ಮಲಪ್ರಭೆಯ ರಾಯಣ್ಣ ಸೇತುವೆ ಬಳಿ ಪ್ರತಿಮೆ ನಿರ್ಮಾಣಕ್ಕೆ ಮನವಿ
May 27 2024, 01:10 AM ISTಬೈಲಹೊಂಗಲ: ತಾಲೂಕಿನ ಬೇವಿನಕೊಪ್ಪ ಹತ್ತಿರ ಮಲಪ್ರಭಾ ನದಿಗೆ ನಿರ್ಮಾಣವಾಗುತ್ತಿರುವ ರಾಯಣ್ಣ ಸೇತುವೆ ಪಕ್ಕದಲ್ಲಿ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಿಸಲು ಬೇವಿನಕೊಪ್ಪ ಆನಂದಾಶ್ರಮದ ವಿಜಯಾನಂದ ಸ್ವಾಮಿಜಿ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರಿಗೆ ಮನವಿ ಸಲ್ಲಿಸಿದರು.