12:33 AM IST
ಹಾನಗಲ್ಲ ತಾಲೂಕಿನ ಕೂಡಲ ಮತ್ತು ನಾಗನೂರು ಮಧ್ಯೆ ವರದಾ ನದಿಗೆ ನಿರ್ಮಿಸಲಾಗುತ್ತಿರುವ ಸೇತುವೆ ಕಾಮಗಾರಿಯನ್ನು ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಮತ್ತು ಶಾಸಕ ಶ್ರೀನಿವಾಸ ಮಾನೆ ವೀಕ್ಷಿಸಿ, ಕಾಮಗಾರಿ ವಿಳಂಬಕ್ಕೆ ಕೆಆರ್‌ಡಿಸಿಎಲ್ ಕಾರ್ಯನಿರ್ವಾಹಕ ಅಭಿಯಂತರ ಬಸವರಾಜ ಶಿರಶ್ಯಾಡ ಅವರನ್ನು ತರಾಟೆಗೆ ತೆಗೆದುಕೊಂಡರು.

ತಲಕಾಡು-ಹೆಮ್ಮಿಗೆ ಸಂಪರ್ಕ ಸೇತುವೆ ಮೇಲಿನ ಸಂಚಾರ ಮತ್ತೆ ಸ್ಥಗಿತ

Aug 01 2024, 12:17 AM IST
ಟಿ.ನರಸೀಪುರ ತಾಲೂಕು ಸಿವಿಲ್ ನ್ಯಾಯಾಧೀಶ ಶ್ಯಾಮ್ ಪ್ರಕಾಶ್, ಹಿರಿಯ ಸಿವಿಲ್ನ್ಯಾಯಾಧೀಶ ಜಿ.ಎಚ್. ಹನುಮಂತ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಕೆ.ಎನ್. ವೆಂಕಟೇಶ್ ಅವರು ಪ್ರವಾಹ ಪರಿಸ್ಥಿತಿ ಪರಿವೀಕ್ಷಣೆಗೆ ಸಂಜೆ ತಡಿಮಾಲಂಗಿ ಗ್ರಾಮಕ್ಕೆ ಆಗಮಿಸಿದ್ದರು. ಪ್ರವಾಹ ಪೀಡಿತರಿಗೆ ಗ್ರಾಮದ ಶಾಲೆಯಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಇಲ್ಲಿನ ವ್ಯವಸ್ಥೆಗಳ ಪರಿಶೀಲಿಸಿದರು.

ಪ್ರವಾಹ ಇಳಿಕೆಯಾದರೂ ಕಂಪ್ಲಿ ಗಂಗಾವತಿ ಸಂಪರ್ಕ ಸೇತುವೆ ಸಂಚಾರಕ್ಕಿಲ್ಲ ಅನುವು

Jul 31 2024, 01:08 AM IST
ಕಂಪ್ಲಿ ಗಂಗಾವತಿ ಸಂಪರ್ಕ ಸೇತುವೆ ಜಲದಿಗ್ಬಂಧನದಿಂದ ಮುಕ್ತಿ ಹೊಂದಿದ್ದರೂ ಸೇತುವೆ ಸಂಚಾರಕ್ಕೆ ಅನುವು ಮಾಡದಿರುವುದು ಭಾರಿ ಸಮಸ್ಯೆಯಾಗಿದೆ.

ಅಪಾಯದಂಚಿನಲ್ಲಿ ಕೆ.ಕಣಬೂರು ಕಾಲೋನಿ ಸೇತುವೆ

Jul 31 2024, 01:02 AM IST
ಮುತ್ತಿನಕೊಪ್ಪ ಗ್ರಾಮದ ಕೆ.ಕಣಬೂರು ಕಾಲೋನಿ ಸೇತುವೆ ತುಂಬಾ ಹಳೆಯದಾಗಿದ್ದು, ಎರಡು ಪಿಲ್ಲರ್ ಹಾಳಾಗಿರುವುದರಿಂದ ಯಾವ ಕ್ಷಣದಲ್ಲಾದರೂ ಕುಸಿಯುವ ಭೀತಿ ಎದುರಾಗಿದೆ.

ರಾಮದುರ್ಗ ಹಳೆಯ ಸೇತುವೆ ಮುಳುಗಡೆ

Jul 30 2024, 01:30 AM IST
ರಾಮದುರ್ಗ: ನವೀಲುತೀರ್ಥ ಅಣೆಕಟ್ಟಿನಿಂದ ಮಲಪ್ರಭಾ ನದಿಗೆ ಐದು ಸಾವಿರ ಕ್ಯುಸೆಕ್‌ ನೀರು ಹರಿಬಿಟ್ಟರುವ ಪರಿಣಾಮ ರಾಮದುರ್ಗ ಪಟ್ಟಣದ ವೆಂಕಟೇಶ್ವರ ದೇವಸ್ಥಾನದ ಹತ್ತಿರ ಇರುವ ಹಳೆಯ ಸೇತುವೆ ಮುಳಗಡೆಯಾಗಿದೆ.

ಮಾಗಳ ಕಲ್ಲಾಗನೂರು ಸೇತುವೆ ನಿರ್ಮಾಣಕ್ಕೆ ಮತ್ತೆ ವಿಘ್ನ

Jul 30 2024, 12:41 AM IST
ಸಿಂಗಟಾಲೂರು ಬ್ಯಾರೇಜ್‌ನಲ್ಲಿ ಸದ್ಯಕ್ಕೆ 1.9 ಟಿಎಂಸಿ ಹಿನ್ನೀರು ನಿಲುಗಡೆಯಾಗುತ್ತಿದೆ.

ಕಂಪ್ಲಿ ಗಂಗಾವತಿ ಸಂಪರ್ಕ ಸೇತುವೆ ಶಿಥಿಲಾವಸ್ಥೆಗೆ

Jul 29 2024, 12:57 AM IST
ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ಶಿಥಿಲಾವಸ್ಥೆಗೆ ತಲುಪಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 27
  • next >

More Trending News

Top Stories
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
ಬಿಗ್ ಬಾಸ್ ಯಾರೆಂದು ತೋರಿಸಿದ ಜಿಲ್ಲಾಡಳಿತ : ಜನಪ್ರಿಯ ಬಿಗ್‌ಬಾಸ್‌ ರಿಯಾಲಿಟಿ ಶೋ ಬಂದ್
ಜಾತಿ ಗಣತಿ ಅವಧಿ, ಶಾಲಾ ದಸರಾ ರಜೆ 18ರವರೆಗೆ ವಿಸ್ತರಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved