• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉದ್ಘಾಟನೆಗೂ ಮುನ್ನವೇ ಕುಸಿದ 12 ಕೋಟಿ ರು. ಸೇತುವೆ!

Jun 19 2024, 01:04 AM IST
ಬಿಹಾರದ ಅರರಿಯಾದಲ್ಲಿ ಬಾಕ್ರಾ ನದಿಗೆ ಅಡ್ಡಲಾಗಿ 12 ಕೋಟಿ ರು ವೆಚ್ಚದಲ್ಲಿ ಸೇತುವೆ ನಿರ್ಮಾಣವಾಗುತ್ತಿದ್ದ ಸೇತುವೆ ಲೋಕಾರ್ಪಣೆಗೂ ಮುನ್ನವೇ ಕುಸಿದಿರುವ ಘಟನೆ ಮಂಗಳವಾರ ನಡೆದಿದೆ.

ಮಳೆಯಿಂದ ಹಾನಿಯಾದ ರಸ್ತೆ, ಸೇತುವೆ ದುರಸ್ತಿಗೆ ಮನವಿ: ಶಾಸಕ ಶರಣು ಸಲಗರ

Jun 17 2024, 01:41 AM IST
ಬಸವಕಲ್ಯಾಣ ತಾಲೂಕಿನಲ್ಲಿ ಅತಿವೃಷ್ಟಿಯಿಂದ ಹಾಳಾದ ರಸ್ತೆಗಳನ್ನು ದುರುಸ್ತಿಗೊಳಿಸಲು ಶಾಸಕ ಸಲಗರ ಅವರಿಂದ ಗೋಕಾಕನಲ್ಲಿ ಸಚಿವ ಜಾರಕಿಹೊಳಿಗೆ ಮನವಿ ಸಲ್ಲಿಸಲಾಯಿತು.

ಬೇಡ್ತಿ ಸೇತುವೆ ಕೆಳಗಿನ ಕಟ್ಟಿಗೆ ರಾಶಿಗೆ ಬೆಂಕಿ

Jun 15 2024, 01:00 AM IST
ಕಳೆದ ಮಳೆಗಾಲದಲ್ಲಿ ಸಣ್ಣಪುಟ್ಟ ಕಟ್ಟಿಗೆ ತುಂಡುಗಳು ಮತ್ತು ಗಿಡಗಂಟಿಗಳು ಸಿಕ್ಕಿಕೊಂಡ ಪರಿಣಾಮ ಇಲ್ಲಿ ಬೆಂಕಿ ಬೀಳುವುದಕ್ಕೆ ಕಾರಣವಾಗಿದೆ.

ಹೊಳೆಆಲೂರಲ್ಲಿ ರಭಸದ ಮಳೆ, ರೈಲ್ವೆ ಕೆಳ ಸೇತುವೆ ಜಲಾವೃತ

Jun 14 2024, 01:07 AM IST
ಹೊಳೆಆಲೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗುರುವಾರ ರಭಸವಾಗಿ ಮಳೆ ಸುರಿಯಿತು. ರಭಸದ ಮಳೆಗೆ ಹೊಳೆಆಲೂರಿನ ಕೆಳ ಸೇತುವೆ ಜಲಾವೃತಗೊಂಡಿದ್ದರಿಂದ ಒಂದು ತಾಸಿಗೂ ಅಧಿಕ ಕಾಲ ವಾಹನ ಸವಾರರು ಪರದಾಡಿದರು.

ತುಕ್ಕು ಹಿಡಿದ ತೂಗು ಸೇತುವೆ: ಆತಂಕ

Jun 13 2024, 12:52 AM IST
ಕಳಸ: ಕಳೆದ ಎರಡು ದಶಕದ ಹಿಂದೆ ಕಟ್ಟಿರುವ ತೂಗು ಸೇತುವೆ ಹಲವೆಡೆ ಹಾಳಾಗಿದ್ದು ಸ್ಥಳೀಯರು ಆತಂಕದಲ್ಲಿಯೇ ಪ್ರತಿ ದಿನ ಓಡಾಡುತ್ತಿದ್ದಾರೆ.

ಗಂಗಾವಳಿ ಸೇತುವೆ ಮಣ್ಣು ಕುಸಿತ

Jun 10 2024, 12:51 AM IST
ಮಣ್ಣು ತುಂಬಿದ ಜಾಗದ ಸುತ್ತ ಗೋಡೆ ಅಥವಾ ಪಿಚ್ಚಿಂಗ್ ನಿರ್ಮಿಸದೆ ಬಿಟ್ಟ ಪರಿಣಾಮ ಈ ಆವಾಂತರವಾಗಿದೆ. ಇನ್ನಾದರೂ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಹನೂರಿನಲ್ಲಿ ಭಾರಿ ಮಳೆಯಿಂದ ಕೊಚ್ಚಿ ಹೋದ ಸೇತುವೆ ತಡೆಗೋಡೆ: ದುರಸ್ತಿ ಮಾಡುವುದಾಗಿ ಶಾಸಕರ ಭರವಸೆ

Jun 10 2024, 12:31 AM IST
ಭರ್ಜರಿ ಮಳೆಯಿಂದ ಹನೂರಿನಲ್ಲಿ ಕೊಚ್ಚಿ ಹೋದ ಸೇತುವೆ ಹಾಗೂ ತಡೆಗೋಡೆ ದುರಸ್ತಿಪಡಿಸುವುದಾಗಿ ಶಾಸಕ ಎಂ.ಆರ್. ಮಂಜುನಾಥ್ ಭರವಸೆ ನೀಡಿದರು.

ಡೋಣಿ ನದಿ ಪ್ರವಾಹಕ್ಕೆ ಯಾಳವಾರ ಸೇತುವೆ ಜಲಾವೃತ

Jun 09 2024, 01:36 AM IST
ದೇವರಹಿಪ್ಪರಗಿ: ಪಟ್ಟಣ ಹಾಗೂ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಯಾಳವಾರ ಗ್ರಾಮದ ಬಳಿಯ ಬ್ರಿಜ್ ಕಂ ಬ್ಯಾರೇಜ್ ದೋಣಿ ನದಿ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ.

ವಡ್ಡರ ಹಳ್ಳಕ್ಕೆ ಸೇತುವೆ ಯೋಜನೆ: ಶಾಸಕ ನೇಮಿರಾಜ ನಾಯ್ಕ

Jun 09 2024, 01:33 AM IST
ಕಳೆದ ಹತ್ತಾರು ವರ್ಷಗಳಿಂದ ಸೇತುವೆ ನಿರ್ಮಿಸುವ ಕಾರ್ಯವಾಗಿಲ್ಲ. ಇದೀಗ ಸೇತುವೆ ನಿರ್ಮಾಣ ಕಾರ್ಯ ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯವರಿಗೆ ಸೂಚಿಸಿರುವೆ.

ಅಪಾಯಕ್ಕೆ ಆಹ್ವಾನಿಸುತ್ತಿರುವ ದುರ್ಗಾದೇವಿ ಸೇತುವೆ ತಡೆಗೋಡೆ ತೆರವು

Jun 03 2024, 12:31 AM IST
ಹಿರೇಕೆರೂರು ಪಟ್ಟಣದ ಪೊಲೀಸ್ ಠಾಣೆ ಪಕ್ಕದ ದುರ್ಗಾದೇವಿ ದೇವಸ್ಥಾನಕ್ಕೆ ತೆರಳುವ ಮಾರ್ಗದ ಸೇತುವೆಯ ಒಂದು ಬದಿಯ ತಡೆಗೋಡೆ ಒಡೆದಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • 25
  • 26
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved