• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರಿ ಮಳೆ: ಕುಸಿಯುವ ಭೀತಿಯಲ್ಲಿ ಬೆಳ್ಕಲ್ ಶಾಲಾ ಸಂಪರ್ಕ ಸೇತುವೆ!

Jul 05 2024, 12:54 AM IST
ಪಶ್ಚಿಮ ಘಟ್ಟ ಪ್ರದೇಶಗಳಿಂದ ಹರಿದು ಬಂದ ನೀರಿನ ರಭಸಕ್ಕೆ, ಸೇತುವೆಯ ಅಡಿಪಾಯ ಕೊಚ್ಚಿ ಹೋಗಿದ್ದು, ಕಂಬಗಳು ವಾಲಿಕೊಂಡಿವೆ. ಸೇತುವೆಯ ಮೇಲ್ಭಾಗದಲ್ಲಿಯೂ ಅನೇಕ ಕಡೆ ಬಿರುಕು ಬಿಟ್ಟಿದೆ.

ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ: 15 ದಿನಕ್ಕೆ 10ನೇ ಘಟನೆ

Jul 05 2024, 12:50 AM IST
ಬಿಹಾರದಲ್ಲಿ ಸೇತುವೆ ಕುಸಿತದ ಸರಣಿ ಮುಂದುವರೆದಿದ್ದು, ಗುರುವಾರ ಮತ್ತೊಂದು ಸೇತುವೆ ಕುಸಿದಿದೆ. ಇದು ಕಳೆದ 15 ದಿನದಲ್ಲಿ ಸಂಭವಿಸಿದ 10ನೇ ಸೇತುವೆ ದುರಂತವಾಗಿದೆ. ಸರಣ್‌ ಜಿಲ್ಲೆಯಲ್ಲಿ ಮತ್ತೊಂದು ಸೇತುವೆ ಕುಸಿದಿದೆ.

1.80 ಕೋಟಿ ರು.ಗಳ ವೆಚ್ಚದಲ್ಲಿ ಬೆಳಗೇರಾ ಸೇತುವೆ ನಿರ್ಮಾಣ

Jul 04 2024, 01:05 AM IST

ಬೆಳಗೇರಾ ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ಭತ್ತ ನಾಟಿ ಮಾಡುವ ಮೂಲಕ ನಡೆಸಿದ ವಿನೂತನ ಪ್ರತಿಭಟನೆಗೆ ಎಚ್ಚೆತ್ತು, ಈದೀಗ 1.80 ಲಕ್ಷ ರು.ಗಳ ವೆಚ್ಚದಲ್ಲಿ ಹೊಸ ಸೇತುವೆ ನಿರ್ಮಿಸಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಹರ್ಷ ವ್ಯಕ್ತಪಡಿಸಿದ್ದಾರೆ.

ಬಿಹಾರದ ಬಳಿಕ ಜಾರ್ಖಂಡ್‌ನಲ್ಲಿ ಸೇತುವೆ ಕುಸಿತ ದುರಂತ

Jul 01 2024, 01:55 AM IST
ಬಿಹಾರದಲ್ಲಿ ಸರಣಿ ಸೇತುವೆ ದುರಂತದ ಬೆನ್ನಲ್ಲೇ ಜಾರ್ಖಂಡ್‌ನಲ್ಲಿಯೂ ನಿರ್ಮಾಣ ಹಂತದ ಸೇತುವೆಯೊಂದು ಕುಸಿದಿದೆ.

ಅಪಾಯದಲ್ಲಿ ಅಂಬಟೆಮೂಲೆ ಸೇತುವೆ; ಸಂಚಾರ ನಿಷೇಧ

Jun 30 2024, 12:49 AM IST
ವಾಹನ ಸಂಚಾರವನ್ನು ನಿಷೇಧಿಸಿ ಸೇತುವೆಯ ಎರಡೂ ಕಡೆಗಳಲ್ಲಿ ರಸ್ತೆ ಬದಿಯಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಸಂಚಾರ ತಡೆಯಲು ರಸ್ತೆ ನಡುವೆ ಯಾವುದೇ ತಡೆಗಳನ್ನು ನಿರ್ಮಿಸಲಾಗಿಲ್ಲ. ಇದರಿಂದಾಗಿ ವಾಹನ ಸಂಚಾರವು ಯಥಾಸ್ಥಿತಿಯಲ್ಲಿ ಮುಂದುವರಿದಿದೆ.

ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ

Jun 29 2024, 12:40 AM IST
ನಿರ್ಮಾಣ ಹಂತದಲ್ಲಿದ್ದ ಸೇತುವೆಯೊಂದು ನೀರಿನಲ್ಲಿ ಕೊಚ್ಚಿಹೋದ ಘಟನೆ ಬಿಹಾರ ಮಧುಬನಿ ಜಿಲ್ಲೆಯ ಮಾಧೇಪುರದಲ್ಲಿ ನಡೆದಿದೆ.

ಒಂದೇ ವಾರದಲ್ಲಿ ಬಿಹಾರದ ನಾಲ್ಕು ಸೇತುವೆ ಕುಸಿತ!

Jun 28 2024, 12:59 AM IST
ಬಿಹಾರದಲ್ಲಿ ಸೇತುವೆ ಕುಸಿತ ಪ್ರಕರಣಗಳು ಮುಂದುವರೆದಿದ್ದು, ಗುರುವಾರ ಕಿಶನ್‌ಗಂಜ್ ಜಿಲ್ಲೆಯಲ್ಲಿ ಮಳೆಯ ಹೊಡೆತ ತಾಳಲಾಗದೇ ಸೇತುವೆಯೊಂದು ಕುಸಿದು ಬಿದ್ದಿದೆ. ಅದೃಷ್ಟವಶಾತ್‌ ಘಟನೆ ನಡೆದಾಗ ಸೇತುವೆ ಮೇಲೆ ಯಾರೂ ಇರದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಮಳೆಯಿಂದ ಕುಸಿದ ಸೇತುವೆ ದುರಸ್ತಿ ಮಾಡದ ಅಧಿಕಾರಿಗಳು ಗ್ರಾಮಸ್ಥರ ಪ್ರತಿಭಟನೆ

Jun 27 2024, 01:03 AM IST
2022 ರಲ್ಲಿ ಸುರಿದ ಭೀಕರ ಮಳೆಗೆ ಮಾದಿಹಳ್ಳಿ ಹಳ್ಳದ ಸೇತುವೆ ಕುಸಿದಿತ್ತು. ಇದರಿಂದ ಮಾದಿಹಳ್ಳಿ, ದೇವರಹಳ್ಳಿ, ಕಳ್ಳನಕೆರೆ ಮತ್ತು ಡಿಂಕ ಗ್ರಾಮದ ಜನ 10 ಕಿ.ಮೀ ದೂರದ ಹೋಬಳಿ ಕೇಂದ್ರ ಕಿಕ್ಕೇರಿಗೆ ಬರಲು ಹತ್ತಾರು ಕಿಮೀ ಬಳಸಿ ಬರಬೇಕಾಗಿದೆ. ಶಾಲಾ ಕಾಲೇಜಿಗೆ ಹೋಗಲು ಮಕ್ಕಳು, ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಪರದಾಡುತ್ತಿದ್ದಾರೆ.

ಸೇತುವೆ ನಿರ್ಮಾಣಕ್ಕೆ ಗುದ್ದಲಿಪೂಜೆ

Jun 20 2024, 01:02 AM IST
ಬೇತಮಂಗಲ ಹೋಬಳಿಯ ನಲ್ಲೂರು ಬಳಿ ಬೇತಮಂಗಲ ಕೆರೆಗೆ ನೀರು ಹರಿಯುವ ಹೊಳೆಗೆ ಹಾಲಿ ಇರುವ ಸೇತುವೆಯು ತೀರಾ ಕೆಳ ಹಂತ ಮಟ್ಟದಲ್ಲಿದ್ದು, ಬೇತಮಂಗಳ ಕೆರೆಗೆ ನೀರು ಹೆಚ್ಚಾದಾಗ ಸಾರ್ವಜನಿಕರು ಓಡಾಡಲು ತುಂಬಾ ತೊಂದರೆ ಉಂಟಾಗುತ್ತಿತ್ತು.

ಕೆರುವಾಶೆ ಸೇತುವೆ ಮಧ್ಯಭಾಗದಲ್ಲಿ ಕುಸಿತ!

Jun 19 2024, 01:18 AM IST
1967ರಲ್ಲಿ ಲೋಕೋಪಯೋಗಿ ಇಲಾಖೆಯು ಈ ಸೇತುವೆಯನ್ನು ನಿರ್ಮಾಣ ಮಾಡಿದೆ. ಸುಮಾರು 57 ವರ್ಷಗಳ ಹಳೆಯ ಸೇತುವೆ ಇದಾಗಿದ್ದು, ಎರಡು ವರ್ಷಗಳ ಹಿಂದೆ ಈ ಸೇತುವೆಯನ್ನು ದುರಸ್ತಿಗೊಳಿಸಲಾಗಿತ್ತು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 26
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved